ಬೆಂಗಳೂರು: ರಸ್ತೆ ಗುಂಡಿ: ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ….!
*ರಸ್ತೆ ಗುಂಡಿ: ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ* ಬೆಂಗಳೂರಿನ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಹತ್ತು ದಿನಗಳ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಶನಿವಾರ ಚಾಲನೆ ನೀಡಿದರು. ತೆರೆದ ವಾಹನವನ್ನು ಬಳಸಿಕೊಂಡು ಬೆಂಗಳೂರಿನಾದ್ಯಂತ ಜನಜಾಗೃತಿಗೆ ಆಮ್ ಆದ್ಮಿ ಪಾರ್ಟಿ ಮುಂದಾಗಿದ್ದು, ಮೊದಲ ದಿನದಂದು ವಾಹನವು ಗಾಂಧಿನಗರ, ಮಲ್ಲೇಶ್ವರಂ, ರಾಜಾಜಿನಗರ, ಚಿಕ್ಕಪೇಟೆ ಮಾರ್ಗದಲ್ಲಿ ಸಾಗಿ ಆರ್ಮುಗಂ ವೃತ್ತ ತಲುಪಿತು. […]
Continue Reading