ಬೆಳಗಾವಿ : ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ…!
*ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ* ಬೆಳಗಾವಿ ಸುವರ್ಣಸೌಧ ಡಿ.17 (ಕ.ವಾ.): ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೆ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವುದಾಗಿ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಮಂಗಳವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಂ.ಚAದ್ರಪ್ಪನವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳ ಪರವಾಗಿ ಅವರು ಉತ್ತರಿಸಿದರು. 2003ರಲ್ಲಿ ಯೋಜನೆಗೆ ರೂ.2813 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ನಂತರ 2015 […]
Continue Reading