ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ….!
ಶಾಂತಿ, ನಿರ್ಭೀತ ವಾತಾವರಣ ಸೃಷ್ಟಿಸಲು ಬೆಂಗಳೂರು ಪೊಲೀಸರಿಗೆ ಮುಖ್ಯಮಂತ್ರಿ ಸೂಚನೆ ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಬೆಂಗಳೂರು, ಜನವರಿ 6- ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ […]
Continue Reading