IMG 20240610 WA0015

ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!

ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ‌ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]

Continue Reading
IMG 20240601 WA0001

Karnataka : ಸಿಇಟಿ‌ ₹3000 ಕೋಟಿ ಹಗರಣ ಆರೋಪ…..!

*ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ* *ಬೆಂಗಳೂರು:* ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. […]

Continue Reading
IMG 20240504 WA0004

JD (S) : ಟೆಂಟ್‌ʼನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವರೇ ಪೆನ್‌ ಡ್ರೈವ್‌ ಬಿಟ್ಟಿದ್ದಾರೆ….!

*||*ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ*||* *||*ಮಾಜಿ ಪ್ರಧಾನಮಂತ್ರಿ ಮಗನಾ ಇವನು? ಎಂದು ಕಾಂಗ್ರೆಸ್ ನಾಯಕನ ವಿರುದ್ಧ ಕಿಡಿ*||* *||*ವಕೀಲರ ಜತೆ ದೇವೇಗೌಡರು, ಕುಮಾರಸ್ವಾಮಿ ಚರ್ಚಿಸಿದ್ದಾರೆ ಎಂದಿದ್ದ ಸಿಎಂಗೆ ತಿರುಗೇಟು*||* *||*ಟೆಂಟ್‌ʼನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವರೇ ಪೆನ್‌ ಡ್ರೈವ್‌ ಬಿಟ್ಟಿದ್ದಾರೆ!!*||* ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು […]

Continue Reading
images 32

Karnataka : ಸಿ ಇ ಟಿ ಮರು ಪರೀಕ್ಷೆ ಇಲ್ಲ..!

* ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೆಸಿಇಟಿ 2024 ರ ಮೌಲ್ಯ ಮಾಪನಕ್ಕೆ ಪರಿಗಣಿಸುವುದಿಲ್ಲ. * ಕೆಸಿಇಟಿ 2024 ಕ್ಕೆ ಮರು ಪರೀಕ್ಷೆ ನಡೆಸಲಾಗುವುದಿಲ್ಲ. ಬೆಂಗಳೂರು : ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೆಸಿಇಟಿ 2024 ರ ಮೌಲ್ಯ ಮಾಪನಕ್ಕೆ ಪರಿಗಣಿಸುವುದಿಲ್ಲ.ಕೆಸಿಇಟಿ 2024 ಕ್ಕೆ ಮರು ಪರೀಕ್ಷೆ ನಡೆಸಲಾಗುವುದಿಲ್ಲ. ಎಂಬ ಸ್ಪಷ್ಟಣೆಯನ್ಬು ನೀಡಿದೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿಧ್ಯಾರ್ಥಿ ಗಳ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು […]

Continue Reading
IMG 20240407 WA0018 scaled

Karnataka : ಮೈ ಟ್ಯಾಕ್ಸ್ ಮೈ ರೈಟ್ – ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು….?

ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು….? ನಿರ್ಮಲಾ ಸೀತಾರಾಮನ್ ಪ್ರಶ್ನೆ ಬೆಂಗಳೂರು: ‘ಮೈ ಟ್ಯಾಕ್ಸ್ ಮೈ ರೈಟ್’ ಎಂದು ಬೆಂಗಳೂರಿಗರು ಬೆಂಗಳೂರಿನ ಅಭಿವೃದ್ಧಿಗೆ ತೆರಿಗೆ ಹಣ ವಾಪಸ್ ಕೇಳಲಾರಂಭಿಸಿದರೆ ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು? ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ “ಜಿ.ಎಂ. ರಿಜಾಯ್ಸ್”ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ನಾವು ದೇಶದ ಹಿತದಲ್ಲಿ ತೆರಿಗೆ ಕಟ್ಟುತ್ತೇವೆ […]

Continue Reading
IMG 20240402 WA0026

BJP : ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ….!

ಕಾಂಗ್ರೆಸ್‍ಗೆ ಎಸ್‍ಡಿಪಿಐ ಬೆಂಬಲ; ರಾಜ್ಯದ ಜನತೆ ಸುರಕ್ಷಿತವಾಗಿ ಇರಲು ಸಾಧ್ಯವೇ…. ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ: ಅಮಿತ್ ಶಾ ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ […]

Continue Reading
IMG 20240316 WA0032

Karnataka : ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ….!

  ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ: ನರೇಂದ್ರ ಮೋದಿ ಬೆಂಗಳೂರು: ಕರ್ನಾಟಕವನ್ನು ಕಾಂಗ್ರೆಸ್ ಲೂಟಿಯಿಂದ ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಇಲ್ಲಿಂದ ಆಯ್ಕೆ ಮಾಡಿ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದರು. ಕಲಬುರ್ಗಿಯ ಎನ್.ವಿ ಆಟದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಕರ್ನಾಟಕದ ಬಿಜೆಪಿಯ ಪ್ರತಿಯೊಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವ ಮತ್ತು ಕಾಂಗ್ರೆಸ್ ಖಾತೆ ತೆರೆಯಲು ಅವಕಾಶ ಕೊಡುವುದಿಲ್ಲ ಎಂಬ ಗ್ಯಾರಂಟಿ ಕೊಡಿ ಎಂದು […]

Continue Reading
IMG 20240305 WA0009

Karnataka : ತೋಟಗಾರಿಕಾ ಮೇಳ- ಹೊಸ ತಾಂತ್ರಿಕತೆ ಗಳ ಅನಾವರಣ….!

ಭಾರತದ ಅತಿ ದೊಡ್ಡ ತೋಟಗಾರಿಕಾ ಮೇಳ ರಾಷ್ಟ್ರೀಯ ತೋಟಗಾರಿಕಾ ಮೇಳ 2024 ಬೆಂಗಳೂರಿನ ಹೆಸರುಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಉದ್ಘಾಟನೆ ಬೆಂಗಳೂರು, ದಿನಾಂಕ: 5ನೇ ಮಾರ್ಚ್ 2024 ಇಂದು ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ತೋಟಗಾರಿಕಾ ಮೇಳ 2024 ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಬೆಂಗಳೂರಿನ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀ ಭಾನುಪ್ರಕಾಶ್ ಶ್ರೀ ವಾತ್ಸವ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಉದ್ಘಾಟನಾ ಭಾಷಣದಲ್ಲಿ, ಶ್ರೀ ಭಾನು ಪ್ರಕಾಶ್ […]

Continue Reading
IMG 20240302 WA0009

Karnataka : ಬರ ನಿರ್ವಹಣೆ ಸಚಿವರ ಸಭೆ….!

*ಗ್ರಾಮಗಳ ನೀರಿನ ಪರಿಸ್ಥಿತಿ ಅವಲೋಕಿಸಲು ಎರಡು ಸೋಮವಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ: ಸಚಿವ ಪ್ರಿಯಾಂಕ್‌ ಖರ್ಗೆ* ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು […]

Continue Reading