Screenshot 2023 03 01 13 15 25 850 com.google.android.apps .nbu .files

Karnataka: ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ….!

ಸರ್ಕಾರಿ ನೌಕರರಿಗೆ ಶೇ 17 ರಷ್ಟು ವೇತನ ಹೆಚ್ಚಳಕ್ಕೆ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅವರು ಇಂದು ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಮಿತಿ ರಚನೆಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ […]

Continue Reading
IMG 20230202 WA0021

Karnataka: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್- ಶೇಕಡ 17 ವೇತನ ಹೆಚ್ಚಳ ತೀರ್ಮಾನ…!

ಬೆಂಗಳೂರು : ರಾಜ್ಯ ಸರ್ಕಾರಿನೌಕಕರಿ ಗೆ ಬಿಗ್ ಗಿಪ್ಟ್ ಕೊಟ್ಟ ಬಸವರಾಜ ಬೊಮ್ನಾಯಿ‌ ನೇತೃತ್ವದ ಸರ್ಕಾರ. ರಾಜ್ಯಸರ್ಕಾರಿ ನೌಕಕಿಗೆ ಶೇಕಡ 17ರಷ್ಟು ಮಧ್ಯಂತರವಾಗಿ ವೇತನ‌ ಹೆಚ್ಚಿಸಲು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. . ಮತ್ತೊಂದು ಪ್ರಮುಖ ಬೇಡಿಕೆ ಯಾದ NPS ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ops ಪದ್ದತಿ ಪಿಂಚಣಿ ಜಾರಿಮಾಡಬೇಕು ಎನ್ನುವ ಬೇಡಿಕೆ ಗೂ ಸರ್ಕಾರ ಸ್ಪಂದಿಸಿದ್ದು, NPS ರದ್ದು ಮಾಡಿರುವ ರಾಜ್ಯಗಳ ವಸ್ತು ಸ್ಥಿತಿಯ ಬಗ್ಗೆ ಅಧ್ಯಯನ ಮಾಡಲು […]

Continue Reading
IMG 20230226 WA0015

ನೇಕಾರರ ಅಭಿವೃದ್ಧಿಗಾಗಿ ವಿಶೇಷ ನಿಗಮ ಸ್ಥಾಪನೆಗೆ ಶೀಘ್ರ ತೀರ್ಮಾನ…!

ನೇಕಾರರ ಅಭಿವೃದ್ಧಿಗಾಗಿ ವಿಶೇಷ ನಿಗಮ ಸ್ಥಾಪನೆಗೆ ಶೀಘ್ರ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಲಕೋಟೆ, ಫೆಬ್ರವರಿ 26 : ನೇಕಾರರ ಅಭಿವೃದ್ಧಿಗಾಗಿ ವಿಶೇಷವಾದ ನೇಕಾರರ ನಿಗಮವನ್ನು ಸ್ಥಾಪಿಸುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೇರದಾಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ 5 ಸಾವಿರ ಕ್ಕೆ ಹೆಚ್ಚಿಸಲಾಗಿದೆ. 51 ಕೋಟಿ ರೂ. […]

