IMG 20220728 WA0019

ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕವನ್ನು ಕಟ್ಟುವ ಸಂಕಲ್ಪ…!

ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕವನ್ನು ಕಟ್ಟುವ ಸಂಕಲ್ಪ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು,ಜುಲೈ 28 :ರಾಜ್ಯದ ಎಲ್ಲ ವರ್ಗದವರ ಅಭಿವೃದ್ಧಿಗೆ ಸಮಗ್ರವಾದ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸಿ, ಅದರ ಲಾಭವನ್ನು ಎಲ್ಲರಿಗೂ ತಲುಪಿಸುವ ಸದುದ್ದೇಶದಿಂದ ಸರ್ವರ ವಿಕಾಸವಾಗುವ ಸಮೃದ್ಧ ಕರ್ನಾಟಕವನ್ನು ಕಟ್ಟುವ ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.ನಾಲ್ಕು ತಿಂಗಳೊಳಗೆ ಬಜೆಟ್ ಅನುಷ್ಠಾನ:ಬಜೆಟ್ನಲ್ಲಿ ಘೋಷಿಸಲಾದ ಕಾರ್ಯಕ್ರಮಗಳಿಗೆ ಒಂದೇ ತಿಂಗಳ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಹೊರಡಿಸಿ, ಪ್ರಥಮ […]

Continue Reading
IMG 20220728 WA0028

ಪ್ರವೀಣ್ ನೆಟ್ಟಾರು ಕೊಲೆ :  ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ….!

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ- ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು, ಜುಲೈ 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ […]

Continue Reading
IMG 20220709 114830 scaled

ಒಂದನೇ ತರಗತಿ ದಾಖಲಾತಿ ಗೆ 6 ವರ್ಷ ನಿಗದಿ…!

ಒಂದನೇ ತರಗತಿಗೆ ದಾಖಲಿಸಲು ಜೂ. 1ಕ್ಕೆ ಅನ್ವಯವಾಗುವಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ.ಶಾಲಾ ಪ್ರವೇಶಾತಿ ನಿಯಮದಲ್ಲಿ ಪ್ರಮುಖ ಬದಲಾವಣೆ ತಂದಿದೆ. 2016-17ನೇ ಶೈಕ್ಷಣಿಕ ಸಾಲಿನಲ್ಲಿ ಆರ್‌ಟಿಇ ಕಾಯ್ದೆ 2009ರ ಸೆಕ್ಷನ್‌ 12 (1) (ಸಿ) ಪ್ರಕಾರ, ಎಲ್‌ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಹಾಗೂ 1ನೇ ತರಗತಿಗೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ವಯೋಮಿತಿ ನಿಗದಿ ಮಾಡಲಾಗಿತ್ತು. 2018ರಲ್ಲಿ ವಯೋಮಿತಿ […]

Continue Reading
IMG 20220725 WA0048

ನವದೆಹಲಿ:ಕಸ್ತೂರಿ ರಂಗನ್ ವರದಿಯ ಬಗ್ಗೆ ಪುನರ್ ಪರೀಶಿಸಲು ತಜ್ಞರ ಸಮಿತಿ….!

*ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಕುರಿತು, ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿದ ಅಧಿಸೂಚನೆ, ಸದ್ಯಕ್ಕೆ ತಡೆ ಹಿಡಿದಿದ್ದು, ಕಸ್ತೂರಿ ರಂಗನ್ ವರದಿಯ ಬಗ್ಗೆ ಪುನರ್ ಪರೀಶಿಸಲು ತಜ್ಞರ ಸಮಿತಿ ನೇಮಿಸಲು, ಕೇಂದ್ರದ ನಿರ್ಧಾರ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ : ಈ ಕುರಿತು, ರಾಜ್ಯ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ನವ ದೆಹಲಿಯಲ್ಲಿ, ಮಾಧ್ಯಮದ ಸದಸ್ಯರಿಗೆ, ತಿಳಿಸಿದ್ದು, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ […]

Continue Reading
IMG 20220724 WA0021

GITAM Bengaluru Hosts 13th Convocation,Honours Girish Kasaravalli and V Rajaraman

GITAM Bengaluru Hosts 13th Convocation,Honours Girish Kasaravalli and V Rajaraman ●   The D.Litt degree was presented to the renowned film director, Girish Kasaravalli ●   D.Science degree was awarded to eminent computer science and engineering academician & author Prof V Rajaraman 506 GITAM students were awarded degrees Four women students from the 2021-2022 batch bagged GITAM […]

Continue Reading
IMG 20220721 112300 1 scaled

ಆನೇಕಲ್: ಬೃಹತ್ ಚೆಕ್ ಡ್ಯಾಮ್ ನಿರ್ಮಾಣ…!

