Karnataka : ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ:…!
*ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡಬೇಕು* *ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ* ಹುಣಸೂರು : ಏಪ್ರಿಲ್ – 20: ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಲಾಗಿದ್ದಶ್ರೀ ಗಣಪತಿ ದೇವಸ್ಥಾನ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಸ್ಥಾನವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಾಮಾಜಿಕ ನ್ಯಾಯದಿಂದ […]
Continue Reading