Screenshot 2021 12 24 20 00 07 678 com.google.android.apps .photos

ಕಾಂಗ್ರೆಸ್ ಪಕ್ಷದ್ದು ಮೇಕೆದಾಟು ಯಾತ್ರೆಯಲ್ಲ, ಮತಯಾತ್ರೆ….!

ಮೇಲ್ಮನೆಯಲ್ಲಿಯೂ ಮತಾಂತರ ನಿಷೇಧ ಕಾಯ್ದೆಗೆ ವಿರೋಧ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ನಿಲುವಿನಲ್ಲಿ ಬದಲಾವಣೆ ಪ್ರಶ್ನೆ ಇಲ್ಲ *ಕಾಂಗ್ರೆಸ್ ಪಕ್ಷದ್ದು ಮೇಕೆದಾಟು ಯಾತ್ರೆಯಲ್ಲ, ಮತಯಾತ್ರೆ!* ಯಾತ್ರೆಗೆ ಮುನ್ನ ಕಾಂಗ್ರೆಸ್ಸಿಗರು ನೀರಾವರಿಗೆ ಗೌಡರು ಕೊಟ್ಟ ಕೊಡುಗೆ ತಿಳಿದುಕೊಳ್ಳಲಿ ಬಿಡದಿ: ಮತಾಂತರ ನಿಷೇಧ ಕಾಯ್ದೆ ವಿರೋಧಿಸುವ ಜೆಡಿಎಸ್ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬಿಡದಿ ಪಟ್ಟಣ ಪಂಚಾಯತಿ ಚುನಾವಣೆ ಸಂಬಂಧ ಇಂದು ಭೈರವನ ದೊಡ್ಡಿ (ವಾರ್ಡ್ ನಂಬರ್ 18)ಯಲ್ಲಿ ಪ್ರಚಾರ […]

Continue Reading
IMG 20211221 WA0003

ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ….!

*ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ – ಸಿಎಂ* ಬೆಳಗಾವಿ,ಡಿಸೆಂಬರ್ 23 :ಮತಾಂತರ ನಿಷೇಧ ಕಾಯ್ದೆ ಜನಪರ ಹಾಗೂ ಸಂವಿಧಾನಬದ್ಧವಾದ ಕಾಯ್ದೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಶೇಷವಾಗಿ ಎಸ್ ಸಿ ಎಸ್ ಟಿ, ಬಡವರ ಪರವಾದ ಕಾಯ್ದೆಯಾಗಿದೆ. ಬರುವ ದಿನಗಳಲ್ಲಿ ಎಲ್ಲಾ ಜನಾಂಗಗಳ ರಕ್ಷಣೆ ಜೊತೆ ಅವರ ಸ್ವಾಭಿಮಾನವನ್ನು ಎತ್ತಿಹಿಡಿಯಲು ನೆರವಾಗುತ್ತದೆ. ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರದ ಸ್ಪಷ್ಟ ನೀತಿಯಿದೆ. ಬಡತನ, ನಿರುದ್ಯೋಗ, ಶಿಕ್ಷಣದ […]

Continue Reading
IMG 20211213 WA0043

ವೃದ್ಧಾಪ್ಯ ವೇತನ ಸಮಸ್ಯೆ: ಸದನದಲ್ಲಿ ಧ್ವನಿ

ವೃದ್ಧಾಪ್ಯ ವೇತನ ಸಮಸ್ಯೆ: ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಂಡೆಪ್ಪ ಖಾಶೆಂಪುರ್ಮನೆಮನೆಗೆ ತೆರಳಿ ವೇತನ ತಲುಪಿಸುವ ಭರವಸೆ ನೀಡಿದ ಸಚಿವ ಆರ್. ಅಶೋಕ್ ಬೀದರ್ (ಡಿ.13): ವೃದ್ಧಾಪ್ಯ ವೇತನವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಅದರಿಂದ ಗ್ರಾಮೀಣ ಭಾಗದ ವೃದ್ಧರಿಗೆ ಸಮಸ್ಯೆಯಾಗುತ್ತಿದ್ದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವೃದ್ಧಾಪ್ಯ ವೇತನ ವಿತರಣೆಯ ಸಮಸ್ಯೆಯನ್ನು ಪರಿಹರಿಸಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಮೊದಲ […]

Continue Reading
IMG 20211211 WA0029

ಸೈಬರ್ ಅಪರಾಧಿಗಳ ವಿರುದ್ಧ ಯಾವುದೇ ರಾಜಿ ಇಲ್ಲದೇ ಕಠಿಣ ಕ್ರಮ : ಸಿಎಂ

*ಸೈಬರ್ ಅಪರಾಧಿಗಳ ವಿರುದ್ಧ ಯಾವುದೇ ರಾಜಿ ಇಲ್ಲದೇ ಕಠಿಣ ಕ್ರಮ : ಸಿಎಂ* ಬೆಂಗಳೂರು, ಡಿಸೆಂಬರ್ 11 :ಸೈಬರ್ ಅಪರಾಧಿಗಳ ವಿರುದ್ಧ ಯಾವುದೇ ರಾಜಿ ಇಲ್ಲದೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಇಂದು ಮಾತನಾಡಿದರು. ಸೈಬರ್ ಕ್ರೈಂ ನ ವಂಚನೆಗೊಳಗಾದವರು ತಮ್ಮ ಮೊಬೈಲ್ಗೆ ಎಲೆಕ್ಟ್ರಾನಿಕ್ ರೂಪದಲ್ಲಿ ಬರುವ ಸಿ ಐ ಆರ್ ನಂಬರನ್ನು ಬ್ಯಾಂಕಿಗೆ ತಿಳಿಸಿದ ತಕ್ಷಣ ವಂಚನೆಗೊಳಗಾದವರು ಹಾಗೂ […]

Continue Reading
IMG 20211211 WA0026

ನೇತ್ರದಾನ ಬಗ್ಗೆ ಖಾಸಗಿ ಆಸ್ಪತ್ರೆಗಳು ಅರಿವು ಮೂಡಿಸಬೇಕು….!

