IMG 20220515 WA0041

ಸಹಕಾರ ಸೊಸೈಟಿಗಳಿಗೆ ವಿಶ್ವಾಸಾರ್ಹತೆ ಮುಖ್ಯ

ಸಹಕಾರ ಸೊಸೈಟಿಗಳಿಗೆ ವಿಶ್ವಾಸಾರ್ಹತೆ ಮುಖ್ಯ: ಅಶ್ವತ್ಥನಾರಾಯಣ ಬೆಂಗಳೂರು: ಆರ್ಥಿಕ ವ್ಯವಹಾರವನ್ನು ನಡೆಸುವ ಸಂಘಸಂಸ್ಥೆಗಳು ದೊಡ್ಡ ಮೊತ್ತದ ವಹಿವಾಟು ನಡೆಸುವುದಕ್ಕಿಂತ ಗ್ರಾಹಕರ ವಿಶ್ವಸಾರ್ಹತೆಯನ್ನು ಗಳಿಸಿಕೊಳ್ಳುವುದು ತುಂಬಾ ಮುಖ್ಯವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಭಾನುವಾರ ನಡೆದ ಶ್ರೀ ಚೈತನ್ಯ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, `ಜನರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಒಂದು ವ್ಯವಸ್ಥೆ ಬೇಕಾಗುತ್ತದೆ. ಸಹಕಾರಿ ಸಂಸ್ಥೆಗಳು ಇದನ್ನು ಪೂರೈಸುತ್ತಿವೆ. ಆದರೆ, ಸಮಾಜದಲ್ಲಿ ಹಣದ […]

Continue Reading
images 8

KSRTC: ಆರು ವರುಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಬಸ್ ಚಾರ್ಜ್…!

ಬೆಂಗಳೂರು ಮೇ 15: ಮಕ್ಕಳ ‌ಪ್ರಯಾಣ ದರವನ್ನು ಆರು ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ , 3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂಬುದರ ಬಗ್ಗೆ ಸ್ಪಷ್ಟನೆ‌. ಕೆ ಎಸ್ ಆರ್ ಟಿ ಸಿ ಯು ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ವಿವರಣೆ‌ ನೀಡಲಾಗಿದೆ‌. ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌ 6 […]

Continue Reading
IMG 20220515 WA0011

ಕಾಳೇನ ಅಗ್ರಹಾರ ಕೆರೆ ಅಭಿವೃದ್ಧಿ….!

ಕಾಳೇನ ಅಗ್ರಹಾರ ಕೆರೆಗೆ ಭೇಟಿ: ಕೇಂದ್ರ ಸರ್ಕಾರದ ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು ಶ್ರೀಮತಿ ನಿರ್ಮಲಾ ಸೀತಾರಾಮನ್. ಬೊಮ್ಮನಹಳ್ಳಿ ವಲಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಬೇಗೂರು ವಾರ್ಡ್-192 ವ್ಯಾಪ್ತಿಯ ಸರ್ವೇ ಸಂಖ್ಯೆ 43ರ 7 ಎಕರೆ 30 ಗುಂಟೆ ಪ್ರದೇಶದಲ್ಲಿರುವ ಕಾಳೇನ ಅಗ್ರಹಾರ ಕೆರೆಗೆ ಕೇಂದ್ರ ಸರ್ಕಾರದ ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಭೇಟಿ ನೀಡಿ ಸಸಿ ನೆಟ್ಟು ಕೆರೆ ಅಭಿವೃದ್ಧಿ ಕಾರ್ಯವನ್ನು ವೀಕ್ಷಿಸಿದರು. […]

Continue Reading
IMG 20220513 WA0055

ಆಸಿಡ್ ದಾಳಿಗೊಳಗಾದವರಿಗೆ ನಿವೇಶನ/ ಮನೆನೀಡಲು ಆದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಆಸಿಡ್ ದಾಳಿಗೊಳಗಾದವರಿಗೆ ನಿವೇಶನ/ ಮನೆನೀಡಲು ಆದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಯಂ ಉದ್ಯೋಗ ಯೋಜನೆಯಡಿ ೫ ಲಕ್ಷ ರೂ ವರೆಗೆ ನೆರವು: ಬಸವರಾಜ ಬೊಮ್ಮಾಯಿ ಬೆಂಗಳೂರು, ಮೇ 13:ಆಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ […]