ಕಾಂಟಿನೆಂಟಲ್ ನಿಂದ ಸುಸ್ಥಿರ ನೀರಿನ ಭವಿಷ್ಯ ನಿರ್ಮಿಸುವ ನಿಟ್ಟಿನಲ್ಲಿ ಜಲ ಸಂರಕ್ಷಣೆಯ ಮೂಲಸೌಕರ್ಯ ಉದ್ಘಾಟನೆ• ಈ ನೀರು ಸಂಗ್ರಹ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಕಿರು ಜಲಾಶಯ, ನಾಲ್ಕು ಚೆಕ್ ಡ್ಯಾಂಗಳು ಮತ್ತು 500 ಗುಂಡಿಗಳಿದ್ದು ಅವು 28,000,000 ಲೀಟರ್ ನೀರು ಸಂಗ್ರಹಿಸುತ್ತವೆ• ಈ ಚೆಕ್ ಡ್ಯಾಂ ಯೋಜನೆಯು ಬೃಹತ್ತಾದ ಇಂಟಿಗ್ರೇಟೆಡ್ ರೂರಲ್ ಡೆವಲಪ್ ಮೆಂಟ್ ಪ್ರೋಗ್ರಾಮ್ ಭಾಗವಾಗಿದ್ದು ಅದು ಆನೇಕಲ್ ತಾಲೂಕಿನಲ್ಲಿ ಜನವರಿ 2020ರಲ್ಲಿ ಪ್ರಾರಂಭವಾಯಿತು• “ನೀರಿನ ಸಂರಕ್ಷಣೆ ಸುಸ್ಥಿರ ಅಭಿವೃದ್ಧಿಯ ಕೇಂದ್ರವಾಗಿದೆ. ಸುಸ್ಥಿರತೆಯು ಕಾಂಟಿನೆಂಟಲ್ನಲ್ಲಿ ಆವಿಷ್ಕಾರದ ಪ್ರಮುಖ […]

Continue Reading
IMG 20220718 WA0116

ಭಿಕ್ಷಾಟನೆ ನಿಷೇಧ ಕಾಯ್ದೆ ಸಂಪೂರ್ಣ ಜಾರಿಗೆ ಕ್ರಮ:

ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ವಿವಿಧ ಇಲಾಖೆ ಸಚಿವರ ಸಭೆ ಭಿಕ್ಷಾಟನೆ ನಿಷೇಧ ಕಾಯ್ದೆ ಸಂಪೂರ್ಣ ಜಾರಿಗೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು, ಜುಲೈ 18- ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, […]

Continue Reading
IMG 20220718 WA0075

ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರುದ್ಧ ಕಾನೂನು ಹೋರಾಟ

ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರುದ್ಧ ಕಾನೂನು ಹೋರಾಟ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಬೆಂಗಳೂರು, ಜುಲೈ ೧೮ ಕೇಂದ್ರ ಪರಿಸರ ಸಚಿವಾಲಯ, ಪಶ್ಚಿಮ ಘಟ್ಟ ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆ ವಿರುದ್ಧ, ಕಾನೂನಿನ ಹೋರಾಟ ನಡೆಸಲು, ಮಲೆನಾಡು ಹಾಗೂ ಕರಾವಳಿ ಪ್ರದೇಶದ ಸಚಿವರು ಹಾಗೂ ಶಾಸಕರ ನಿರ್ಧಾರ. ಈ ಕುರಿತು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಿದ್ದು, ಅಧಿಸೂಚನೆ ವಿರುದ್ಧ ಆಕ್ರೋಶ […]

Continue Reading
IMG 20220716 WA0008

ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ದರ ಪಾವತಿ….!

.. ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ದರ ಪಾವತಿ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು, ಜುಲೈ ೧೬ ರಾಜ್ಯದಲ್ಲಿರುವ ಎಲ್ಲಾಕಾರಗೃಹಗಳಲ್ಲಿ ದುಡಿಯುತ್ತಿರುವ, ಕೈದಿಗಳಿಗೆ, ರಾಜ್ಯ ಸರಕಾರ ನಿಗದಿ ಪಡಿಸಿರುವ, ಕನಿಷ್ಠ ಕೂಲಿ ದರವನ್ನು, ನೀಡಲಾಗುವುದು, ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಸಚಿವರು, ಇತ್ತೀಚೆಗೆ ರಚನೆಯಾದ ಕಾರಾಗೃಹ ಅಭಿವೃದ್ದಿ ಮಂಡಳಿಯ, ಪ್ರಥಮ ಸಭೆಯ ನಂತರ, ಮಾಧ್ಯಮಗಳೊಂದಿಗೆ ಮಾತನಾಡಿ, ಈ ಬಗ್ಗೆ, ರಾಜ್ಯ ಹಣಕಾಸು ಇಲಾಖೆಗೆ ಪ್ರಸ್ತಾವನೆ ನೀಡಿದ್ದು, ಕೈದಿಗಳು, […]

Continue Reading