images 12

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಬೆಂಗಳೂರು, ಮೇ 27 ( ಕರ್ನಾಟಕ ವಾರ್ತೆ ) : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ. ವಂದಿತಾ ಶರ್ಮಾ […]

Continue Reading
Screenshot 2022 05 13 11 06 36 318 com.google.android.apps .nbu .files

ದ್ವಿತೀಯ PUC ಫಲಿತಾಂಶ ಜೂನ್ ಮೂರನೇ ವಾರ….!

ಬೆಂಗಳೂರು: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಜೂನ್ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪಿಯುಸಿ ಪರೀಕ್ಷೆ ಗಳು ಯಶಸ್ವಿಯಾಗಿ ನಡೆದಿದ್ದು ಮುಂದಿನ ವಾರ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದ್ದು ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಟ್ವಿಟ್ ಮಾಡುವ ಮೂಲಕ ತಿಳಿಸಿದ್ದಾರೆ…

Continue Reading
IMG 20220519 WA0062

Bangalore:1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 19: ಬೆಂಗಳೂರಿನ ಬೃಹತ್ ಮಳೆ ನೀರು ಕಾಲುವೆ ಗಳನ್ನು (Strom water drain) 1600 ಕೋಟಿ ರೂ.ಗಳ ವೆಚ್ಚದಲ್ಲಿ ಆಧುನಿಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ವಿವಿದೆಡೆ ಮಳೆಯಿಂದ ಹಾನಿಗೊಳದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಳೆದ ಬಾರಿ ಮಳೆಯಾದಾಗ ಎಲ್ಲಾ ಶಾಸಕರು […]

Continue Reading
IMG 20220519 WA0044

SSLC: ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ…!

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳು ಎದೆಗುಂದಬೇಕಿಲ್ಲ. ಧೈರ್ಯ ಮತ್ತು ವಿಶ್ವಾಸದಿಂದ ಪೂರಕ ಪರೀಕ್ಷೆಗೆ ಹಾಜರಾಗುವಂತೆ ಸ್ಪೂರ್ತಿ ತುಂಬಿದ ಶಿಕ್ಷಣ ಸಚಿವರು ಬೆಂಗಳೂರು: 19 ಮೇ, 2022. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ […]

Continue Reading
20220518 162647

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ….!

ಬೆಂಗಳೂರು: ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಬಾರಿ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಗಂಡು ಮಕ್ಕಳು 4,52,732 ಹಾಗೂ 4,21,110 ಹೆಣ್ಣು ಮಕ್ಕಳು, 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. 5,307 ವಿಭಿನ್ನ ಸಾಮರ್ಥ್ಯವುಳ್ಳ […]

Continue Reading
IMG 20220518 WA0009

Bangalore: ಮಳೆ ಆವಾಂತರ- ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ…!

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತ ಪಟ್ಟವರ ಕುಟುಂಬಗಳಿಗೆ ೫ ಲಕ್ಷ ಪರಿಹಾರ ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ […]

Continue Reading
IMG 20220517 WA0010

ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸಿಎಂ ಸೂಚನೆ….!

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ : ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸಿಎಂ ಸೂಚನೆ ಬೆಂಗಳೂರು, ಮೇ 17 : ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕವಾಗಿ ಅನುಷ್ಠಾನಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 2022-23ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತವನ್ನು ಚುರುಕುಗೊಳಿಸುವುದು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತಂತೆ ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, […]

Continue Reading
IMG 20220516 WA0028

ಶಾಲೆಗಳ ಆರಂಭ, ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ….!

