IMG 20220113 WA0034

ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆಯೂ ಕಾರಣ, ಇದಕ್ಕೆ ಕಾಂಗ್ರೆಸ್ ಜವಾಬ್ದಾರಿ…!

ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆಯೂ ಕಾರಣ, ಇದಕ್ಕೆ ಕಾಂಗ್ರೆಸ್ ಜವಾಬ್ದಾರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪಾದಯಾತ್ರೆ ತಡೆಯಲು ಸರ್ಕಾರ ನಿರಂತರ ಪ್ರಯತ್ನ ಮಾಡಿದೆ ಎರಡೂ ಲಸಿಕೆ ಡೋಸ್ ಪಡೆಯಲು ಮನವಿ ಬೆಂಗಳೂರು : ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ […]

Continue Reading
IMG 20210321 170643 scaled

ಸಪ್ತಸ್ವರ ವರದಿ ಫಲಶೃತಿ: ವೈ ಎನ್‌ ಹೊಸಕೋಟೆ ಗ್ರಾಮ ಪಂಚಾಯತಿ ಅಕ್ರಮಗಳ ತನಿಖೆಗೆ ಆದೇಶ…!

ವೈ ಎನ್‌ ಹೊಸಕೋಟೆ ಗ್ರಾಮ ಪಂಚಾಯತಿ ಅಕ್ರಮಗಳ ತನಿಖೆಗೆ ಆದೇಶ ಬೆಂಗಳೂರು: ಸಪ್ತಸ್ವರ ಪತ್ರಿಕೆಯಿಂದ ವೈ ಎನ್‌ ಹೊಸಕೋಟೆ ಗ್ರಾಮ ಪಂಚಾಯತಿಯಲ್ಲಿ ತೊಘಲಕ್‌ ದರ್ಬಾರ್‌ ಎಂಬ ವರದಿ ಯನ್ನು ಪ್ರಕಟಿಸಿದ್ದೆವು. ಪಂಚಾಯತಿ ಕಾಯ್ದೆಯ ಸಂಪೂರ್ಣ ಉಲ್ಳಂಘನೆಯು ಪಾವಗಡ ತಾಲ್ಲೂಕಿನ 34 ಪಂಚಾಯತಿಯ ಪ್ರಸ್ತುತ ಸ್ಥಿತಿ.. ವೈ ಎನ್‌ ಹೊಸಕೋಟೆ ಗ್ರಾಮ ಪಂಚಾಯತಿ ಅವ್ಯವಸ್ಥೆಯ ಬಗ್ಗೆ ಪಾವಗಡ ತಾಲ್ಲೂಕು ಇ ಓ ಶಿವರಾಜಯ್ಯ ಅವರ ಗಮನಕ್ಕೆ ತಂದರು ಪ್ರಯೋಜನವಾಗಲಿಲ್ಲ. ನಂತರ ತುಮಕೂರು ಜಿಲ್ಲಾ ಪಂಚಾಯತ್‌ ಸಿ ಇ ಒ […]

Continue Reading
IMG 20220108 WA0000

ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ…!

ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜನವರಿ 07 : ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆಎಎಸ್ ಅಧಿಕಾರಿಗಳ ಸಂಘದ ಹೊಸ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ 2022ರ ದಿನಚರಿ ಮತ್ತು ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಿ ಮಾತನಾಡಿದರು. ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸಲು ಸರ್ವಪ್ರಯತ್ನಗಳನ್ನು ಮಾಡುವ ಕರೆ ನೀಡಿದರು. ಕೋವಿಡ್ ಒಡ್ಡಿರುವ ಸವಾಲುಗಳನ್ನು […]

Continue Reading
20220107 214225

ಕೊರೊನಾ ಸಂಭಾವ್ಯ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ

ಕೊರೊನಾ ಸಂಭಾವ್ಯ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ ಟೆಲಿ ಕೌನ್ಸಿಲಿಂಗ್ ಗೆ 10,000 ಗೃಹ ವೈದ್ಯರ ನಿಯೋಜನೆ ಬೆಂಗಳೂರು, ಡಿಸೆಂಬರ್ 7, ಶುಕ್ರವಾರ ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ […]

Continue Reading
IMG 20220107 WA0010

ಜೆಡಿಎಸ್ ನಿಂದ ಜನತಾ ಜಲಧಾರೆ ಕಾರ್ಯಕ್ರಮ…!