Continue Reading
IMG 20230224 WA0009

ವಿಧಾನ ಪರಿಷತ್ : ಮಧ್ಯಂತರ ವರದಿ ತರಿಸಿಕೊಂಡು 7 ವೇತನ ಆಯೋಗ ಅನುಷ್ಠಾನ

ಕಳೆದ ಬಾರಿಯ ಬಜೆಟ್ ಅನ್ನು ಶೇ.90 ರಷ್ಟು ಅನುಷ್ಠಾನ ಮಾಡಿದ್ದೇವೆ – ಸಿಎಂ ಬೊಮ್ಮಾಯಿ ಮತ್ತೆ ನಾವೇ ಅಧಿಕಾರಕ್ಕೆ ಬಂದು ಬಜೆಟ್ ಅನುಷ್ಠಾನ ಮಾಡುತ್ತೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಕಳೆದ ಬಾರಿಯ ಬಜೆಟ್ ಅನ್ನು ಶೇ.90 ರಷ್ಟು ಅನುಷ್ಠಾನ ಮಾಡಿದ್ದು, ಈ ಬಾರಿಯ ಬಜೆಟ್ ಅನ್ನೂ ಮುಂದೆ ನಾವೇ ಅಧಿಕಾರಕ್ಕೆ ಬಂದು ಅನುಷ್ಠಾನಕ್ಕೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಬಜೆಟ್ ಮೇಲಿನ ಸದಸ್ಯರ ಪ್ರಶ್ನೆಗಳಿಗೆ ಸುದೀರ್ಘವಾಗಿ […]

Continue Reading
IMG 20230224 110726 scaled

ಬೆಂಗಳೂರು:ರಸ್ತೆ ಸುರಕ್ಷತಾ ಕ್ರಮಗಳ ಅರಿವು ಕಾರ್ಯಕ್ರಮ…!

ಬೆಂಗಳೂರಿನಲ್ಲಿ ಐಸಿಐಸಿಐ ಲೊಂಬಾರ್ಡ್‌ ವಿಮಾ ಕಂಪೆನಿಯಿಂದ ರಸ್ತೆ ಸುರಕ್ಷತೆ ರ್ಯಾಲಿ, ರಸ್ತೆ ಸುರಕ್ಷತಾ ಕ್ರಮಗಳ ಅರಿವು ಮೂಡಿಸುವ ಗುರಿ ಬೆಂಗಳೂರು, ಫೆಬ್ರುವರಿ 24- ಖಾಸಗಿ ವಿಮಾ ಕ್ಷೇತ್ರದ ಐಸಿಐಸಿಐ ಲೊಂಬಾರ್ಡ್‌ ತನ್ನ ಔದ್ಯಮಿಕ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್‌) ಇಂದು ರಸ್ತೆ ಸುರಕ್ಷತೆಯ ಮಹತ್ವ ಸಾರಲು ರ್ಯಾಲಿಯನ್ನು ಆಯೋಜಿಸಿತು. ಮಾಕಳಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನೆಲಮಂಗಲ ಡಿವೈಎಸ್‌ಪಿ ಕೆ.ಸಿ. ಗೌತಮ್‌ ಅವರು ರ್ಯಾಲಿಗೆ ಚಾಲನೆ ನೀಡಿದರು. ಐಸಿಐಸಿಐ ಲೊಂಬಾರ್ಡ್‌ನ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಕ್ಕಳಿಗೆ ಹೆಲ್ಮೆಟ್‌ […]

Continue Reading
IMG 20230223 WA0024 1

ವಿಧಾನಸಭೆ:ನೀವು ಭ್ರಷ್ಟರಾಗಿದ್ದಲ್ಲದೇ ವ್ಯವಸ್ಥೆಯನ್ನೂ ಭ್ರಷ್ಟಗೊಳಿಸಿದ್ದೀರಿ….!

ಭ್ರಷ್ಟಾಚಾರ: ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ವಾಗ್ದಾಳಿ ನ್ಯಾ. ಕೆಂಪಣ್ಣ ಆಯೋಗದ ವರದಿ ಪ್ರಸ್ತಾಪಿಸಿ, ಕಾಂಗ್ರೆಸ್ ಭ್ರಷ್ಟಾಚಾರ ಪ್ರಸ್ತಾಪಿಸಿದ ಬೊಮ್ಮಾಯಿ ಬೆಂಗಳೂರು: ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ್.ಎಸ್. ಬೊಮ್ಮಾಯಿರವರು ವಿಧಾನಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದರು.ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ಮೂಲಕ 59 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ವಿಷಯವನ್ನು ಹಾಗೂ ಅರ್ಕಾವತಿ ಬಡಾವಣೆ ಹೆಸರಿನಲ್ಲಿ ಡಿ […]

Continue Reading
IMG 20230223 WA0019

ವಿಧಾನಸಭೆ:ಜನಕಲ್ಯಾಣ ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ನಮ್ಮದು…!

ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರ : ಜನಕಲ್ಯಾಣ ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ನಮ್ಮದು – ಸಿ ಎಂ ಬೊಮ್ಮಾಯಿ ಬೆಂಗಳೂರು, ಫೆಬ್ರವರಿ 23 : ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ […]

Continue Reading
Visit to Honble Minister BC Nagesh 1

ಪಾವಗಡ:ಶತಮಾನ ಕಂಡ ಶಾಲೆಗಳ ಜೀರ್ಣೋದ್ಧಾರ…!

ಪಾವಗಡ: ಶತಮಾನ ಕಂಡ ಶಾಲೆಯ ಜೀರ್ಣೋದ್ಧಾರ ಕಾರ್ಯ – ಶ್ರೀರಾಮಕೃಷ್ಣ ಸೇವಾಶ್ರಮ, ಪಾವಗಡ ರವರಿಂದ ಶ್ರೀರಾಮಕೃಷ್ಣ ಸೇವಾಶ್ರಮ ಈಗಾಗಲೇ ಶತಮಾನವನ್ನು ಕಂಡ ಸರ್ಕಾರಿ ಮಾದರಿ ಹಿರಿಯ ಬಾಲಕರ ಪ್ರಾಥಮಿಕ ಪಾಠಶಾಲೆಯ ಕೊಠಡಿಗಳ ಜೀರ್ಣೋದ್ಧಾರ ಕಾರ್ಯಗಳನ್ನು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದ್ದು ಶಾಲಾ ಮಕ್ಕಳಿಗೆ ಸುಭದ್ರವಾದ ನಾಲ್ಕು ಕೊಠಡಿಗಳು ಹಾಗೂ ಶುದ್ಧವಾದ ಕುಡಿಯುವ ನೀರು ದೊರಕುವಂತೆ ಪೂಜ್ಯ ಸ್ವಾಮಿ ಜಪಾನಂದಜೀ ರವರು ಆಶ್ರಮದ ವತಿಯಿಂದ ಏರ್ಪಾಡು ಮಾಡಿದ್ದಾರೆ. ಶಾಲೆಗೆ ಸಮೀಪವಾಗಿ 800 ಅಡಿಗಳ ದೂರದಿಂದ ನೀರಿನ ವ್ಯವಸ್ಥೆಯನ್ನು […]

Continue Reading
20230221 123311 scaled

ಎಸ್ಎಸ್ಎಲ್‌ಸಿ, ಪಿಯುಸಿ ಮುಖ್ಯ ಪರೀಕ್ಷೆಗೆ ಭದ್ರತಾ ಕ್ರಮಗಳ ಕುರಿತು ಸಭೆ…!

ಎಸ್ಎಸ್ಎಲ್‌ಸಿ, ಪಿಯುಸಿ ಮುಖ್ಯ ಪರೀಕ್ಷೆಗೆ ಭದ್ರತಾ ಕ್ರಮಗಳ ಕುರಿತು ಶಿಕ್ಷಣ ಸಚಿವರಿಂದ ಸಭೆ ಗೃಹ ಸಚಿವರು, ಶಿಕ್ಷಣ, ಗೃಹ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಡಿಸಿ, ಡಿಡಿಪಿಐ, ಡಿಡಿಪಿಯು ಬಿಇಒಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಶಿಕ್ಷಣ ಸಚಿವರು ಬೆಂಗಳೂರು: 21 ಫೆಬ್ರವರಿ, 2023 : ಮಾರ್ಚ್ 9ರಿಂದ ಏಪ್ರಿಲ್ 15ರವರೆಗೆ ನಡೆಯಲಿರುವ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ […]

Continue Reading