IMG 20230309 WA0048

ಕರ್ನಾಟಕ ವಿಧಾನಸಭಾ ಚುನಾವಣೆ-2023: ಮುಖ್ಯ ಚುನಾವಣಾ ಆಯುಕ್ತರ ತಂಡ ಆಗಮನ…!

ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಚುನಾವಣಾ ಪೂರ್ವತಯಾರಿ ಪರಿವೀಕ್ಷಣೆಗೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡ ಬೆಂಗಳೂರು, ಮಾ.09(ಕರ್ನಾಟಕ ವಾರ್ತೆ): ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿಯಿತು. ಭಾರತ ಚುನಾವಣಾ ಆಯೋಗದ ಮುಖ್ಯ […]

Continue Reading
IMG 20230309 WA0038

BJP :17 ಸಾವಿರ ಜನರಿಗೆ ಗಂಗಾಕಲ್ಯಾಣ ಯೋಜನೆ ಮಂಜೂರು….!

ನವ ಕರ್ನಾಟಕದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಮೊದಲ ವ್ಯಕ್ತಿಗೆ ದೊರೆಯುವ ಸ್ಥಾನಮಾನ, ದೊರಕುವುದು ಮುಖ್ಯ: ಸಿಎಂ ಬೊಮ್ಮಾಯಿ ಬೆಂಗಳೂರು ಮಾರ್ಚ್ 09: ನವ ಕರ್ನಾಟಕದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಮೊದಲ ವ್ಯಕ್ತಿಗೆ ಸಿಕ್ಕುವ ಸ್ಥಾನಮಾನ, ಗೌರವ, ಅವಕಾಶ ದೊರಕುವುದು ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ಮತ್ತು ಕರ್ನಾಟಕ ಹಲವಾರು ಆರ್ಥಿಕ ಸ್ತರಗಳಲ್ಲಿರುವ […]

Continue Reading
IMG 20230308 WA0037

ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ರೈತರಿಗೆ ಮುಖ್ಯಮಂತ್ರಿ ಭರವಸೆ…!

ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ರೈತರಿಗೆ ಮುಖ್ಯಮಂತ್ರಿ ಭರವಸೆಬೆಂಗಳೂರು, ಮಾರ್ಚ್‌ 8-ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್‌ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.ವಿದ್ಯುತ್‌ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಪೂರೈಕೆ ಮಾಡುವ ಕುರಿತು ಸಹ ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್‌ ಸೆಟ್‌ ಗಳಿಗೆ ನಿರಂತರ […]

Continue Reading
images 36

Karnataka:ವಿಧಾನಸಭೆ ಚುನಾವಣೆ – 2023 ಪೂರ್ವಭಾವಿ ತಯಾರಿ ಪರಿವೀಕ್ಷಣೆಗೆ ತಂಡ…!

ವಿಧಾನಸಭೆ ಚುನಾವಣೆ – 2023 ಪೂರ್ವಭಾವಿ ತಯಾರಿ ಪರಿವೀಕ್ಷಣೆಗೆಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ಮೂರು ದಿನದ ಭೇಟಿ ಬೆಂಗಳೂರು, ಮಾರ್ಚ್ 07: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಮಾರ್ಚ್ 9, 10 ಮತ್ತು 11 ರಂದು ಒಟ್ಟು ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ. ನಿಯೋಗದಲ್ಲಿ […]

Continue Reading
IMG 20230307 WA0014

200 ಯೂನಿಟ್‌ ಉಚಿತ ವಿದ್ಯುತ್‌ ಹುಸಿ ಘೋ಼ಷಣೆ…!

200 ಯೂನಿಟ್‌ ಉಚಿತ ವಿದ್ಯುತ್‌ ಹುಸಿ ಘೋ಼ಷಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಪವರ್‌ (ಇಲೆಕ್ಟ್ರಿಸಿಟಿ) ಜೊತೆ ʼಪವರ್‌ ಪಾಲಿಟಿಕ್ಸ್‌ʼ ಬಳಸದೆ ವಸ್ತವಾಂಶದ ಮೇಲೆ ನಿರ್ಣಯಗಳನ್ನು ಇಂಧನ ಇಲಾಖೆ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕು. ಜನರಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು ಎನ್ನುವ ಹುಸಿ ಭರವಸೆಯನ್ನು ನೀಡಿ ಅವರನ್ನು ಮೋಸಗೊಳಿಸುವ ಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.ಸೋಮವಾರ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ಮಿಸಿರುವ ಹೊಸ ಕಚೇರಿ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ […]

Continue Reading
IMG 20230306 WA0020

H3N2 ವೈರಸ್‌ ಸೋಂಕು; ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ…!

H3N2 ವೈರಸ್‌ ಸೋಂಕು; ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ ಬೆಂಗಳೂರು, ಮಾರ್ಚ್‌ 6, ಸೋಮವಾರ H3N2 ವೈರಸ್‌ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ […]

Continue Reading
IMG 20230305 WA0017

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ :ಧರ್ಮಗುರುಗಳಿಂದ ಹಿಂಸೆಯಲ್ಲಿ ತೊಡಗಿರುವವರ ಮನ:ಪರಿವರ್ತನೆ ಸಾಧ್ಯ…!

