ಹೊಸ ಡಿಜಿಟಲ್ ತಂತ್ರಜ್ಞಾನ ಹಾಗೂ ಆವಿಷ್ಕಾರಗಳಿಂದ ದೇಶದ ಅಭಿವೃದ್ಧಿ ಸಾಧ್ಯ-ಎಂ. ವೆಂಕಯ್ಯನಾಯ್ಡು
ಹೊಸ ಡಿಜಿಟಲ್ ತಂತ್ರಜ್ಞಾನ ಹಾಗೂ ಆವಿಷ್ಕಾರಗಳಿಂದ ದೇಶದ ಅಭಿವೃದ್ಧಿ ಸಾಧ್ಯ-ಎಂ. ವೆಂಕಯ್ಯನಾಯ್ಡು ಬೆಂಗಳೂರು, ನವೆಂಬರ್ 17 (ಕರ್ನಾಟಕ ವಾರ್ತೆ) : ಹೊಸ ಡಿಜಿಟಲ್ ತಂತ್ರಜ್ಞಾನ ಹಾಗೂ ಆವಿಷ್ಕಾರಗಳನ್ನು ವಿನಿಮಯ ಮಾಡಿಕೊಂಡಾಗ ದೇಶದ ಬೆಳವಣಿಗೆಯಾಗುತ್ತದೆ ಇದರಿಂದ ಜೀವನಮಟ್ಟ ಸುಧಾರಿಸಿ ಜ್ಞಾನ ಆಧಾರಿತ ಸಮಾಜದ ಸೃಷ್ಠಿಯಾಗುತ್ತದೆ ಎಂದು ಭಾರತದ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಅವರು ತಿಳಿಸಿದರು. ಅವರು ಇಂದು ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾದ 3 ದಿನಗಳ ಬೆಂಗಳೂರು ಟೆಕ್ ಸಮ್ಮಿಟ್-2021ರ 24ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು […]
Continue Reading