Karnataka : ವಿಕಸಿತ ಭಾರತ್ ಕನಸಿಗೆ ಬಿಹೆಚ್ ಇಎಲ್ ಕೊಡುಗೆ….!
*//ಬಿಎಚ್ಇಎಲ್ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಐತಿಹಾಸಿಕ ಭೇಟಿ//* *||ಸ್ವಾತಂತ್ರ್ಯ ನಂತರ ಕಾರ್ಖಾನೆಗೆ ಭೇಟಿ ನೀಡಿದ ಮೊದಲ ಉಪ ರಾಷ್ಟ್ರಪತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ||* *BHEL ಕಾರ್ಯಾದೇಶ ಮೊತ್ತದ ₹1.7 ಲಕ್ಷ ಕೋಟಿ ದಾಟಿದೆ; ಮೋದಿ ಕನಸಿನ ವಿಕಸಿತ ಭಾರತ್ ಗುರಿ ಸಾಧನೆಗೆ ನಿರ್ಣಾಯಕ ಕೊಡುಗೆ ಕೊಡುತ್ತೇವೆ ಎಂದ HDK* ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಸ್ವಾತಂತ್ರ್ಯ ಬಂದ ನಂತರ ಇದೇ […]
Continue Reading