Kaveri Stage 5 Inauguration 5

Karnataka : ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆ….!

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು, ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್  ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ತುಂಬಿದ […]

Continue Reading
IMG 20240922 WA0005 scaled

Mysore : ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ..!

*ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ* *ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ* *ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ* ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ […]

Continue Reading
IMG 20240911 WA0005

Karnataka : ನಾನೇ ಮುಖ್ಯಮಂತ್ರಿ ಯಾವುದೇ ಸಂಶಯಬೇಡ….!

*ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ* *ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ* *ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ […]

Continue Reading
IMG 20240905 WA0033 scaled

Karnataka : ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು….!

*ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿ.ಎಂ.ಸಿದ್ದರಾಮಯ್ಯ* *ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ* ಬೆಂಗಳೂರು ಸೆ 5 : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ […]

Continue Reading
IMG 20240904 WA0011

Karnataka : ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ….!

*ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ* ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ […]

Continue Reading
IMG 20240829 WA0021 scaled

Karnataka : ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ….!

*ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ* *ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಆಗಸ್ಟ್ 29:ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ […]

Continue Reading
IMG 20240827 WA0033 scaled

ತುಮಕೂರು- ರಾಯದುರ್ಗ ಯೋಜನೆ – ಪ್ರಗತಿ ಪರಿಶೀಲನೆ….!

*ತುಮಕೂರು- ರಾಯದುರ್ಗ ಯೋಜನೆಗೆ ಈಗ ವೇಗ ಬಂದಿದೆ *ವೆಚ್ಚ ಹಂಚಿಕೆ ರೈಲ್ವೆ ಯೋಜನೆ: ಪ್ರಗತಿ ಪರಿಶೀಲಿಸಿದ ಸಚಿವ ಎಂ ಬಿ ಪಾಟೀಲ* *ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಸಚಿವರ ಸಲಹೆ* *ಬೆಂಗಳೂರು- ಉತ್ತರ ಕರ್ನಾಟಕ ಪಯಣದ ಅವಧಿ ಇಳಿಸಲು ಒತ್ತು* ಬೆಂಗಳೂರು: ರೈಲ್ವೆ ಜತೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿರುವ ರಾಜ್ಯದ ಗದಗ- ವಾಡಿ, ಧಾರವಾಡ-ಬೆಳಗಾವಿ, ತುಮಕೂರು- ದಾವಣಗೆರೆ, ತುಮಕೂರು-ರಾಯದುರ್ಗ ಸೇರಿದಂತೆ ಹಲವಾರು ರೈಲ್ವೆ ಯೋಜನೆಗಳಿಗೆ ಎದುರಾಗಿರುವ ಭೂಸ್ವಾಧೀನ ಅಡೆತಡೆ ಸೇರಿದಂತೆ ವಿವಿಧ […]

Continue Reading
IMG 20240826 WA0067 scaled

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ….!

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಆಗಸ್ಟ್‌ 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ […]

Continue Reading
IMG 20240821 WA0011 scaled

JD (S) ಅಕ್ರಮ ಗಣಿ: ಸಿದ್ದರಾಮಯ್ಯ ಅವರದ್ದು ಬ್ರಹ್ಮಾಂಡವೇ ಇದೆ.

*ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್ * ಅದು ನನ್ನ ಸಹಿಯಲ್ಲ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ. * ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ಕೊಟ್ಟ ಕೇಂದ್ರ ಸಚಿವರು. * ದಾಖಲೆಯಲ್ಲಿ ನನ್ನ ಸಹಿ ಪೋರ್ಜರಿ ಮಾಡಲಾಗಿದೆ; ಕಾನೂನಾತ್ಮಕವಾಗಿಯೆ ಹೋರಾಟ ನಡೆಸುತ್ತೇನೆ ಎಂದ ಸಚಿವರು. *ಸಾಯಿ ವೆಂಕಟೇಶ್ವರ ಮಿನರಲ್ಸ್ ಗೆ ನಾನು ಸೂಜಿ ಮೊನೆಯಷ್ಟು ಜಾಗ ನೀಡಿಲ್ಲ. *ಕೇಂದ್ರ ಸಚಿವ ಆಗಿದ್ದೇನೆ ಎಂದು ಕಾಂಗ್ರೆಸ್ ಗೆ ಹೊಟ್ಟೆ ಉರಿ* ••• ಬೆಂಗಳೂರು: ನಾನು ಕೇಂದ್ರ […]

Continue Reading
IMG 20240821 WA0002

Karnataka : ಮುಲಾಜೇ ಇಲ್ಲ HDK ನ ಅರೆಸ್ಟ್ ಮಾಡ್ತೀವಿ…..!

*ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ* *ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸಿಎಂ* *ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ* ಕೊಪ್ಪಳ, ಆಗಸ್ಟ್ 21:ಮಾಜಿ ಮುಖ್ಯಮಂತ್ರಿ  ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು. ಅವರು ಇಂದು […]

Continue Reading