IMG 20240106 WA0035 scaled

ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ….!

ಶಾಂತಿ, ನಿರ್ಭೀತ ವಾತಾವರಣ ಸೃಷ್ಟಿಸಲು ಬೆಂಗಳೂರು ಪೊಲೀಸರಿಗೆ ಮುಖ್ಯಮಂತ್ರಿ ಸೂಚನೆ ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಬೆಂಗಳೂರು, ಜನವರಿ 6- ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ […]

Continue Reading
IMG 20240103 WA0012

Covid :ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ…!

60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್. ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ ಬೆಂಗಳೂರು,ಜ,2-ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ಮಾಡಿದ್ದಾರೆ. ಮಂಗಳವಾರ […]

Continue Reading
images 17

ನವ ವರ್ಷದಂದು ನಮ್ಮ ಸಂಕಲ್ಪಗಳ ರಚನೆ….!

ನವ ವರ್ಷದಂದು ನಮ್ಮ ಸಂಕಲ್ಪಗಳ ರಚನೆ ಪ್ರತಿ ವರ್ಷ ನವ ವರ್ಷವನ್ನು ಬಹಳ ಚೆನ್ನಾಗಿ ಹಾಗೂ ಸಂತೋಷಬರಿತವಾಗಿ ಆಚರಿಸಲು ನಾವೆಲ್ಲರೂ ಸಹ ಅನೇಕ ಶುಭ ಸಂಕಲ್ಪ, ವಿಚಾರ ಅಥವಾ ಪ್ರತಿಜ್ಞೆ ನಮಗೆ ನಾವೇ ಮಾಡಿಕೊಳ್ಳುತ್ತೇವೆ. ನಮ್ಮ ಯೋಜನೆಗಳು, ಪರಿಯೋಜನೆಗಳು ಹಾಗೂ ಕನಸುಗಳನ್ನು ಸಾಕಾರಗೊಳಿಸಲು ಮನಸ್ಸಿನಲ್ಲಿ ಅನೇಕ ವಿಚಾರಗಳು ಹಾಗೂ ವಿಷಯಗಳು ಬರುತ್ತವೆ. ಅವುಗಳಲ್ಲಿ ಬಹಳಷ್ಟು ಸಂಕಲ್ಪಗಳು ಸಕಾರಾತ್ಮಕ, ನಕಾರಾತ್ಮಕ, ದೃಢ ಅಥವಾ ದುರ್ಬಲ ಸಂಕಲ್ಪಗಳು ಇರುತ್ತವೆ. ನಕಾರಾತ್ಮಕ ಅಥವಾ ದುರ್ಬಲ ಸಂಕಲ್ಪಗಳು ನಮನ್ನು ಜೀವನದಲ್ಲಿ ಮುಂದು-ವರೆಯಲು ಬಿಡುವುದಿಲ್ಲ. […]

Continue Reading
IMG 20231227 WA0024

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ: ಫಲಾನುಭವಿಗಳ ಆಯ್ಕೆ…!

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೊಳಿಸಿದ ಸಚಿವ ಕೃಷ್ಣ ಬೈರೇಗೌಡ # ಹೊಸ ಉದ್ಯಮಿಗಳಿಗೆ ವಾರ್ಷಿಕ 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ# ನಿಗಮದಿಂದ 1 ಲಕ್ಷದ ವರೆಗೆ ಸಾಲ, 20,000 ಸಬ್ಸಿಡಿ# 500 ಫಲಾನುಭವಿಗಳಿಗೆ 5 ಕೋಟಿ ರೂ. ಡಿಬಿಟಿ ಸಾಧನೆ# ರಾಜ್ಯದಲ್ಲೇ ಡಿಬಿಟಿ ಪ್ರಕ್ರಿಯೆ ಪೂರ್ಣಗೊಳಿಸಿದ ಮೊದಲ ನಿಗಮ ಬೆಂಗಳೂರು ಡಿಸೆಂಬರ್ 27: ಹೊಸ ಉದ್ಯಮಿಗಳಿಗೆ ಹಾಗೂ ಬಡವರಿಗೆ ಸಹಾಯ ಹಸ್ತ ನೀಡುವ […]

Continue Reading
IMG 20231223 WA0010 scaled

Karnataka: ಬಡವರಿಗೆ, ಚಿಕಿತ್ಸೆ ಭಾರ ಆಗಬಾರದು…!

ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿ.ಎಂ.ಸಿದ್ದರಾಮಯ್ಯ ಎಲ್ಲಾ ವಯೋಮಾನದವರಿಗೂ ಕ್ಯಾನ್ಸರ್ ಬರುತ್ತಿರುವುದು ಕಾಳಜಿ ವಹಿಸಬೇಕಾದ ಸಂಗತಿ: ಸಿಎಂ ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಜನರ ಋಣ ತೀರಿಸೋಕೆ ನಾವು ಬದ್ದರಾಗಿದ್ದೇವೆ ಮೈಸೂರು ಡಿ 22: ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. […]

Continue Reading
IMG 20231219 WA0004

New Delhi: ಶೀಘ್ರ ಬರ ಪರಿಹಾರ ಒದಗಿಸಲು ಒತ್ತಾಯ….!

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಡಿ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು […]

Continue Reading
IMG 20231213 WA0019

ಬೆಳಗಾಂ: ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ…!

ವಿದ್ಯಾರ್ಥಿ ವೇತನ ಪಾವತಿಗೆ ಆಯವ್ಯಯದಲ್ಲಿ 105 ಕೋಟಿ ಅನುದಾನ ನಿಗದಿ: ಶಿವರಾಜ ತಂಗಡಗಿ ಬೆಳಗಾವಿ ಸುವರ್ಣವಿಧಾನಸೌಧ ಡಿ.13: 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲು 40 ಕೋಟಿ ರೂ ಮತ್ತು ರಾಜ್ಯದ ಪಾಲು 65 ಕೋಟಿ ರೂ. ಸೇರಿ 105 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಮಾರ್ಗಸೂಚಿಯನುಸಾರ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ […]

Continue Reading
IMG 20231213 WA0018

ಬೆಳಗಾವಿ: ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ….!

ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ಸುವರ್ಣವಿಧಾನಸೌಧ ಡಿ.13: ಯಾದಗಿರಿ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕಾನೂನು ಕ್ರಮ ಬಿಗಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ ಅವರು ಹೇಳಿದರು.ವಿಧಾನಸಭೆಯಲ್ಲಿಶಾಸಕರಾದ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿಷೇಧಿತ ಬಾಲ್ಯವಿವಾಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಸಹ ಅವರನ್ನು ರಕ್ಷಿಸುವ ಪ್ರಮೆಯೇ ಇಲ್ಲ. ತಪ್ಪಿತಸ್ಥರನ್ನು ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.ಯಾದಗಿರಿ ಜಿಲ್ಲೆಯಲ್ಲಿ […]

Continue Reading
IMG 20231212 WA0045

ಬೆಳಗಾವಿ: ಸುವರ್ಣ ಮಹೋತ್ಸವ ಆಚರಣೆ…!

ಹರಿದು ಹಂಚಿ ಹೋಗಿದ್ದ ನಾಡು ತ್ಯಾಗ ಬಲಿದಾನದಿಂದ ವಿಶಾಲ ಕರ್ನಾಟಕವಾಗಿ ರೂಪುಗೊಂಡಿತು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ: ಸಿಎಂ ಭರವಸೆ ಬೆಳಗಾವಿ ಡಿ 12 : ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ ನಾಡು ಉದಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಛರಿಸಿದರು. ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತ್ಯಾಗ ಮತ್ತು ಬಲಿದಾನಗಳ ಮೂಲಕ […]

Continue Reading
IMG 20231212 WA0034

ಬೆಳಗಾವಿ : ಮಹಿಳೆ ವಿವಸ್ತ್ರ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮ…!

ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಸೋಮೊಟೊ ಕೇಸ್ ದಾಖಲು– ಸಂತ್ರಸ್ತ ಮಹಿಳೆಯ ಭಾವಚಿತ್ರ/ ಸಂದರ್ಶನ ಪ್ರಸಾರ‌ ಮಾಡಿದ ಮಾಧ್ಯಮ ಗಳ ಮೇಲೆ ಕ್ರಮ ಕ್ಕೆ ಆದೇಶ ಮಹಿಳೆ ವಿವಸ್ತ್ರ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮ, ಪ್ರೇಮಿಗಳಿಗೆ ರಕ್ಷಣೆ – ಗೃಹ ಸಚಿವ ಡಾ.ಜಿ.ಪರಮೇಶ್ವರ ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಪ್ರೀತಿಸಿ ಗ್ರಾಮ ಬಿಟ್ಟು ಹೋದ ಪ್ರೇಮಿಗಳನ್ನು ಹುಡುಕಿ ಸರ್ಕಾರದಿಂದ ಸೂಕ್ತ ರಕ್ಷಣೆ ಕಲ್ಪಿಸುವುದಾಗಿ ಗೃಹ ಸಚಿವ […]

Continue Reading