*ನಮ್ಮ ಕಣ್ಣಿನಿಂದ ಇನ್ನೊಬ್ಬರಿಗೆ ದೃಷ್ಟಿ ಬರುವುದೇ ಬದುಕಿನ ಸಾಕ್ಷಾತ್ಕಾರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ನೇತ್ರದಾನ ಬಗ್ಗೆ ಖಾಸಗಿ ಆಸ್ಪತ್ರೆಗಳು ಅರಿವು ಮೂಡಿಸಬೇಕು* *ಬೆಂಗಳೂರು, ಡಿಸೆಂಬರ್ 11: -ನಮ್ಮ ಸಾವಿನ ನಂತರ ನಮ್ಮ ಕಣ್ಣುಗಳಿಂದ ಇನ್ನೊಬ್ಬರಿಗೆ ದೃಷ್ಟಿ ಬರುತ್ತದೆ ಅಂದರೆ ಅದಕ್ಕಿಂತ ಸಾಕ್ಷಾತ್ಕಾರ ಇನ್ನೊಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನ ಇಂದಿರಾನಗರದಲ್ಲಿ ಡಾಕ್ಟರ್.ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಧತ್ವ ಬಹಳ ನೋವಿನ ಸಂಗತಿ. […]

Continue Reading
IMG 20211210 WA0053

ಯುವಶಕ್ತಿಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ…!

*ಯುವಶಕ್ತಿಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ: ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್* *ಬೆಂಗಳೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ):* ನಮ್ಮ ದೇಶ ಯುವ ರಾಷ್ಟ್ರ. ಇಂದಿನ ಯುವ ಸಮಾಜದ ಆದ್ಯತೆ ಬೇರೆಯವರಿಗಿಂತ ಭಿನ್ನವಾಗಿ ಯೋಚಿಸುವುದು, ಎಲ್ಲರಿಗಿಂತಲೂ ಕ್ಷಿಪ್ರ ವೇಗದಲ್ಲಿ ಸಾಧನೆ ಮಾಡುವುದು ಆಗಿರುತ್ತದೆ. . ಇಲ್ಲಿನ ಯುವ ಉದ್ಯಮಿಗಳು ದೇಶವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಬಹುದಾಗಿದ್ದು, ಯುವಶಕ್ತಿಗೆ ಉತ್ತೇಜನ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು […]

Continue Reading
IMG 20211210 WA0040

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ನಗರ ಶೇ.99.86 ರಷ್ಟು ಮತದಾನ…

ಬೆಂಗಳೂರು ನಗರ ಶೇ.99.86 ರಷ್ಟು ಮತದಾನ : ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬೆಂಗಳೂರು ನಗರ ಜಿಲ್ಲೆ, ಡಿ.10 ( ಕರ್ನಾಟಕ ವಾರ್ತೆ) : ಬೆಂಗಳೂರು ನಗರ ಜಿಲ್ಲೆಯ 86 ಮತಗಟ್ಟೆಗಳಲ್ಲಿ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಾಣೆ 2021 ರಲ್ಲಿ ಶೇ.99.86 ರಷ್ಟು ಮತದಾನವಾಗಿದ್ದು, ಯಾವುದೇ ಅಹಿತಕರ ಘಟನೆ ಇಲ್ಲದಂತೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜೆ.ಮಂಜುನಾಥ್ ಅವರು ತಿಳಿಸಿದ್ದಾರೆ. ಮತದಾನ ಅಂತ್ಯಗೊಳ್ಳುವ ವೇಳೆಗೆ […]

Continue Reading
IMG 20211210 WA0042

ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ..!

*ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ಹಾವೇರಿ, ಡಿಸೆಂಬರ್ 10: ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ , ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು ಪಂಚಾಯತಿ ಕಾರ್ಯಾಲಯದ […]

Continue Reading
IMG 20211204 WA0014

ಬೆಂಗಳೂರು: ರಸ್ತೆ ಗುಂಡಿ: ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ….!

*ರಸ್ತೆ ಗುಂಡಿ: ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ* ಬೆಂಗಳೂರಿನ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಹತ್ತು ದಿನಗಳ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಆಮ್‌ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಶನಿವಾರ ಚಾಲನೆ ನೀಡಿದರು. ತೆರೆದ ವಾಹನವನ್ನು ಬಳಸಿಕೊಂಡು ಬೆಂಗಳೂರಿನಾದ್ಯಂತ ಜನಜಾಗೃತಿಗೆ ಆಮ್‌ ಆದ್ಮಿ ಪಾರ್ಟಿ ಮುಂದಾಗಿದ್ದು, ಮೊದಲ ದಿನದಂದು ವಾಹನವು ಗಾಂಧಿನಗರ, ಮಲ್ಲೇಶ್ವರಂ, ರಾಜಾಜಿನಗರ, ಚಿಕ್ಕಪೇಟೆ ಮಾರ್ಗದಲ್ಲಿ ಸಾಗಿ ಆರ್ಮುಗಂ ವೃತ್ತ ತಲುಪಿತು. […]

Continue Reading