Karnataka :ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ….!
ಶಾಂತಿಯುತ ಬಂದ್ ಆಚರಣೆಗೆ ಸಾರ್ವಜನಿಕರನ್ನು ಅಭಿನಂದಿಸಿದ ಸಿಎಂ ಸುಪ್ರೀಂಕೋರ್ಟ್ , ಹೈಕೋರ್ಟ್ ಮಾಜಿ ನ್ಯಾಯಮೂರ್ತಿಗಳ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 29: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ […]
Continue Reading