IMG 20220314 WA0024

ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ…!

ನರೇಗಾ ಹಬ್ಬ ಉದ್ಘಾಟಿಸಿದ ಮುಖ್ಯಮಂತ್ರಿಗಳು ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ. ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು. ಒಂದು ವರ್ಷದ ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ 2022 ನ್ನು ಉದ್ಘಾಟಿಸಿ […]

Continue Reading
DSC 1835 scaled

ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮ ಕ್ಕೆ ಚಾಲನೆ…!

ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂಜನರ ಅಲೆದಾಟ ತಪ್ಪಿಸಲು ಸರ್ಕಾರವೇ ಜನರ ಬಾಗಿಲಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಚಿಕ್ಕಬಳ್ಳಾಪುರ, ಮಾರ್ಚ್ 12: ಜನರ ಅಲೆದಾಟ ತಪ್ಪಿಸಲು ವಿನೂತನ ಕಾರ್ಯಕ್ರಮವನ್ನು ರೂಪಿಸಿ, ಸರ್ಕಾರವನ್ನೇ ಮನೆಬಾಗಿಲಿಗೆ ತಲುಪಿಸಲಾಗಿದೆ ಎಂದು ಮುಖ್ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಇಲಾಖೆಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಗುಂಗೀರ್ಲಹಳ್ಳಿಯಲ್ಲಿ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಸಣ್ಣ ದಾಖಲೆಗಳಿಗೂ ಅಲೆದಾಟ, ಜಾತಿ ಪ್ರಮಾಣ […]

Continue Reading
20220305 180703

ಜನರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಒದಗಿಸುವುದು ಎಲ್ಲಾ ರಾಜ್ಯ ಸರ್ಕಾರಗಳ ಕರ್ತವ್ಯ…!

ಜನರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಒದಗಿಸುವುದು ಎಲ್ಲಾ ರಾಜ್ಯ ಸರ್ಕಾರಗಳ ಕರ್ತವ್ಯ                             –  ಗಜೇಂದ್ರ ಸಿಂಗ್ ಶೇಖಾವತ್ ಬೆಂಗಳೂರು, ಮಾರ್ಚ್ 05 (ಕರ್ನಾಟಕ ವಾರ್ತೆ) : ಜನರಿಗೆ ಆದ್ಯತೆ ಮೇರೆಗೆ ಜಲಜೀವನ್ ಮಿಷನ್ ಅಡಿ ಸ್ವಚ್ಛ ಕುಡಿಯುವ ನೀರು ಹಾಗೂ ಸ್ವಚ್ಛ ಕುಡಿಯುವ ನೀರು ಹಾಗೂ ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ, ಹಾಗೂ ಇತರ ಮೂಲಭೂತ ಸೌಕರ್ಯ […]

Continue Reading
TSV 1277

ಜಲಜೀವನ್ ಮಿಷನ್: ಕಾಲಮಿತಿಯಲ್ಲಿ ಗುರಿ ಮುಟ್ಟಲು ಶ್ರಮ….!

ಅಂತರರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 05: ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ *ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು […]

Continue Reading
20220304 202946

ರಾಜ್ಯ ಬಜೆಟ್:ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ…!

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ. ಸಮಗ್ರ ಕರ್ನಾಟಕ ಕಲ್ಯಾಣದ ಅತ್ಯುತ್ತಮ ಬಜೆಟ್: ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು. ಬೆಂಗಳೂರು: ಮಾರ್ಚ್ 4,: – ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಮೂಲ ಮಂತ್ರಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಗ್ರ ಕರ್ನಾಟಕ ಕಲ್ಯಾಣದ ದೃಷ್ಟಿಕೋನವನ್ನು ಹೊಂದಿರುವ ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ […]

Continue Reading
IMG 20220304 WA0055

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಂಗಡ ಪತ್ರದಲ್ಲಿ ಸೂಕ್ತ ನೀಲಿ ನಕಾಶೆಯನ್ನು ಹಾಕಿದ್ದಾರೆ…!

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆಮುಂಗಡ ಪತ್ರದಲ್ಲಿ ಸೂಕ್ತನೀಲಿ ನಕಾಶೆಯನ್ನು ಹಾಕಿದ್ದಾರೆ – ಕೆ ಎಸ್ ಈಶ್ವರಪ್ಪ ಬೆಂಗಳೂರು: – ಜನಸಾಮಾನ್ಯರ ಮೇಲೆ ಯಾವುದೆ ಹೊರೆ ಹಾಕದ ಜನಪರ ಮುಂಗಡ ಪತ್ರವನ್ನು ಮುಖ್ಯಮಂತ್ರಿಗಳು ಮಂಡಿಸಿರುವುದಕ್ಕೆ ಅವರನ್ನು ಅಭಿನಂದಿಸುವೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪ ತಿಳಿಸಿದರು. ಮನೆ ಮನೆಗೆ ಗಂಗೆ ಯೋಜನೆಗೆ ರಾಜ್ಯ ಸರ್ಕಾರದ ಪಾಲಾದ ₹7000ಕೋಟಿ ಯನ್ನು ನೀಡಲು ಉದ್ದೇಶಿಸಿರುವುದನ್ನು ಸ್ವಾಗತಿಸುತ್ತೇನೆ23-24ರೊಳಗೆ ಗ್ರಾಮೀಣ ಕರ್ನಾಟಕದ 25ಲಕ್ಷ ಮನೆಗಳಿಗೆ ಕೊಳಾಯಿ ಮೂಲಕ ನೀರು […]