ರಾಜ್ಯ ಸಸ್ಯ ಶ್ಯಾಮಲ ಮತ್ತು ಜಲ ಶ್ಯಾಮಲನೀರಾವರಿ ಯೋಜನೆಗಳ ಜಾರಿಗೆ ಶುಭ ಸಂಕಲ್ಪ ಜೆಡಿಎಸ್ ನಿಂದ ಜನತಾ ಜಲಧಾರೆ ಕಾರ್ಯಕ್ರಮಗಂಗಾ ರಥವನ್ನು ಅನಾವರಣಗೊಳಿಸಿದ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಜನವರಿ 26ಕ್ಕೆ ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹ ಬೆಂಗಳೂರು: ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜನವರಿ 26ರಿಂದ ‘ ಜನತಾ ಜಲಧಾರೆ […]

Continue Reading
IMG 20220106 WA0009

ಗಾಂಧಿ ಸಾಕ್ಷಿ ಕಾಯಕ 2.0 ಮತ್ತು ಇ-ಬೆಳಕು ಲೋಕಾರ್ಪಣೆ…!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಗಾಂಧಿ ಸಾಕ್ಷಿ ಕಾಯಕ 2.0 ಮತ್ತು ಇ-ಬೆಳಕು ಲೋಕಾರ್ಪಣೆ ಬೆಂಗಳೂರು, ಜನವರಿ 6(ಕರ್ನಾಟಕ ವಾರ್ತೆ): ಗ್ರಾಮ ಪಂಚಾಯತಿಗಳು ವಿದ್ಯುತ್ ಸರಬರಾಜು ಕಂಪನಿಗಳಿಗೆ ನಿಗದಿತ ಸಮಯದೊಳಗೆ ಬಾಕಿ ಮೊತ್ತವನ್ನು ಆನ್ – ಲೈನ್ ಮೂಲಕ ಪಾವತಿಸಲು, ಗ್ರಾಮ ಪಂಚಾಯತಿಗಳು ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳಿಗೆ ಮೀಟರ್‍ಗಳನ್ನು ಅಳವಡಿಸಲಾಗಿದೆಯೇ, ಅಳವಡಿಸಿ ಕಾರ್ಯನಿರ್ವಹಿಸದೇ ಇರುವ ಮೀಟರ್‍ಗಳ ವಿವರಗಳನ್ನು ಇಂಧೀಕರಿಸಲು, ಕಾರ್ಯನಿರ್ವಹಿಸದೇ ಇರುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ (Defunct installations)  ನಿಷ್ಕ್ರಿಯಗೊಳಿಸಲು […]

Continue Reading
IMG 20220105 WA0020

BJP:ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕಾರ್ಯಕರ್ತರಿಗೆ ಕರೆ

ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕಾರ್ಯಕರ್ತರಿಗೆ ಕರೆ: ಸಿಎಂ ಬೆಂಗಳೂರು, ಜನವರಿ 05: ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪಕ್ಷದ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೋವಿಡ್ ರೂಪಾಂತರ ತಳಿ ಒಮಿಕ್ರಾನ್ ನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಹಾಗೂ ಅದರಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ […]

Continue Reading
IMG 20220105 WA0014

ರಾಜ್ಯದಲ್ಲಿ 3.5ಲಕ್ಷ ಕೋವ್ಯಾಕ್ಸಿನ್ ಲಸಿಕೆ ಮಕ್ಕಳಿ ನೀಡಲಾಗಿದೆ…!

ರಾಜ್ಯದಲ್ಲಿ 3.5ಲಕ್ಷ ಕೋವ್ಯಾಕ್ಸಿನ್ ಲಸಿಕೆಯನ್ನು 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಒಂದೆ ದಿನ ನೀಡಲಾಗಿದೆ:ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ:ನೆನ್ನೆ ಒಂದೇ ದಿನ ರಾಜ್ಯದಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೂರುವರೆ ಲಕ್ಷ ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲ ಡೋಸ್ ಆಗಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದರು. ಅವರು ಬುಧವಾರ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 15 ರಿಂದ 18 ವರ್ಷದೊಳಗಿನ ಮಕ್ಕಳ ಯುವ ಕೋವಿಡ್ […]

Continue Reading
IMG 20220104 WA0041

ಕೊರೊನಾ: ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ…!

ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ…. ನೈಟ್‌ ಕರ್ಫ್ಯೂ ಮುಂದುವರಿಕೆ ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು ಸಭೆಯ ಮುಖ್ಯಾಂಶಗಳನ್ನು ಮಾಧ್ಯಮಗಳಿಗೆ ವಿವರಿಸಿದರು. ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ಕರ್ನಾಟಕ ರಾಜ್ಯಾದ್ಯಂತ […]

Continue Reading
IMG 20220104 WA0011

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು, ಬಸ್ ಪಾಸ್ ಸೌಲಭ್ಯ…!

36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಮೀಸಲು–ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ(ಕರ್ನಾಟಕ ವಾರ್ತೆ) ಜ.04 ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ […]

Continue Reading