 ಮಕ್ಕಳ ಕಲಿಕಾ ಗುಣಮಟ್ಟ ಸುಧಾರಣೆಗೆ ಕಲಿಕಾ ಚೇತರಿಕೆ ಅನುಷ್ಠಾನ: ಶಿಕ್ಷಣ ಸಚಿವರು. ತುಮಕೂರು: 16 ಮೇ, 2022. ಕೋವಿಡ್ ಸಾಂಕ್ರಾಮಿಕದಿಂದ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಮತ್ತು ಮಕ್ಕಳ ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ನೆರವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು. ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ, 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ‘ಕಲಿಕಾ ಚೇತರಿಕೆ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಸಚಿವ ಬಿ.ಸಿ. ನಾಗೇಶ್ ಅವರು, ‘ಕೋವಿಡ್‌ನಿಂದ ಎರಡು ವರ್ಷಗಳ ಕಾಲ ಮಕ್ಕಳಿಗೆ ಭೌತಿಕ ತರಗತಿ ಇಲ್ಲದೆ, ಕಲಿಕೆಯಲ್ಲಿ ಹಿನ್ನಡೆಯಾಗಿದೆ ಎಂದು ವಿವಿಧ ಸಮೀಕ್ಷೆಗಳಿಂದ ತಿಳಿದು ಬಂದಿದೆ. ಅದನ್ನು ಸರಿದೂಗಿಸಲು ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ರೂಪಿಸಲಾಗಿದೆ. ಈ ಕಾರ್ಯಕ್ರಮ ಅನುಷ್ಠಾನಕ್ಕೆಂದು 15 ದಿನಗಳ ಮುಂಚಿತವಾಗಿ ಶಾಲೆ ಆರಂಭಿಸಲಾಗಿದೆ. ಅದಕ್ಕೆ ಶಿಕ್ಷಕರು ಸಂಪೂರ್ಣ ಸಹಕಾರ ನೀಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸವೇ ಮುಖ್ಯ ಎಂದು ತೀರ್ಮಾನಿಸಿ ಶಾಲಾರಂಭಕ್ಕೆ ಉತ್ಸಾಹ ತೋರಿದ್ದಾರೆ’ ಎಂದು ಶ್ಲಾಘಿಸಿದರು.  ‘ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಮೊದಲ ಮೂರು ತಿಂಗಳು ‘ವಿದ್ಯಾ ಪ್ರವೇಶ’ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಹಾಡು, ಕಥೆ, ನಾಟಕ ಮೊದಲಾದ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಶಾಲೆ ಬಗ್ಗೆ ಆಸಕ್ತಿ ಮೂಡಿಸಲಾಗುವುದು. ಹಾಗೆಯೇ 4 ರಿಂದ 9 ನೇ ತರಗತಿಯ ಮಕ್ಕಳ ಕಲಿಕಾ ಅಂತರ ಸರಿದೂಗಿಸಲು, ಹಿಂದಿನ 2 ವರ್ಷಗಳ ಕಲಿಕಾಂಶಗಳು ಮತ್ತು ಆಯಾ ತರಗತಿಯ ಕಲಿಕಾಂಶಗಳ ಜೊತೆ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕೌಶಲ್ಯಗಳನ್ನು ಸೇರಿಸಿಕೊಂಡು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಇಡೀ ವರ್ಷ ನಡೆಸಲಾಗುತ್ತದೆ. 10 ನೇ ತರಗತಿಯ ಮಕ್ಕಳಿಗೂ ಒಂದು ತಿಂಗಳ ಅವಧಿಯ ‘ಸೇತು […]

Continue Reading
TSV 5369

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ : ಮಕ್ಕಳಿಗೆ ಮುಖ್ಯಮಂತ್ರಿಗಳ ಬುದ್ಧಿಮಾತು

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ : ಮಕ್ಕಳಿಗೆ ಮುಖ್ಯಮಂತ್ರಿಗಳ ಬುದ್ಧಿಮಾತು ತುಮಕೂರು, ಮೇ 16 : ಮಕ್ಕಳು ತಮ್ಮ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ವಿದ್ಯಾದೇವತೆ ಸರಸ್ವತಿಯ ವಾಹನ ಹಂಸದಂತೆ, ಮಕ್ಕಳು ಜ್ಞಾನದ ತೂಕವನ್ನು ಪಡೆದು, ಯಶಸ್ಸಿನ ಎತ್ತರಕ್ಕೆ ಹಾರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಕ್ಕಳಿಗೆ ಬುದ್ಧಿಮಾತು ಹೇಳಿದರು. ಅವರು ಇಂದು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. […]

Continue Reading
IMG 20220516 WA0003

ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂವಾದ

ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂವಾದ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ವಿದ್ಯಾರ್ಥಿನಿ ಚೈತನ್ಯ : ತುಮಕೂರು : ತನ್ನ ತಂದೆತಾಯಿ ಇಬ್ಬರೂ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಅವರ ನಿಧನದ ನಂತರ ಸರ್ಕಾರದಿಂದ ತಿಂಗಳಿಗೆ 3500 ಸಾವಿರ ಧನಸಹಾಯ ಸಿಗುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ನಾನು ಉತ್ತಮ ರೀತಿ ವಿದ್ಯಾಭ್ಯಾಸ ಮಾಡಿ ವೈದ್ಯನಾಗಬೇಕು ಅಂದುಕೊಂಡಿದ್ದೇ‌ನೆ. ಇವು ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರಿನಲ್ಲಿ ಇಂದು ಆಯೋಜಿಸಿದ್ದ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆಯ […]

Continue Reading