2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ…
ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಜೊತೆಗೆ ಸಮಾಜದಲ್ಲಿ ಜಾಗೃತಿಯೂ ಹೆಚ್ಚು ಅವಶ್ಯಕ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಲೇರಿಯಾ ಹೆಚ್ಚಿರುವ ಪ್ರದೇಶಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿ 2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ, ನಿರ್ಮೂಲನೆ ಬಳಿಕವೂ ಕ್ರಮ ಅಗತ್ಯ ಬೆಂಗಳೂರು, ಜುಲೈ 16, ಶನಿವಾರ ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಕೂಡ ಅವಶ್ಯ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ […]
Continue Reading