IMG 20250108 WA0002

Karnataka : ನಕ್ಸಲರು ಮುಖ್ಯವಾಹಿನಿ ಯತ್ತ….!

ಆರು ಜನ  ನಕ್ಸಲರು ಶರಣಾಗಿ  ಮುಖ್ಯಮಂತ್ರಿ ಗಳ‌ ಸಮ್ಮುಖದಲ್ಲಿ ಮುಖ್ಯವಾಹಿನಿ ಸೇರಿಕೊಂಡರು ಬೆಂಗಳೂರು : ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ. ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ […]

Continue Reading
IMG 20250107 WA0005 scaled

Karnataka : ಎಚ್ ಎಂ.ಪಿ.ವಿ ವೈರಸ್ ಬಗ್ಗೆ ಭಯ ಬೇಡ…!

*ಎಚ್ ಎಂ.ಪಿ.ವಿ ವೈರಸ್ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ* ಬೆಂಗಳೂರು, ಜನವರಿ 07: ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಚ್ ಎಂ.ಪಿ.ವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ ಹಾಗೂ ಅದು ಚೀನಾದಿಂದ ಬಂದಿಲ್ಲ. […]

Continue Reading
20250103 225100

JD ( S) : ಜನರ ಆಕ್ರೋಶ ಎರಡು ದಿನವಷ್ಟೇ, ಮೂರನೇ ದಿನ ಅಡ್ಜೆಸ್ಟ್ ಮಾಡಿಕೊಂಡು ಹೋಗುತ್ತಾರ….!

* ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ//* *ಜನರ ಆಕ್ರೋಶ ಎರಡು ದಿನವಷ್ಟೇ, ಮೂರನೇ ದಿನ ಅಡ್ಜೆಸ್ಟ್ ಮಾಡಿಕೊಂಡು ಹೋಗುತ್ತಾರೆ* *ದರ ಏರಿಕೆಗೆ ಪ್ರತಿಭಟಿಸಿದ ಜನರ ಬಗ್ಗೆ ಕೇಂದ್ರ ಸಚಿವರ ಬೇಸರ* *ದರ ಏರಿಕೆಗೆ ಜನರ ಸಮ್ಮತಿ ಎಂದು ಸರಕಾರ ಭಾವಿಸಿದಂತಿದೆ ಎಂದು ಸಚಿವರ ಟೀಕೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ […]

Continue Reading
IMG 20250103 WA0015 scaled

Karnataka : ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ….!

*ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ* *ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ: ಸಿ.ಎಂ* *ಸೂಟು ಬೂಟು ಹಾಕಿಕೊಂಡು ಬಂದವರನ್ನು ಕೂರಿಸಿ ಮಾತನಾಡಿಸಿ, ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಬಿಡಿ: ಸಿ.ಎಂ ಕರೆ* ಬೆಂಗಳೂರು ಜ 3: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ […]

Continue Reading
IMG 20250103 WA0002

Karnataka : ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆಗೆ ಸೂಚನೆ….!

*ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:* *ಬೆಂಗಳೂರು:- 02 ಜನವರಿ 2025:* ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್.‌ ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ […]

Continue Reading
images 62

Karnataka : ಬಸ್ ಪ್ರಯಾಣ ದರ ಹಚ್ಚಳ ಕ್ಕೆ‌ ಸರ್ಕಾರ ಅಸ್ತು….!

*ನಾಲ್ಕು ಸಾರಿಗೆ ನಿಗಮಗಳಲ್ಲಿ ಶೇ. 15 ರಷ್ಟು ದರ ಹೆಚ್ಚಳ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ* ಬೆಂಗಳೂರು, ಜನವರಿ 02: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ […]

Continue Reading
20241226 234242

ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ…

 ಕರ್ನಾಟಕ ಸರ್ಕಾರ ರಜೆ ಘೋಷಣೆ  ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಬೆಂಗಳೂರು : ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನ ಮನಮೋಹನ್​​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ‌ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆ ಯಿಂದ ಅವರನ್ನು ದೆಹಲಿಯ ಏಮ್ಸ್ ( AIIMS ) ಆಸ್ಪತ್ರೆ ಗೆ ದಾಖಲು‌ ಮಾಡಲಾಗಿತ್ತು.ಸುಮಾರು ರಾತ್ರಿ 9:51ಸಮಯದಲ್ಲಿ ಇವರು ನಿಧನರಾಗಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ಕರ್ನಾಟಕ ಸರ್ಕಾರ ರಜೆ […]

Continue Reading
IMG 20241222 WA0007 1

ಮಂಡ್ಯ :ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರ ಪ್ರಯತ್ನ….!

*₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ* *ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ* *ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿ* *ಮಂಡ್ಯದಲ್ಲಿ ಐಐಟಿ ಸ್ಥಾಪನೆಗೆ ಬಗ್ಗೆ ಸಚಿವರ ಸಕಾರಾತ್ಮಕ ಸ್ಪಂದನೆ* *ದುರ್ಗಾಸ್ತಮಾನ ಕಾದಂಬರಿ ಓದಿ ರೋಮಾಂಚಿತನಾಗಿದ್ದೇನೆ ಎಂದ ಸಚಿವರು* ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ […]

Continue Reading
IMG 20241221 WA0013 scaled

Karnataka : ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ….!

*ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ: ಸಚಿವ ಹೆಚ್.ಕೆ ಪಾಟೀಲ್* ಬೆಂಗಳೂರು, ಡಿಸೆಂಬರ್ 21 (ಕರ್ನಾಟಕ ವಾರ್ತೆ):ಗೋ ಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕøತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಅವರು ಇಂದು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ […]

Continue Reading
IMG 20241220 WA0007 scaled

ಮಂಡ್ಯ : 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ….!

*87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ* ಮಂಡ್ಯ ಡಿ.20 (ಕರ್ನಾಟಕ ವಾರ್ತೆ) 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ […]

Continue Reading