IMG 20230606 WA0036

Karnataka:ಬಿಜೆಪಿ-ಜನಸಂಘ ತಮ್ಮ ಹುಟ್ಟಿನಿಂದಲೇ ಮೀಸಲಾತಿ – ಸಾಮಾಜಿಕ ನ್ಯಾಯದ ವಿರೋಧಿಗಳು…!

ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ-ಜನಸಂಘ ತಮ್ಮ ಹುಟ್ಟಿನಿಂದಲೇ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ವಿರೋಧಿಗಳು ಮೀಸಲಾತಿ ವಿಚಾರದಲ್ಲಿ ಗಿಮಿಕ್, ಹುಡುಗಾಟ ಆಡಿದ್ದ ಬಿಜೆಪಿ ಯನ್ನು ನಾಡಿನ ಜನತೆ ಮತ್ತು ಅಹಿಂದ ಸಮುದಾಯಗಳು ಸಾರಾಸಗಟಾಗಿ ತಿರಸ್ಕರಿಸಿವೆ ಬೆಂಗಳೂರು, ಜೂನ್‌ 6- ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು […]

Continue Reading
IMG 20230606 WA0014

ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಅನ್ವಯ…!

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡು […]

Continue Reading
IMG 20230605 WA0027

Karnataka:ಜುಲೈ ಏಳರಂದು ಆಯವ್ಯಯ ಮಂಡನೆ….!

ಜುಲೈ ಏಳರಂದು ಆಯವ್ಯಯ ಮಂಡನೆ : ಮುಖ್ಯಮಂತ್ರಿ ಸಿದ್ದರಾಮಯ್ಯದಾವಣಗೆರೆ, ಜೂನ್ 05: ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಹಿಂದಿನ ಸರ್ಕಾರ 3.09 ಲಕ್ಷ ಕೋಟಿ […]

Continue Reading
IMG 20230602 WA0045 1

ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ….!

ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಅಸ್ತು:ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು,ಜೂ.02(ಕರ್ನಾಟಕ ವಾರ್ತೆ):ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆ ಸಮ್ಮತಿ ನೀಡಿದೆ.   ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸುವುದರ ಮೂಲಕ ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ;ಮುಂದೆಯೂ ನುಡಿದಂತೆ ನಡೆಯುತ್ತೇವೆ ಎಂಬ ಬದ್ಧತೆಯನ್ನು ಸಿದ್ದರಾಮಯ್ಯ ಸರಕಾರ […]

Continue Reading
IMG 20230602 WA0046

Karnataka : ಐದು ಗ್ಯಾರೆಂಟಿ ಘೋಷಿಸಿದ ಸರ್ಕಾರ….!

ಖಚಿತವಾಗಿ ಜಾರಿಯಾದ ಉಚಿತಗಳು ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ 13 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಂದ ಸಿದ್ದಗೊಂಡ 5 ಗ್ಯಾರಂಟಿ ಸ್ಕೀಂಗಳ ಘೋಷಣೆ ಬೆಂಗಳೂರು, ಜೂನ್‌ 2- ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು. ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ […]

Continue Reading
IMG 20230602 WA0029

Karnataka: ವೀರಶೈವ ಲಿಂಗಾಯಿತ ಉಪಪಂಗಡಗಳಿಗೆ ಕೇಂದ್ರ ಒಬಿಸಿ ಮೀಸಲಾತಿ ಗೆ ಸೇರಿಸಲು ಆಗ್ರಹ….!

ವೀರಶೈವ ಲಿಂಗಾಯಿತ ಉಪಪಂಗಡಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗೆ ಅಗ್ರಹಿಸಿ ಮಠಾಧೀಶರಿಂದ ಒತ್ತಾಯ ಬೆಂಗಳೂರು,ವಿಜಯನಗರದಲ್ಲಿರುವ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಕೇಂದ್ರ ಒಬಿಸಿ ಮೀಸಲಾತಿಯಲ್ಲಿ ಎಲ್ಲ ವೀರಶೈವ ಲಿಂಗಾಯಿತ ಉಪಪಂಗಡಗಳನ್ನು ಒಟ್ಟಾಗಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ಥಾವ ಸಲ್ಲಿಸುವ ಕುರಿತು ವೀರಶೈವ ಲಿಂಗಾಯಿತ ಮಠಾಧೀಶರ ವೇದಿಕೆ ವತಿಯಿಂದ ಬೃಹತ್ ಮಾಧ್ಯಮಗೋಷ್ಟಿ ಶ್ರೀಶೈಲ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚನ್ನಸಿದ್ದರಾಮ ಪಂಡಿತರಾಧ್ಯ ಸ್ವಾಮೀಜಿಗಳು, ಕಾಶಿ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ವಿಭೂತಿಪುರಮಠದ ಶ್ರೀ […]

Continue Reading
Revenue Minister

Karnataka :ಕಾವೇರಿ 2.0 ಜನಸ್ನೇಹಿ ತಂತ್ರಾಂಶ….!

ಕಾವೇರಿ 2.0 ಜನಸ್ನೇಹಿ ತಂತ್ರಾಂಶಕ್ಕೆ ಕಂದಾಯ ಸಚಿವರಿಂದ ಚಾಲನೆ ಬೆಂಗಳೂರು, ಜೂನ್ 01, (ಕರ್ನಾಟಕ ವಾರ್ತೆ) : ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಗಾಂಧಿನಗರ ಜಿಲ್ಲಾ ನೋಂದಣಾಧಿಕಾರಿ ಕಛೇರಿಯಲ್ಲಿ ಕಾವೇರಿ 2.0 ಜನಸ್ನೇಹಿ ತಂತ್ರಾಂಶಕ್ಕೆ ಸನ್ಮಾನ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೇಗ ತರುವ ಉದ್ದೇಶದಿಂದ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ನಾಗರೀಕರಿಗೆ ಸೇವೆ ನೀಡುತ್ತಾ ಬಂದಿದೆ. ಇದೇ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 […]

Continue Reading
IMG 20230531 WA0037

ಕಾಂಗ್ರೆಸ್: ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ

ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರು, ಮೇ 31 : ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ […]

Continue Reading
IMG 20230516 WA0006

BJP : ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ…!

ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. […]

Continue Reading
IMG 20230530 WA0013

Karnataka:ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ…!

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ: ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, […]

Continue Reading