IMG 20230220 WA0105

ವಿಧಾನ ಪರಿಷತ್ : ಮೊಬೈಲ್ ಸಿಮ್ ವಿತರಣೆ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ಕ್ರಮ

ಮೊಬೈಲ್ ಸಿಮ್ ವಿತರಣೆ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ಕ್ರಮ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ . ಬೆಂಗಳೂರು, ಫೆಬ್ರವರಿ 20. ರಾಜ್ಯದಲ್ಲಿ ಸೈಬರ್ ಅಪರಾಧ ಚುವಟಿಕೆ ಗಳಿಗೆ, ಕಡಿವಾಣ ಹಾಕಲು, ಎಲಾ ಸಾಧ್ಯವಾದ ಕ್ರಮಗಳನ್ನು, ಕ್ರಮ ಕೈಗೊಳ್ಳಲಾಗುತ್ತಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ, ಪ್ರಶ್ನೋತ್ತರ ಕಲಾಪದಲ್ಲಿ, ಬಿಜೆಪಿ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಯವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, […]

Continue Reading
IMG 20221118 WA0056

ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ ಮತ್ತು ವಿದ್ಯಾರ್ಥಿ ಸ್ನೇಹಿ ಅಂಶಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ….!

ಸರ್ವಹಿತ, ಸಮಗ್ರ ಅಭಿವೃದ್ಧಿಯ ಬಜೆಟ್ : ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ ಮತ್ತು ವಿದ್ಯಾರ್ಥಿ ಸ್ನೇಹಿ ಅಂಶಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ಬೆಂಗಳೂರು: ಫೆಬ್ರವರಿ 17, 2023 ಸರ್ವರ ಹಿತವನ್ನು ಕಾಯುವ, ದೂರದೃಷ್ಟಿಯ, ಸಮಗ್ರ ಅಭಿವೃದ್ಧಿಯ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದು, ಕೃಷಿ ಮತ್ತು ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ […]

Continue Reading
IMG 20221113 WA0031

JD(S):ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ಬಜೆಟ್…!

ಬಜೆಟ್ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಜಾತ್ರೆ ಮುಗಿದ ಮೇಲೆ ಅಂಗಡಿಗಳು ರಿಯಾಯಿತಿ ದರದಲ್ಲಿ ಸ್ಟಾಕ್ ಕ್ಲಿಯರೆನ್ಸ್ ಘೋಷಣೆ ಮಾಡುವ ರೀತಿಯಲ್ಲಿದೆ ಈ ಬಜೆಟ್ ರಾಮನಗರದಲ್ಲಿ ರಾಮಮಂದಿರದ ಭರವಸೆ ಬಜೆಟ್ ಪುಸ್ತಕದಲ್ಲಿಯೇ ಉಳಿಯಲಿದೆ ಎಂದ ಹೆಚ್ಡಿಕೆ ಬೆಂಗಳೂರು: ಮೂರು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. […]

Continue Reading
IMG 20230217 WA0046

ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಆಯವ್ಯಯ….!

ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಆಯವ್ಯಯ ನಮ್ಮದು ರೈತ ಪರ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಫೆಬ್ರವರಿ 17: ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಆಯವ್ಯಯದಲ್ಲಿ ಘೋಷಿಸಿರುವುದು ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ ಕುರಿತಂತೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈತರಿಗೆ ಭೂ ಸಿರಿ ಕೃಷಿಗೆ ರೈತರ ಸಾಲದ ಮಿತಿಯನ್ನು 3 […]

Continue Reading
IMG 20230217 WA0060

ಕಾಂಗ್ರೆಸ್ ಸರ್ಕಾರದಿಂದ 2 ಲಕ್ಷ ಕೋಟಿ ಸಾಲ…!

ಕೋವಿಡ್ ಇಲ್ಲದ ಸಂದರ್ಭದಲ್ಲಿಯೂ ಕಾಂಗ್ರೆಸ್ ಸರ್ಕಾರದಿಂದ 2 ಲಕ್ಷ ಕೋಟಿ ಸಾಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಫೆಬ್ರವರಿ 17 : ಕೋವಿಡ್ ಇಲ್ಲದ ಸಂದರ್ಭದಲ್ಲಿಯೂ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದವರು 5 ವರ್ಷದ ಅವಧಿಯಲ್ಲಿ 2 ಲಕ್ಷ ಕೋಟಿ ಸಾಲ ಮಾಡಿದ್ದರು. 70 […]

Continue Reading
IMG 20230217 WA0003

7 ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ. ಮೀಸಲು….!