Continue Reading
IMG 20220513 WA0009

ವಿಶ್ವ ಮಾದಿಗ ದಿನಾಚರಣೆ: ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಬದಲಾವಣೆ ಸಾಧ್ಯ

ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಬದಲಾವಣೆ ಸಾಧ್ಯ. : ಬೆಂಗಳೂರು : ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ನನ್ನ ಸರ್ಕಾರ ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು Intellectual Forum – MAC* ,Karnataka, and National Intellectual Forum , MAC, […]

Continue Reading
Screenshot 2022 05 13 11 06 36 318 com.google.android.apps .nbu .files

SSLC ಫಲಿತಾಂಶ ಮೇ 19ಕ್ಕೆ….!

ಮಡಿಕೇರಿ: ಮೇ 13,22: ಎಸ್ ಎಸ್ ಎಲ್ ಸಿ‌ ಪರೀಕ್ಷೆ ಫಲಿತಾಂಶ ಮೇ 19 ಕ್ಕೆ ಪ್ರಕಟಿಸಲಾಗುವುದು ಎಂದು‌ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರಾದ ಬಿ ಸಿ ನಾಗೇಶ್ ಮಡಿಕೇರಿಯಲ್ಲಿ ತಿಳಿಸಿದ್ದಾರೆ ಇತ್ತಿಚೆಗೆ ಏಪ್ರಿಲ್ 28 ರಿಂದ ಮೇ 19 ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಗಳು ರಾಜ್ಯಾದ್ಯಂತ ನಡೆದಿದ್ದವು….

Continue Reading
IMG 20220511 WA0012

ಕರ್ನಾಟಕಕಕ್ಕೆ ಡಿಎಪಿ ಮತ್ತು ಯೂರಿಯಾ ಕೊರತೆ ಇಲ್ಲವೆಂದು ಕೇಂದ್ರ ಸಚಿವರ ಭರವಸೆ….!

ಕರ್ನಾಟಕಕಕ್ಕೆ ಡಿಎಪಿ ಮತ್ತು ಯೂರಿಯಾ ಕೊರತೆ ಇಲ್ಲವೆಂದು ಕೇಂದ್ರ ಸಚಿವರ ಭರವಸೆ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿನವದೆಹಲಿ, ಮೇ 11: ಕರ್ನಾಟಕಕ್ಕೆ ಯೂರಿಯಾ ಮತ್ತು ಡಿಎಪಿ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ ಮಾಂಡವಿಯ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ನಿನ್ನೆ ಕೇಂದ್ರ ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬೇಕಿರುವ ಗೊಬ್ಬರದ ಬಗ್ಗೆ ಚರ್ಚೆ ಮಾಡಲಾಯಿತು. […]

Continue Reading
IMG 20220511 WA0029

ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿ ಅವರಿಗೆ ಶೋರ್ಯಚಕ್ರ ಪ್ರಶಸ್ತಿ…

ವಿಜಯಪುರ ಜಿಲ್ಲೆಯ ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿ ಅವರಿಗೆ ಶೋರ್ಯಚಕ್ರ ಪ್ರಶಸ್ತಿ: ಕನ್ನಡಿಗರಿಗೆ ಹೆಮ್ಮೆಯ ಕ್ಷಣ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು, ಮೇ 11- ಕಳೆದ ಜುಲೈನಲ್ಲಿ ಪಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿ ರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆಕನ್ನಡಿಗ ಯೋಧನೊಬ್ಬ ಪಡೆದಿರುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಬಮ್ಮನಳ್ಳಿ ಅವರ ಶೌರ್ಯ, ಸಾಹಸ, ಬಲಿದಾನ ಗಳಿಗೆ […]

Continue Reading
20220510 150251 scaled

ಕಟ್ಟು ನಿಟ್ಟಾಗಿ ಶಿಕ್ಷಕರ ನೇಮಕ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ಕ್ರಮ….!

ಕಟ್ಟು ನಿಟ್ಟಾಗಿ ಶಿಕ್ಷಕರ ನೇಮಕ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು. .ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ ಮೂರನೇ ವಾರ ಬೆಂಗಳೂರು: 10 ಮೇ, 2022: ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) 15,000 ಹುದ್ದೆಗಳಿಗೆ ಮೇ 21 ಮತ್ತು 22ರಂದು ನಡೆಯುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ […]

Continue Reading