IMG 20250103 WA0002

Karnataka : ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆಗೆ ಸೂಚನೆ….!

*ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:* *ಬೆಂಗಳೂರು:- 02 ಜನವರಿ 2025:* ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್.‌ ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ […]

Continue Reading
images 62

Karnataka : ಬಸ್ ಪ್ರಯಾಣ ದರ ಹಚ್ಚಳ ಕ್ಕೆ‌ ಸರ್ಕಾರ ಅಸ್ತು….!

*ನಾಲ್ಕು ಸಾರಿಗೆ ನಿಗಮಗಳಲ್ಲಿ ಶೇ. 15 ರಷ್ಟು ದರ ಹೆಚ್ಚಳ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ* ಬೆಂಗಳೂರು, ಜನವರಿ 02: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ […]

Continue Reading
20241226 234242

ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ…

 ಕರ್ನಾಟಕ ಸರ್ಕಾರ ರಜೆ ಘೋಷಣೆ  ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಬೆಂಗಳೂರು : ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನ ಮನಮೋಹನ್​​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ‌ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆ ಯಿಂದ ಅವರನ್ನು ದೆಹಲಿಯ ಏಮ್ಸ್ ( AIIMS ) ಆಸ್ಪತ್ರೆ ಗೆ ದಾಖಲು‌ ಮಾಡಲಾಗಿತ್ತು.ಸುಮಾರು ರಾತ್ರಿ 9:51ಸಮಯದಲ್ಲಿ ಇವರು ನಿಧನರಾಗಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ಕರ್ನಾಟಕ ಸರ್ಕಾರ ರಜೆ […]

Continue Reading
IMG 20241222 WA0007 1

ಮಂಡ್ಯ :ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರ ಪ್ರಯತ್ನ….!

*₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ* *ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ* *ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿ* *ಮಂಡ್ಯದಲ್ಲಿ ಐಐಟಿ ಸ್ಥಾಪನೆಗೆ ಬಗ್ಗೆ ಸಚಿವರ ಸಕಾರಾತ್ಮಕ ಸ್ಪಂದನೆ* *ದುರ್ಗಾಸ್ತಮಾನ ಕಾದಂಬರಿ ಓದಿ ರೋಮಾಂಚಿತನಾಗಿದ್ದೇನೆ ಎಂದ ಸಚಿವರು* ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ […]

Continue Reading
IMG 20241221 WA0013 scaled

Karnataka : ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ….!

*ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ: ಸಚಿವ ಹೆಚ್.ಕೆ ಪಾಟೀಲ್* ಬೆಂಗಳೂರು, ಡಿಸೆಂಬರ್ 21 (ಕರ್ನಾಟಕ ವಾರ್ತೆ):ಗೋ ಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕøತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಅವರು ಇಂದು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ […]

Continue Reading
IMG 20241220 WA0007 scaled

ಮಂಡ್ಯ : 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ….!

*87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ* ಮಂಡ್ಯ ಡಿ.20 (ಕರ್ನಾಟಕ ವಾರ್ತೆ) 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ […]

Continue Reading
IMG 20241217 WA0039

ಬೆಳಗಾವಿ : ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ…!

*ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ* ಬೆಳಗಾವಿ ಸುವರ್ಣಸೌಧ ಡಿ.17 (ಕ.ವಾ.): ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೆ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವುದಾಗಿ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಮಂಗಳವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಂ.ಚAದ್ರಪ್ಪನವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳ ಪರವಾಗಿ ಅವರು ಉತ್ತರಿಸಿದರು. 2003ರಲ್ಲಿ ಯೋಜನೆಗೆ ರೂ.2813 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ನಂತರ 2015 […]

Continue Reading
IMG 20241217 WA0117 scaled

ಬೆಳಗಾವಿ : ಸರ್ಕಾರಿ ಆಸ್ತಿಗಳ ರಕ್ಷಣೆ ಗೆ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ….!

* ತಹಶೀಲ್ದಾರರಿಗೆ ಒತ್ತುವರಿ ತೆರವಿನ ಪರಮಾಧಿಕಾರ:* *ಸರ್ಕಾರಿ ಆಸ್ತಿಗಳ ರಕ್ಷಣೆ, ಸಣ್ಣ ಉದ್ದಿಮೆಗಳ ನೆರವಿಗೆ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ:ಕೃಷ್ಣ ಬೈರೇಗೌಡ* ಬೆಳಗಾವಿ ಸುವರ್ಣ ವಿಧಾನಸೌಧ ಡಿ.17 (ಕರ್ನಾಟಕ ವಾರ್ತೆ): ಸರ್ಕಾರಿ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳ ಸ್ಥಾಪನೆಯನ್ನು ಸುಲಭಗೊಳಿಸಲು ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ […]

Continue Reading
IMG 20241213 WA0003 scaled

ವಿಜಯಪುರ : ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ….!

*ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ* ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು. ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ […]

Continue Reading