Karnataka : ರಾಜ್ಯದ ಅಭಿವೃದ್ದಿಗೆ ಮಠಗಳ ಕೊಡುಗೆ ಅಪಾರ….!
*ರಾಜ್ಯದ ಅಭಿವೃದ್ದಿಗೆ ಮಠಗಳ ಕೊಡುಗೆ ಅಪಾರ: ಬಸವರಾಜ ಬೊಮ್ಮಾಯಿ* *ಕೇಂದ್ರ ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಬಸವರಾಜ ಬೊಮ್ಮಾಯಿ* ಮೈಸೂರು( ನಂಜನಗೂಡು) ಬ್ರಿಟೀಷರು ನಮಗೆ ಸ್ವಾತಂತ್ರ್ಯ ನೀಡಿ ದೇಶ ಬಿಟ್ಟು ಹೋಗುವ ಮುನ್ನ ಮಠಗಳು ಜಾತಿ ಭೇದ ಮಾಡದೇ ಎಲ್ಲರಿಗೂ ಶಿಕ್ಷಣವನ್ನು ನೀಡಿದ್ದರಿಂದ ಕರ್ನಾಟಕ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅವರು ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ […]
Continue Reading