ಕರ್ನಾಟಕ ವಿಧಾನಸಭಾ ಚುನಾವಣೆ-2023: ಮುಖ್ಯ ಚುನಾವಣಾ ಆಯುಕ್ತರ ತಂಡ ಆಗಮನ…!
ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಚುನಾವಣಾ ಪೂರ್ವತಯಾರಿ ಪರಿವೀಕ್ಷಣೆಗೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡ ಬೆಂಗಳೂರು, ಮಾ.09(ಕರ್ನಾಟಕ ವಾರ್ತೆ): ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿಯಿತು. ಭಾರತ ಚುನಾವಣಾ ಆಯೋಗದ ಮುಖ್ಯ […]
Continue Reading