IMG 20250130 WA0007

Karnataka : ರಾಜ್ಯದ ಅಭಿವೃದ್ದಿಗೆ ಮಠಗಳ ಕೊಡುಗೆ ಅಪಾರ….!

*ರಾಜ್ಯದ ಅಭಿವೃದ್ದಿಗೆ ಮಠಗಳ ಕೊಡುಗೆ ಅಪಾರ: ಬಸವರಾಜ ಬೊಮ್ಮಾಯಿ* *ಕೇಂದ್ರ ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಬಸವರಾಜ ಬೊಮ್ಮಾಯಿ* ಮೈಸೂರು( ನಂಜನಗೂಡು) ಬ್ರಿಟೀಷರು ನಮಗೆ ಸ್ವಾತಂತ್ರ್ಯ ನೀಡಿ ದೇಶ ಬಿಟ್ಟು ಹೋಗುವ ಮುನ್ನ ಮಠಗಳು ಜಾತಿ ಭೇದ ಮಾಡದೇ ಎಲ್ಲರಿಗೂ ಶಿಕ್ಷಣವನ್ನು ನೀಡಿದ್ದರಿಂದ ಕರ್ನಾಟಕ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅವರು ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ […]

Continue Reading
IMG 20250130 WA0003

Karnataka: ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ…..!

*ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ ಎಂದ ಹೆಚ್.ಡಿ.ಕುಮಾರಸ್ವಾಮಿ* *ಎಲ್ಲಿ ವಿಫಲ ಆಗುತ್ತಿದೇವೆ ಎಂಬ ಬಗ್ಗೆ ಆತ್ಮಾವಲೋಕನ ಅಗತ್ಯ* *ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರ ಸಚಿವರು* ಮೈಸೂರು: ಮೈಕ್ರೋ ಫೈನಾನ್ಸ್ ಪ್ರಕರಣಗಳು ಹಾಗು ಸಂಭವಿಸುತ್ತಿರುವ ಸಾವುಗಳು ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು; ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಪ್ರಕರಣಗಳು ಸೃಷ್ಟಿಸುತ್ತಿರುವ ತಲ್ಲಣಗಳು ಒಂದೆರಡಲ್ಲ. ಅನೇಕ […]

Continue Reading
IMG 20250122 WA0021 scaled

ಬೆಳಗಾವು : ಗಾಂಧಿ ಭಾರತ ಮರು ನಿರ್ಮಾಣದ ಕನಸು….!

*ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ*- *”ಗಾಂಧೀ ಭಾರತ ನಿರ್ಮಾಣದ ಕನಸು”* ಬೆಳಗಾವಿ, ಜ.21(ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ (ಜ.21) ಅನಾವರಣಗೊಳಿಸಿದರು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ […]

Continue Reading
IMG 20250118 WA0014

ತುಮಕೂರು : ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ….!

*ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ* ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ: ಸಿ.ಎಂ* *ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ* ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ […]

Continue Reading
IMG 20250115 WA0007

New Delhi : ಜಾತಿಗಣತಿ ವರದಿ :ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ….!

*ಜಾತಿಗಣತಿ ವರದಿ :ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ, ಜನವರಿ 15: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ […]

Continue Reading
39conference scaled

Karnataka : ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ….!

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ – ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಜ.18ರಂದು ಸಮ್ಮೇಳನವನ್ನು ಮುಖ್ಯಮಂತ್ರಿ […]

Continue Reading
images 63

Karnataka : ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆ – ಫಲಪುಷ್ಪ ಪ್ರದರ್ಶನದ ಉದ್ಘಾಟನೆ….!

ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆ – ಜನವರಿ 16ರಿಂದ 27ರ ವರೆಗೆ ಲಾಲ್‍ಬಾಗ್‍ನಲ್ಲಿ ಫಲ ಪುಷ್ಪ ಪ್ರದರ್ಶನ ಬೆಂಗಳೂರು, ಜನವರಿ 15 (ಕರ್ನಾಟಕ ವಾರ್ತೆ):ಜನವರಿ 26ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಜನವರಿ 16ರಿಂದ 27ರ ವರಗೆ “ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆಯಡಿ 217ನೇ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕರಾದ ಡಿ.ಎಸ್. ರಮೇಶ್ ಅವರು ತಿಳಿಸಿದರು. ಇಂದು ಲಾಲ್‍ಬಾಗ್‍ನ ತೋಟಗಾರಿಕೆ ಮಾಹಿತಿ ಕೇಂದ್ರದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ […]

Continue Reading
IMG 20250111 WA0020 scaled

Karnataka : ವಿಕಸಿತ ಭಾರತ್ ಕನಸಿಗೆ ಬಿಹೆಚ್ ಇಎಲ್ ಕೊಡುಗೆ….!

*//ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಐತಿಹಾಸಿಕ ಭೇಟಿ//* *||ಸ್ವಾತಂತ್ರ್ಯ ನಂತರ ಕಾರ್ಖಾನೆಗೆ ಭೇಟಿ ನೀಡಿದ ಮೊದಲ ಉಪ ರಾಷ್ಟ್ರಪತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ||* *BHEL ಕಾರ್ಯಾದೇಶ ಮೊತ್ತದ ₹1.7 ಲಕ್ಷ ಕೋಟಿ ದಾಟಿದೆ; ಮೋದಿ ಕನಸಿನ ವಿಕಸಿತ ಭಾರತ್ ಗುರಿ ಸಾಧನೆಗೆ ನಿರ್ಣಾಯಕ ಕೊಡುಗೆ ಕೊಡುತ್ತೇವೆ ಎಂದ HDK* ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಸ್ವಾತಂತ್ರ್ಯ ಬಂದ ನಂತರ ಇದೇ […]

Continue Reading
IMG 20250110 WA0007 scaled

Karnataks : ಆಶಾ ಕಾರ್ಯಕರ್ತರ ಮುಷ್ಕರ ಅಂತ್ಯ….!

*ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗೌರವಧನ ನೀಡಲು ಸರ್ಕಾರದ ಒಪ್ಪಿಗೆ* ಬೆಂಗಳೂರು, ಜನವರಿ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು. *ಪೋರ್ಟಲ್ ಸುಧಾರಣೆಗೆ […]

Continue Reading
IMG 20250109 WA0026

Karnataka : ಅರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು….!

ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು  ಬೆಂಗಳೂರು‌: ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು. […]

Continue Reading