IMG 20220716 WA0043

2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ…

ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಜೊತೆಗೆ ಸಮಾಜದಲ್ಲಿ ಜಾಗೃತಿಯೂ ಹೆಚ್ಚು ಅವಶ್ಯಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮಲೇರಿಯಾ ಹೆಚ್ಚಿರುವ ಪ್ರದೇಶಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿ 2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ, ನಿರ್ಮೂಲನೆ ಬಳಿಕವೂ ಕ್ರಮ ಅಗತ್ಯ ಬೆಂಗಳೂರು, ಜುಲೈ 16, ಶನಿವಾರ ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಕೂಡ ಅವಶ್ಯ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ […]

Continue Reading
IMG 20220714 WA0034

ರಾಜ್ಯದಲ್ಲಿ ಭಾರಿ ಮಳೆ : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ….!

ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಥಳೀಯ ಮಟ್ಟದಲ್ಲಿ ಆರಂಭಿಕ ಹಂತದಲ್ಲೇ ರೋಗಗಳ ಪರಿಸ್ಥಿತಿ ಕುರಿತು ಅಧ್ಯಯನ, ನಿಯಂತ್ರಣಕ್ಕೆ ಸೂಚನೆ ಬೆಂಗಳೂರು, ಜುಲೈ 14, ಗುರುವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಣಾಮ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು (Vector Borne Diseases) ಸಮುದಾಯದಲ್ಲಿ ಹರಡುವ ಆತಂಕವಿದೆ. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳನ್ನು […]

Continue Reading
Screenshot 2022 07 14 00 12 25 814 com.google.android.apps .nbu .files

ಪಾವಗಡ: ಸಪ್ತಸ್ವರ ವರದಿ ಫಲಶೃತಿ ಕರ್ತವ್ಯ ಲೋಪ ಆರೋಪದಡಿ‌ ಪೋಲೀಸ್ ಇನ್ಸ್‌ಪೆಕ್ಟರ್ ಅಮಾನತು…!

ಪಾವಗಡ ಮಟ್ಕಾ ದಂಧೆಯ ವಿಷಯವನ್ನು ಗೃಹಸಚಿವರ ಗಮನಕ್ಕೆ ತಂದ ಸಪ್ತಸ್ವರ.. ಕರ್ತವಲೋಪ ಆರೋಪ ದ ಹಿನ್ನೆಲೆಯಲ್ಲಿ ಪಾವಗಡ ಠಾಣೆಯ ಸಿ. ಐ ಲಕ್ಷ್ಮಿಕಾಂತ್ ರವರನ್ನು ಅಮಾನತು ಪಾವಗಡ… ಹಿಂದುಳಿದ ಪ್ರದೇಶವಾದ ಪಾವಗಡ ತಾಲೂಕಿನಾದ್ಯಂತ ಮಟ್ಕಾದಂದೆ ರಾಜಾರೋಷವಾಗಿ ನಡೆಯುತ್ತಿದ್ದು. ಮಟ್ಕಾ ದಂಧೆಯನ್ನು ತಡೆಯುವಲ್ಲಿ ಪೋಲಿಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಕೂಗು ಸಾರ್ವಜನಿಕ ವಲಯ ದಲ್ಲಿ ಕೇಳಿ ಬರುತ್ತಿದೆ. ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಚರ್ಚೆಯಲ್ಲಿತ್ತು, ಮಟ್ಕಾ ದಂಧೆ ಮತ್ತು ಪೋಲೀಸರ ಲಂಚದ ಆಡಿಯೋ ಸೋಷಿಯಲ್ […]

Continue Reading
IMG 20220713 WA0016

ಮೂಲಸೌಕರ್ಯಕ್ಕೆ 500 ಕೋಟಿ ರೂಪಾಯಿ…!

