IMG 20230826 WA0075

Karnataka : ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ…!

*ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ* *ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎನ್ನುವ ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಆ 26: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ […]

Continue Reading
IMG 20230815 WA0050

Karnataka : ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಆರಂಭ – 130 ತಾಲ್ಲೂಕು ಬರ ದ ಛಾಯೆ…!

*ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ* ರಾಜ್ಯದಲ್ಲಿ *ಅನಧಿಕೃತವಾಗಿ ಲೋಡ್ ಶೆಡ್ಡಿಂಗ್* ಶುರುವಾಗಿದೆ ಎಂದು ಕಿಡಿ ಕಾವೇರಿ ವಿಷಯದಲ್ಲಿ ಸರಕಾರ ತಪ್ಪು ಮಾಡಿದ ಎಂದು ಆಕ್ರೋಶ *** ಹಾಸನ: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ, ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು […]

Continue Reading
IMG 20230824 WA0025

Karnataka : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ : ಐತಿಹಾಸಿಕ ಸಾಧನೆ…!

*ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ : ಐತಿಹಾಸಿಕ ಸಾಧನೆ : ಮುಖ್ಯ ಮಂತ್ರಿ ಸಿದ್ದರಾಮಯ್ಯ* .ಬೆಂಗಳೂರು, ಆಗಸ್ಟ್ 24: ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. *ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು* ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ […]

Continue Reading
IMG 20230823 WA0009

Karnataka : ಸುಪ್ರೀಂ ಕೋರ್ಟಿಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ…?

*ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ* *** *ಸುಪ್ರೀಂ ಕೋರ್ಟಿಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?* *** *ಡಿಸಿಎಂ ಮತ್ತು ಅಡ್ವೋಕೇಟ್ ಜನರಲ್ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ತೀವ್ರ ಆಕ್ಷೇಪ* ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ […]

Continue Reading
IMG 20230821 WA0052

Karnataka : ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ…!

*ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ* *ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ* *ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ- ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ* ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ […]

Continue Reading
IMG 20230815 WA0046

Karnataka: ಸುಭದ್ರ ಸರ್ಕಾರ ಅಭಿವೃದ್ಧಿ ಯೇ ಗುರಿ….!

*ಸನ್ಮಾನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ “77ನೇ ಸ್ವಾತಂತ್ರ್ಯ ದಿನಾಚರಣೆ”ಯ ಭಾಷಣ* ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. […]

Continue Reading
IMG 20230811 WA0006

Karnataka : ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ….!

ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಚಿವ ಎಚ್.ಕೆ.ಪಾಟೀಲ್ ಕಾನೂನು ಸುಧಾರಣೆಗೆ ಸಿದ್ಧತೆ; ತಜ್ಞರೊಂದಿಗೆ ಸಭೆ · ಬಡವರಿಗೂ ಏಟುಕುವಂತೆ ಪ್ರವಾಸೋದ್ಯಮ ಅಭಿವೃದ್ಧಿ · ಶ್ರದ್ಧಾ ಪ್ರವಾಸಿ ಕೇಂದ್ರಗಳ ಕೇಂದ್ರೀಕೃತ ನೀತಿಗೆ ಆದ್ಯತೆ · ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿಗೂ ಚಿಂತನೆ ಬೆಂಗಳೂರು: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯ ಹೊಸ ಪ್ರವಾಸೋದ್ಯಮ ನೀತಿ ಜಾರಿಯಾಗಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಶುಕ್ರವಾರ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ […]

Continue Reading
IMG 20230809 WA0010

BJP : ರೈತರ ಬೆನ್ನುಮೂಳೆ ಮುರಿಯಲು ಮುಂದಾದ ಸಿದ್ದರಾಮಯ್ಯರ ಸರಕಾರ….!

ರೈತರ ಬೆನ್ನುಮೂಳೆ ಮುರಿಯಲು ಮುಂದಾದ ಸಿದ್ದರಾಮಯ್ಯರ ಸರಕಾರ: ಸಿ.ಟಿ.ರವಿ ಟೀಕೆ ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಬಿಜೆಪಿಯ ಕೇಂದ್ರ ಸರಕಾರವು ರೈತರ, ಜನಹಿತವನ್ನು ಕಾಪಾಡುತ್ತಿದೆ. ಸಿದ್ದರಾಮಯ್ಯರವರ ನೇತೃತ್ವದ ಸರಕಾರದಲ್ಲಿ ನೀರಾವರಿಗೂ ಹಣ ಇಲ್ಲ; ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಸೇರಿ ಅನೇಕ ಯೋಜನೆಗಳು ರದ್ದಾಗಿವೆ. ರೈತರ ಬೆನ್ನುಮೂಳೆ ಮುರಿಯಲು ಸಿದ್ದರಾಮಯ್ಯರ ಸರಕಾರ ಮುಂದಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬಿಜೆಪಿ ಬೆಂಗಳೂರು […]

Continue Reading
IMG 20230807 WA0056

ಬೆಂಗಳೂರು : ಗುತ್ತಿಗೆದಾರರ ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ….!

*ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ; ಹೆಚ್.ಡಿ.ಕುಮಾರಸ್ವಾಮಿ ಅವರ ಮೊರೆ ಹೋದ ಗುತ್ತಿಗೆದಾರರು* *** ಬೆಂಗಳೂರು: ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗುತ್ತಿಗೆದಾರರು, ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ […]

Continue Reading
IMG 20230806 WA0011

Karnataka : ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರ, ಹಿಂದಿನ ಸರ್ಕಾರದ ಮೇಲೆ ಆರೋಪ…!

*ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರ, ಹಿಂದಿನ ಸರ್ಕಾರದ ಮೇಲೆ ಆರೋಪ: ಬಸವರಾಜ ಬೊಮ್ಮಾಯಿ* *ನೀವು ರಾಜ್ಯವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದ್ದೀರಿ : ಬಸವರಾಜ ಬೊಮ್ಮಾಯಿ* ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭದಿಂದಲೂ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಮಾಡುವುದನ್ನು ಮುಂದುವರೆಸಿದ್ದು, ಅವರ ಮಾತುಗಳು ಸಂಪೂರ್ಣ ಸುಳ್ಳಿನ ಕಂತೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ‌ನೀಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು […]

Continue Reading