Karnataka:ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ…!
ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜೂನ್ 19 : ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾರತೀಯ ಆಹಾರ ಮಂಡಳಿ(ಎಫ್ […]
Continue Reading