ಮೂಲಸೌಕರ್ಯಕ್ಕೆ 500 ಕೋಟಿ ರೂಪಾಯಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಘೋಷಿಸಿದರು. ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಅವರು ಈ […]

Continue Reading
IMG 20220713 WA0003

ರಕ್ಷಣಾ ಕಾರ್ಯ ಮತ್ತು ಪರಿಹಾರಕ್ಕೆ ಹಣದ ಕೊರತೆ ಇಲ್ಲ: ಮುಖ್ಯಮಂತ್ರಿ

ರಕ್ಷಣಾ ಕಾರ್ಯ ಮತ್ತು ಪರಿಹಾರಕ್ಕೆ ಹಣದ ಕೊರತೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಳ್ಳಾಲ, ಜುಲೈ 12: ಭಾರಿ ಮಳೆಯಿಂದ ಸಂಕಷ್ಟಕ್ಕೆ ಈಡಾಗಿರುವವರ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ಈಗಾಗಲೇ ನಮ್ಮ ಬಳಿ ರಾಷ್ಟ್ರೀಯ ವಿಪತ್ತು ನಿರ್ವಹಣೆಗಾಗಿ 750 ಕೋಟಿ ರೂಪಾಯಿ ಹಣ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇಂದು ಉಳ್ಳಾದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಅತಿವೃಷ್ಠಿಯಿಂದ ಹಾನಿಗೊಳಗಾಗಿರುವವರ ರಕ್ಷಣಾ ಕಾರ್ಯಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳ‌ ಬಳಿ ಹಣ ಇದೆ. […]

Continue Reading
20220705 225915

PSI ಹಗರಣ: ಎಸಿಬಿಯ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ. ಕೊಟ್ಟವರು ಯಾರು?

PSI ಹಗರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಪೊಲೀಸ್ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡ್ತಾರೆ,*ಎಸಿಬಿಯ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ. ಕೊಟ್ಟವರು ಯಾರು?ಮುಖ್ಯಮಂತ್ರಿಗೆ ಪ್ರಶ್ನೆ ಕೇಳಿದ ಮಾಜಿ ಮುಖ್ಯಮಂತ್ರಿ ದಾಖಲೆ ಇಟ್ಟು ಮಾತನಾಡುತ್ತೇನೆ, ಗಾಳಿಯಲ್ಲಿ ಗುಂಡು ಹೊಡೆಯಲ್ಲ ಎಂದ ಮಾಜಿ ಸಿಎಂ ಬೆಂಗಳೂರು: ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. […]

Continue Reading
IMG 20220705 WA0025

ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ….!

ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜುಲೈ 05: ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ, ಕೂಡಲೇ ಸಿಐಡಿ ಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]

Continue Reading
IMG 20220703 WA0004

ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳು ಗಡುವು- ಹೆಚ್ ಡಿಕೆ.

ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳು ಗಡುವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರಕಾರ ಅಕ್ಷರ ದ್ರೋಹಿ, ಪಠ್ಯದಲ್ಲಿ ಆಪರೇಶನ್ ಕಮಲ ಅಧ್ಯಾಯ ಸೇರಿಸಬೇಕಿತ್ತು ಎಂದು ಲೇವಡಿ ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು […]

Continue Reading
IMG 20220701 WA0067

ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ…!

ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಂಗಳೂರು, ಜುಲೈ 01: ಕನ್ನಡ ನಾಡಿಗೆ ಹೇಗೆ ಉತ್ತಮ ಭವಿಷ್ಯವಿದೆಯೋ ಕನ್ನಡದ ಪತ್ರಿಕೋದ್ಯಮಕ್ಕೂ ಉತ್ತಮ ಭವಿಷ್ಯವಿದೆ. ಕನ್ನಡ ಭಾಷೆ, ಸಾಹಿತ್ಯಕ್ಕೆ ಕನ್ನಡ ಪತ್ರಿಕೋದ್ಯಮದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಮಾಧ್ಯಮದ ಅಕಾಡೆಮಿ ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಬ್ಬನ್ ಪಾರ್ಕ್‍ನ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕನ್ನಡ ನಾಡಿನ […]

Continue Reading
IMG 20220629 WA0032

JD(S) :ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಅವರಿಗೆ ಬೆಂಬಲ…!

ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂಗಿತ ಬೆಂಗಳೂರು: ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ […]

Continue Reading