Karnataka: ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಮಹಿಳೆಯರು, ದಲಿತರು, ಶೂದ್ರರು, ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಂದ ವಂಚಿತರಾಗಿದ್ದಾರೆ ….!
*ಉತ್ತಮ ಭಾರತಕ್ಕೆ ಬುನಾದಿ ಅತ್ಯಂತ ಅರ್ಥಪೂರ್ಣವಾದ, ಅಗತ್ಯವಾದ ಸಮಾವೇಶ* *ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಮಹಿಳೆಯರು, ದಲಿತರು, ಶೂದ್ರರು, ಅಲ್ಪಸಂಖ್ಯಾತರು, ಆದಿವಾಸಿ-ಬುಡಕಟ್ಟುಗಳು ತಮ್ಮ ಹಕ್ಕುಗಳಿಂದ ವಂಚಿತರಾಗಿದ್ದಾರೆ* *ನೆಹರೂ ಅವರ ಕಾಲದಿಂದ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವುದು ಕಾಂಗ್ರೆಸ್ ಮಾತ್ರ* *ಕಾಂಗ್ರೆಸ್ ಪ್ರಜಾಪ್ರಭುತ್ವದ, ಜಾತ್ಯತೀತತೆಯ ರಥವನ್ನು ದೇಶದಲ್ಲಿ ಮುನ್ನಡೆಸುತ್ತಿದೆ* *ದ್ವೇಷ ರಾಜಕಾರಣ ದೇಶವನ್ನು ಆವರಿಸುತ್ತಿದೆ. ನಾವು ಪ್ರೀತಿಯ ಭಾರತವನ್ನು ಮರು ಸೃಷ್ಟಿಸಬೇಕಿದೆ: ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* ಬೆಂಗಳೂರು ಜು 26: ದೇಶದಲ್ಲಿ ನಿರುದ್ಯೋಗ […]
Continue Reading