7 ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ. ಮೀಸಲುಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಬೆಂಗಳೂರು, ಫೆಬ್ರವರಿ 17- ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದುಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ […]

Continue Reading
IMG 20230217 WA0058

ಹಣಕಾಸಿನ ನಿರ್ವಹಣೆಯಲ್ಲಿ ದಕ್ಷತೆ : 402 ಕೋಟಿ ರೂ.ಗಳ ರಾಜಸ್ವ ಹೆಚ್ಚಳದ ಬಜೆಟ್:

ಹಣಕಾಸಿನ ನಿರ್ವಹಣೆಯಲ್ಲಿ ದಕ್ಷತೆ : 402 ಕೋಟಿ ರೂ.ಗಳ ರಾಜಸ್ವ ಹೆಚ್ಚಳದ ಬಜೆಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಫೆಬ್ರವರಿ 17: ಹಣಕಾಸಿನ ನಿರ್ವಹಣೆಯನ್ನು ಅತ್ಯಂತ ದಕ್ಷತೆಯಿಂದ ಮಾಡಿ, ಸುಮಾರು 402 ಕೋಟಿ ರೂ.ಗಳ ರಾಜಸ್ವ ಹೆಚ್ಚಳದ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ ಕುರಿತಂತೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. . ಕೋವಿಡ್ ಕಾಲದಲ್ಲಿ ರಾಜ್ಯದ ಬಜೆಟ್ ಆದಾಯ ಕೊರತೆಯುಳ್ಳ ಆಯವ್ಯಯವಾಗಿತ್ತು. […]

Continue Reading
IMG 20221128 WA0025

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳು ನಿಷೇಧ

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳು ನಿಷೇಧ ಈ ನಿಯಮದ ಪಾಲನೆಗೆ ಸಹಕಾರ ನೀಡುವಂತೆ ಸಾರ್ವಜನಿಕರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಬೆಂಗಳೂರು, ಫೆಬ್ರವರಿ 15, ಬುಧವಾರ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧದ ಕ್ರಮ ಫೆಬ್ರವರಿ 1 ರಿಂದಲೇ ಜಾರಿಯಾಗಿದೆ. ಈ ಕ್ರಮಕ್ಕೆ ಬೆಂಬಲ ಸೂಚಿಸಿ ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕೋರಿದ್ದಾರೆ. ಪ್ಲಾಸ್ಟಿಕ್‌ ಉತ್ಪನ್ನಗಳ […]

Continue Reading
IMG 20230214 WA0054

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ…?

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ, ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಆಶಾ ಕಾರ್ಯಕರ್ತೆಯರ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಕ್ರಮ ಬೆಂಗಳೂರು, ಫೆಬ್ರವರಿ 14, ಮಂಗಳವಾರ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ […]

Continue Reading
IMG 20230213 WA0085

ವಿಧಾನಸಭೆ:5ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರ ಸರಕಾರ ಅನುಮತಿ…!

5ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರ ಸರಕಾರ ಅನುಮತಿರಾಗಿ ಮಾರಾಟ ಮಾಡಲು 3,24,476 ರೈತರ ನೊಂದಣಿ:ಸಚಿವ ಆರ್.ಅಶೋಕ್ಬೆಂಗಳೂರು,ಫೆ.14(ಕರ್ನಾಟಕ ವಾರ್ತೆ):2022-23ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದ ರೈತರಿಂದ 5 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಲು ಕೇಂದ್ರ ಸರ್ಕಾರವು ಅನುಮತಿಯನ್ನು ನೀಡಿದ್ದು, ಅದರಂತೆ ರಾಜ್ಯದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗುತ್ತಿದೆ. ಇದುವರೆಗೆ 4.85 ಲಕ್ಷ ಮೆಟ್ರಿಕ್ ಟನ್ […]

Continue Reading