Continue Reading
IMG 20220304 WA0053

ರಾಜ್ಯ ಬಜೆಟ್:ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರೋತ್ಸಾಹ ನೀಡಿದ ಸಿಎಂಗೆ ನಿರಾಣಿ ಶ್ಲಾಘನೆ

ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರೋತ್ಸಾಹ ನೀಡಿದ ಸಿಎಂಗೆ ನಿರಾಣಿ ಶ್ಲಾಘನೆ ರಾಜಧಾನಿ ಬೆಂಗಳೂರಿನಲ್ಲಿ ಜ್ಯುವೆಲರಿ ಪಾರ್ಕ್ ಸ್ಥಾಪನೆ 2022ರ ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಕೆಐಡಿಬಿ, ಕೆಎಸ್‍ಐಡಿಸಿ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ನೆರವು *2021ರ ಏಪ್ರಿಲ್-ಡಿಸೆಂಬರ್ ತ್ರೈಮಾಸಿಕದಲ್ಲಿ ಕರ್ನಾಟಕ ವಿದೇಶಿ ನೇರ ಹೂಡಿಕೆ ಪ್ರಮಾಣದಲ್ಲಿ ಶೇ.40ರಷ್ಟು( ₹1.27 ಲಕ್ಷ ಕೋಟಿ ರೂ.) ಆಕರ್ಷಿಸಿದ್ದು, ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರು,ಮಾ. 04- ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಭಾರತ್ ಅಭಿಯಾನದ ಯೋಜನೆಯಡಿ ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕೆಗೆ ಹೂಡಿಕೆದಾರರನ್ನು […]

Continue Reading
IMG 20220304 WA0021

ಕಾಮನ್ ಮ್ಯಾನ್ ಸಿಎಂ ರಿಂದ ಕಾಮನ್ ಮ್ಯಾನ್ ಬಜೆಟ್ – ಡಾ. ಕೆ ಸುಧಾಕರ್

ಕಾಮನ್ ಮ್ಯಾನ್ ಸಿಎಂ ರಿಂದ ಕಾಮನ್ ಮ್ಯಾನ್ ಬಜೆಟ್; ಜನಸಾಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಲ್ಲಾ ವರ್ಗಗಳನ್ನು, ಎಲ್ಲ ಕ್ಷೇತ್ರಗಳನ್ನು, ರಾಜ್ಯದ ಎಲ್ಲಾ ಪ್ರಾದೇಶಿಕ ಭಾಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್ ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ ಒತ್ತು; ವೈದ್ಯಕೀಯ ಶಿಕ್ಷಣಕ್ಕೆ ಕಾಯಕಲ್ಪ ಬೆಂಗಳೂರು, ಮಾರ್ಚ್ 04, ಶುಕ್ರವಾರ ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿದ 2022-2023ರ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ. […]

Continue Reading
20220301 172714

ಉಕ್ರೇನ್ ನಲ್ಲಿ ಮೃತ ಪಟ್ಟ ರಾಜ್ಯದ ಯುವಕ…!

ಉಕ್ರೇನ್ ನಲ್ಲಿ ಮೃತ ಪಟ್ಟ ರಾಜ್ಯದ ಯುವಕ: ಪೋಷಕರಿಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 1- ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಅವರ ತಂದೆ ಶೇಖರಗೌಡ ಅವರೊಂದಿಗೆ ದೂರವಾಣಿ ಮಾತನಾಡಿದ ಮುಖ್ಯಮಂತ್ರಿಗಳು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. […]

Continue Reading
IMG 20220228 WA0005

15 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಶಂಕು ಸ್ಥಾಪನೆ….!

15 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಂದ ಶಂಕುಸ್ಥಾಪನೆ ಮಂಗಳೂರು, ಫೆ.28(ಕ.ವಾ):-ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಮಂಗಳೂರಿನ ಕುಲಶೇಖರದ ಕೋರ್ಡೆಲ್ ಹಾಲ್ ಆವರಣದಲ್ಲಿ ಫೆ. 28ರ ಸೋಮವಾರ 3,163 ಕೋಟಿ ರೂ.ಗಳ ವೆಚ್ಚದ 164 ಕಿ.ಮೀ ಉದ್ದದ  15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, […]

Continue Reading