IMG 20251221 WA0025

Karnataka : ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು….!

  *ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ* *ಸಚಿವರ ರಾಜೀನಾಮೆ ಕೇಳಿದ್ದೀರಾ? ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಾ?* *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಸಚಿವರ ನೇರ ಪ್ರಶ್ನೆ* *ನಿಮ್ಮಂತ ಹಣಕಾಸು ಸಚಿವರು ಅಮೆರಿಕದಲ್ಲೂ ಇಲ್ಲ‌* *ಹಾಸನ:* ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷ್ಮೀ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಹಾಸನದಲ್ಲಿ […]

Continue Reading
IMG 20251221 WA0022 scaled

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ…..1

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ ಬೆಂಗಳೂರು, ಡಿಸೆಂಬರ್ 21 (ಕರ್ನಾಟಕ ವಾರ್ತೆ) : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಉನ್ನತಿಗಾಗಿ ನಿರಂತರವಾಗಿ ಸಕ್ರಿಯ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ವತಿಯಿಂದ ಲೋಕಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿಗಳು- 2025 ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು. ರಾಜ್ಯ […]

Continue Reading
20251221 192118

New delhi : ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ

ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ ಕಾಯ್ದೆಯಡಿ ಕಡ್ಡಾಯ ಉದ್ಯೋಗ ಖಾತ್ರಿ ದಿನಗಳು 125ಕ್ಕೆ ಹೆಚ್ಚಳ ಭವಿಷ್ಯವನ್ನು ಮುನ್ನಡೆಸಲಿರುವ ಪಂಚಾಯತ್ ಗಳು – ಗ್ರಾಮಸಭಾ ಮತ್ತು ಪಂಚಯತ್ ಗಳಿಗೆ ಯೋಜನೆ ರೂಪಿಸುವ ಅಧಿಕಾರ ವಿಕಸಿತ ಭಾರತ – ಜಿ ರಾಮ್ ಜಿ, ವಿಕಸಿತ ಭಾರತ @2047 ಮುನ್ನೋಟಕ್ಕೆ ಪೂರಕ ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ […]

Continue Reading
IMG 20251208 WA0034 scaled

ಬೆಳಗಾವಿ : 7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಗುರಿ ನಿಗದಿ….!

*7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಗುರಿ ನಿಗದಿ: ಸಚಿವ ಶಿವಾನಂದ ಪಾಟೀಲ* *ಬೆಳಗಾವಿ ಸುವರ್ಣಸೌಧ ಡಿ.17.(ಕ.ವಾ.):* ರಾಜ್ಯದ ಎಥೆನಾಲ್ ಹಾಗೂ ಡಿಸ್ಟಲರಿ ಕಾರ್ಖಾನೆಗಳಿಂದ ಬೆಂಬಲ ಬೆಲೆಯಡಿ 7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿ ನಿಗಿದ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಬುಧವಾರ ಶಾಸಕರುಗಳಾದ ಎನ್.ಹೆಚ್.ಕೋನರೆಡ್ಡಿ ಹಾಗೂ ಬಸವರಾಜ […]

Continue Reading
IMG 20251216 WA0059

ಬೆಳಗಾವಿ : ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ* *ರಾಜ್ಯಮಟದ ಏಜೆನ್ಸಿ ನೇಮಕಕ್ಕೆ ಪ್ರಯತ್ನ……!

*ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ* *ರಾಜ್ಯಮಟದ ಏಜೆನ್ಸಿ ನೇಮಕಕ್ಕೆ ಪ್ರಯತ್ನ : ಸಚಿವ ಪ್ರಿಯಾಂಕ್ ಖರ್ಗೆ* *ಬೆಳಗಾವಿ ಸುವರ್ಣಸೌಧ ಡಿ.17.(ಕ.ವಾ.)* : ಗ್ರಾಮೀಣ ಪ್ರದೇಶದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಏಜೆನ್ಸಿ ನೇಮಕಕ್ಕೆ ಇಲಾಖೆಯಿಂದ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆಯ […]

Continue Reading
IMG 20251216 WA0085

ಬೆಳಗಾವಿ : 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ….!

*1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ* – *ಗೃಹ ಸಚಿವ ಡಾ.ಜಿ.ಪರಮೇಶ್ವರ* *ಬೆಳಗಾವಿ ಸುವರ್ಣಸೌಧ ಡಿ.16(ಕ.ವಾ.):* ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಈ ಹಿಂದಿನ […]

Continue Reading
IMG 20251216 WA0084

ಬೆಳಗಾವಿ : ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ….!

*ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಗುರಿ: ಸಚಿವ ಎನ್.ಎಸ್. ಭೋಸರಾಜು* – ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳಿಗೆ ನಿರ್ವಹಣಾ ಕಾರ್ಯಾಗಾರ ಉದ್ಘಾಟನೆ – ರಾಜ್ಯದ 41,849 ಜಲಮೂಲಗಳ ಪೈಕಿ ಕೇವಲ 6,500 ಕೆರೆಗಳ ಒತ್ತುವರಿ ತೆರವು ಬಾಕಿ – ಕೆರೆಗಳಲ್ಲಿ ಮೀನುಗಾರಿಕೆ ಹರಾಜು ಮೂಲಕ ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತನೆ *ಬೆಳಗಾವಿ, ಡಿಸೆಂಬರ್ 16:* ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ (ಬಜೆಟ್) ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ […]

Continue Reading
ವಿಧಾನ ಸಭೆಯ ಕಾರ್ಯಕಲಾಪದ ಛಾಯಾಚಿತ್ರಗಳು 10

ಬೆಳಗಾವಿ : ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಉಭಯ ಸದನಗಳಲ್ಲಿ ಸಂತಾಪ ಸೂಚನೆ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ ಸೂಚನೆ: ಅಜಾತ ಶತ್ರು ಹಾಗೂ ಸ್ನೇಹಜೀವಿಯ ಒಡನಾಟ ನೆನೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ / ಬೆಂಗಳೂರು, ಡಿಸೆಂಬರ್ 15 (ಕರ್ನಾಟಕ ವಾರ್ತೆ): ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರು ಎನಿಸಿದ್ದರು. ದಾವಣಗೆರೆ ಜಿಲ್ಲೆಯನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಶಿವಶಂಕರಪ್ಪನವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಂದು ವಿಧಾನ ಸಭೆ […]

Continue Reading
IMG 20251214 WA0063

Karnataka : ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ….!

*ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್* *ಕಟ್ಟಡ ನಿಧಿಗಾಗಿ ಸಾಮಾನ್ಯ ವರ್ಗಕ್ಕೆ 50 ಸಾವಿರ, ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಂದ 25 ಸಾವಿರ ಠೇವಣಿ ಸಂಗ್ರಹ* *ಜನರ ಉತ್ಸಾಹ ಮುಂದಿನ ಚುನಾವಣೆಗಳಿಗೆ ನಾಂದಿ* *ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಕೆ* *ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ* *ಬೆಂಗಳೂರು, ಡಿ.14:*ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ […]

Continue Reading
20251214 215054

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ….!

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ ಬೆಂಗಳೂರು : ಕಾಂಗ್ರೆಸ್ ನ  ಹಿರಿಯ ಶಾಸಕ , ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಆದ  ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನರಾಗಿದ್ದಾರೆ.ಅವರು ಆರು […]

Continue Reading