20220810 131148

ಜಲಜೀವನ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ….!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ : ಜಲಜೀವನ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ಬೆಂಗಳೂರು, ಆಗಸ್ಟ್ 9 : ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕಿಸುವ ಯೋಜನೆಯಡಿ ನಿಗದಿತ ಗುರಿಗಿಂತಲೂ ಹೆಚ್ಚಿನ ಸಾಧನೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ ೮ ರ ವರೆಗೆ ರಾಜ್ಯದಲ್ಲಿ ಒಟ್ಟು 21,63,817 ಮನೆಗಳಿಗೆ ನಳ ಸಂಪರ್ಕದ ಗುರಿ ನಿಗದಿಯಾಗಿತ್ತು. ಆದರೆ […]

Continue Reading
20220808 213938

ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ : ಪ್ರಗತಿ ಯ ಬಗ್ಗೆ ಮಾಹಿತಿ ಹಂಚಿಕೊಂಡ ಸಚಿವರು….!

ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಬಿ. ಸಿ. ನಾಗೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು. ಬೆಂಗಳೂರು: ಆಗಸ್ಟ್ 8, 2022. “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ” ಎಂದು ಶಾಲಾ ಶಿಕ್ಷಣ […]

Continue Reading
20220806 191323

ಮಳೆ ಹಾನಿ: ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ….!

ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು, ಆಗಸ್ಟ್ 6- ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ […]

Continue Reading
IMG 20220805 WA0022

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ….!

ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ ಬೆಂಗಳೂರು, ಆಗಸ್ಟ್ 05: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ […]

Continue Reading
20220804 190009

ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದ ಭಾರತ…!

ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದ ಭಾರತ : ಅಮಿತ್ ಶಾ ಬೆಂಗಳೂರು, ಆಗಸ್ಟ್ 4 ( ಕರ್ನಾಟಕ ವಾರ್ತೆ ) : ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಲ್ಲಿ ಇಂದು ಪ್ರಕಟಿಸಿದರು. ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ದಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. […]

Continue Reading
20220803 195925

ಸರ್ಕಾರಿ, ಶಾಲಾ ಕಾಲೇಜುಗಳ ಆಸ್ತಿ ಸಂರಕ್ಷಣೆಗೆ ಇದೇ ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ವಿಶೇಷ ಅಭಿಯಾನ

– ಸರ್ಕಾರಿ ಶಾಲಾ-ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಲಾ ಶಿಕ್ಷಣ ಸಚಿವರು. ರಾಜ್ಯದ ಸರ್ಕಾರಿ, ಶಾಲಾ ಕಾಲೇಜುಗಳ ಆಸ್ತಿ ಸಂರಕ್ಷಣೆಗೆ ಇದೇ ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ವಿಶೇಷ ಅಭಿಯಾನ – ಕಾಲ ಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ. ಬೆಂಗಳೂರು: ಆಗಸ್ಟ್ 3, 2022.‘: ವಿವೇಕ’ ಯೋಜನೆಯಡಿ ರಾಜ್ಯದ 8,101 ಸರ್ಕಾರಿ ಶಾಲಾ-ಕಾಲೇಜುಗಳ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ […]

Continue Reading
KACDC

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ….!

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ ಬೆಂಗಳೂರು, ಆಗಸ್ಟ್ 01,  (ಕರ್ನಾಟಕ ವಾರ್ತೆ) :ಕರ್ನಾಟಕ ಆರ್ಯ ವೈಶ್ಯ ಸಮುದಯದ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ “ಸ್ವಯಂ ಉದ್ಯೋಗ ಸಾಲ ನೇರ ಸಾಲ ಯೋಜನೆ” ಮತ್ತು ಅರಿವು ಸಾಲ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಕರ್ನಾಟಕ ಆರ್ಯ ವೈಶ್ವಯ ಸಮುದಾಯಕ್ಕೆ ಸೇರಿದ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉದ್ಯೋಗ ನೇರ ಸಾಲ ಹಾಗೂ ಅರಿವೂ ಶೈಕ್ಷಣಿಕ ಸಾಲ:ಯೋಜನೆಗಳಲ್ಲಿ ಸಾಲ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ […]

Continue Reading
IMG 20220802 WA0011

ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ: ನಂಬಿಕೆಗಿಂತ ಬೇರೆ ಪುರಾವೆ ಬೇಕಿಲ್ಲ:

ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ: ನಂಬಿಕೆಗಿಂತ ಬೇರೆ ಪುರಾವೆ ಬೇಕಿಲ್ಲ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕೊಪ್ಪಳ, ಆಗಸ್ಟ್ 01: ಆಂಜನೇಯ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲಿ ಎನ್ನುವುದಕ್ಕೆ ಐತಿಹಾಸಿಕವಾಗಿ ಸಾವಿರಾರು ವರ್ಷಗಳಿಂದ ಇದು ಕಿಷ್ಕಿಂದೆಯಾಗಿತ್ತು ಎನ್ನುವ ನಂಬಿಕೆಗಿಂತ ಇನ್ನೊಂದು ಪುರಾವೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆಂಜನೇಯನ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿವೆ. ಮೂಲತ: ಆಂಜನೇಯ ಹುಟ್ಟಿದ್ದು, ಅಂಜನಾದ್ರಿ ಬೆಟ್ಟದಲ್ಲಿಯೇ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಈ ಬಗ್ಗೆ ಚರ್ಚೆ […]

Continue Reading
IMG 20220730 WA0053

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ಬಾಲಕರ ಮೇಲುಗೈ….!

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ಬಾಲಕರ ಮೇಲುಗೈ ಆಗಸ್ಟ್ 5ರಿಂದ ದಾಖಲೆಗಳ ಆನ್ ಲೈನ್ ಪರಿಶೀಲನೆ, ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಆರಂಭ ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ನಾನಾ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಸಲಾಗಿದ್ದು, ಎಲ್ಲ ವಿಭಾಗಗಳ ಟಾಪರ್ ಗಳು ಈ ಬಾರಿ ಬಾಲಕರೇ ಆಗಿರುವುದು ವಿಶೇಷವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ನೀಡಿದರು. ಎಂಜಿನಿಯರಿಂಗ್, ಕೃಷಿ, […]

Continue Reading
20220729 103521 scaled

ಕರಾವಳಿ:ಬಿಜೆಪಿ ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ…!

ಕರಾವಳಿ ಈಗ ಕೊಲೆಗಳ ಆಡಂಬೋಲಬಿಜೆಪಿ ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ ಬೆಂಗಳೂರು: ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು; ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಸರಣಿ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು […]

Continue Reading