ಧರ್ಮಗುರುಗಳಿಂದ ಹಿಂಸೆಯಲ್ಲಿ ತೊಡಗಿರುವವರ ಮನ:ಪರಿವರ್ತನೆ ಸಾಧ್ಯ – ಸಿಎಂ ಬೊಮ್ಮಾಯಿ ಚಿಕ್ಕಮಗಳೂರು, ಮಾರ್ಚ್ 05 : ಇಂದಿನ ವಿದ್ಯಮಾನದಲ್ಲಿ ಧರ್ಮದ ಹೆಸರಿನಲ್ಲಿ ಹಿಂಸೆ ಹಾಗೂ ಭಯೋತ್ಪಾದನೆ ನಡೆಯುತ್ತಿದೆ. ಇಂತಹ ಕುಕೃತ್ಯದಲ್ಲಿ ತೊಡಗಿರುವ ಜನರ ಮನವನ್ನು ಹಿಂಸೆಯಿಂದ ಧರ್ಮದೆಡೆಗೆ ಮನ:ಪರಿವರ್ತನೆ ಮಾಡಬೇಕಿದ್ದು, ಧರ್ಮಗುರುಗಳಿಂದ ಮಾತ್ರ ಈ ಕಾರ್ಯ ಸಾಧ್ಯವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರ ನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ 51 ಅಡಿ ಎತ್ತರದ […]

Continue Reading
IMG 20230304 WA0031

ಎನ್‌ಎಚ್‌ಎಂ – ಗುತ್ತಿಗೆ ನೌಕರರ ಸಂಭಾವನೆ ಶೇ.15 ಹೆಚ್ಚಳ….!

ಗುತ್ತಿಗೆ ನೌಕರರ ಸಂಭಾವನೆ ಶೇ.15 ಹೆಚ್ಚಳ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ನೀಡಿದ್ದ ಭರವಸೆ ಸಾಕಾರ ಏಪ್ರಿಲ್‌ 1 ರಿಂದ ಅನ್ವಯವಾಗುವಂತೆ ಹೆಚ್ಚಳ ಬೆಂಗಳೂರು, ಮಾರ್ಚ್‌ 4, ಶನಿವಾರ ; ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಭರವಸೆ ನೀಡಿದ್ದಂತೆಯೇ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಏಪ್ರಿಲ್‌ 1 ರಿಂದ ಇದು ಅನ್ವಯವಾಗಲಿದೆ. […]

Continue Reading
IMG 20230304 WA0024

ಸಾರಿಗೆ ನೌಕರರಿಗೆ ವೇತನ. ಹೆಚ್ಚಳ ಕ್ಕೆ ಶೀಘ್ರ ತೀರ್ಮಾನ….!

ಕೆಳಸ್ತರದ ದುಡಿಯುವ ವರ್ಗಕ್ಕೆ ಸರ್ಕಾರದ ಕಾರ್ಯಕ್ರಮ ತಲುಪಿಸಲು ಆದೇಶ- ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ, ಮಾರ್ಚ್ 04: ಅತ್ಯಂತ ಕೆಳಸ್ತರದಲ್ಲಿರುವವರಿಗೆ ದುಡಿಯುವ ವರ್ಗದವರಿಗೆ ಸರ್ಕಾರ ನೀಡಿರುವ ಕಾರ್ಯಕ್ರಮ ಸರಿಯಾಗಿ ಮುಟ್ಟಿದೆ ಹಾಗೂ ಸರ್ಕಾರದ ಕಾರ್ಯಕ್ರಮಗಳು ಮುಟ್ಟದಿರುವ ಕೆಲವು ಕಡೆಗಳಲ್ಲಿ ಅವುಗಳನ್ನು ವಿಲೇವಾರಿ ಮಾಡಲು ಆದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುರುಘಾ ಮಠದ* ಆವರಣದ *ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆ ಹಾಗೂ […]

Continue Reading
IMG 20230304 WA0023

ಒಂದು ವಾರದಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಅನುಮೋದನೆ….!

ಒಂದು ವಾರದಲ್ಲಿಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಅನುಮೋದನೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗ, ಮಾರ್ಚ್ 04 : ಚಿತ್ರದುರ್ಗದ ಬಹಳ ದಿನಗಳ ಬೇಡಿಕೆಯಾಗಿರುವ ವೈದ್ಯಕೀಯ ಕಾಲೇಜಿಗೆ ಎಲ್ಲಾ ಅನುಮೋದನೆಗಳನ್ನು ಒಂದು ವಾರದಲ್ಲಿ ನೀಡಿ, ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಸರ್ಕಾರಿ ವಿಗ್ಞಾನ ಕಾಲೇಜು ಮೈದಾನದಲ್ಲಿ ಅಐಒಜಿಸಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮ್ಮೇಳನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಡಬಲ್ ಇಂಜಿನ್ ಸರ್ಕಾರದ ಪ್ರತಿಫಲವಾಗಿ […]

Continue Reading