Karnataka : ಬಿಜೆಪಿ ಅಧಿಕಾರಕ್ಕೆ ತರುವ ಏಕೈಕ ಗುರಿ: ಬಿಎಸ್ವೈ
ಬಿಜೆಪಿ ಅಧಿಕಾರಕ್ಕೆ ತರುವ ಏಕೈಕ ಗುರಿ: ಬಿಎಸ್ವೈ ಶಿಕಾರಿಪುರ: ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೆ ಓಡಾಟ ಮಾಡಿ ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಒಂದೇ ಒಂದು ಗುರಿ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. 84ನೇ ಜನ್ಮದಿನದ ಅಂಗವಾಗಿ ಯಡಿಯೂರಪ್ಪ ಅವರಿಗೆ ಹುಟ್ಟೂರಲ್ಲಿ ಸಂಭ್ರಮೋತ್ಸವ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಿಸಿದರು. ಅದಕ್ಕೆ ನಿಮ್ಮೆಲ್ಲರ ಬೆಂಬಲ- ಸಹಕಾರ ನೀಡಬೇಕೆಂದು ವಿನಂತಿಸಿದರು. […]
Continue Reading