IMG 20240904 WA0011

Karnataka : ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ….!

*ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ* ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ […]

Continue Reading
IMG 20240829 WA0021 scaled

Karnataka : ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ….!

*ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ* *ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಆಗಸ್ಟ್ 29:ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ […]

Continue Reading
IMG 20240827 WA0033 scaled

ತುಮಕೂರು- ರಾಯದುರ್ಗ ಯೋಜನೆ – ಪ್ರಗತಿ ಪರಿಶೀಲನೆ….!

*ತುಮಕೂರು- ರಾಯದುರ್ಗ ಯೋಜನೆಗೆ ಈಗ ವೇಗ ಬಂದಿದೆ *ವೆಚ್ಚ ಹಂಚಿಕೆ ರೈಲ್ವೆ ಯೋಜನೆ: ಪ್ರಗತಿ ಪರಿಶೀಲಿಸಿದ ಸಚಿವ ಎಂ ಬಿ ಪಾಟೀಲ* *ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಸಚಿವರ ಸಲಹೆ* *ಬೆಂಗಳೂರು- ಉತ್ತರ ಕರ್ನಾಟಕ ಪಯಣದ ಅವಧಿ ಇಳಿಸಲು ಒತ್ತು* ಬೆಂಗಳೂರು: ರೈಲ್ವೆ ಜತೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿರುವ ರಾಜ್ಯದ ಗದಗ- ವಾಡಿ, ಧಾರವಾಡ-ಬೆಳಗಾವಿ, ತುಮಕೂರು- ದಾವಣಗೆರೆ, ತುಮಕೂರು-ರಾಯದುರ್ಗ ಸೇರಿದಂತೆ ಹಲವಾರು ರೈಲ್ವೆ ಯೋಜನೆಗಳಿಗೆ ಎದುರಾಗಿರುವ ಭೂಸ್ವಾಧೀನ ಅಡೆತಡೆ ಸೇರಿದಂತೆ ವಿವಿಧ […]

Continue Reading
IMG 20240826 WA0067 scaled

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ….!

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಆಗಸ್ಟ್‌ 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ […]

Continue Reading
IMG 20240821 WA0011 scaled

JD (S) ಅಕ್ರಮ ಗಣಿ: ಸಿದ್ದರಾಮಯ್ಯ ಅವರದ್ದು ಬ್ರಹ್ಮಾಂಡವೇ ಇದೆ.

*ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್ * ಅದು ನನ್ನ ಸಹಿಯಲ್ಲ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ. * ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ಕೊಟ್ಟ ಕೇಂದ್ರ ಸಚಿವರು. * ದಾಖಲೆಯಲ್ಲಿ ನನ್ನ ಸಹಿ ಪೋರ್ಜರಿ ಮಾಡಲಾಗಿದೆ; ಕಾನೂನಾತ್ಮಕವಾಗಿಯೆ ಹೋರಾಟ ನಡೆಸುತ್ತೇನೆ ಎಂದ ಸಚಿವರು. *ಸಾಯಿ ವೆಂಕಟೇಶ್ವರ ಮಿನರಲ್ಸ್ ಗೆ ನಾನು ಸೂಜಿ ಮೊನೆಯಷ್ಟು ಜಾಗ ನೀಡಿಲ್ಲ. *ಕೇಂದ್ರ ಸಚಿವ ಆಗಿದ್ದೇನೆ ಎಂದು ಕಾಂಗ್ರೆಸ್ ಗೆ ಹೊಟ್ಟೆ ಉರಿ* ••• ಬೆಂಗಳೂರು: ನಾನು ಕೇಂದ್ರ […]

Continue Reading
IMG 20240821 WA0002

Karnataka : ಮುಲಾಜೇ ಇಲ್ಲ HDK ನ ಅರೆಸ್ಟ್ ಮಾಡ್ತೀವಿ…..!

*ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ* *ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸಿಎಂ* *ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ* ಕೊಪ್ಪಳ, ಆಗಸ್ಟ್ 21:ಮಾಜಿ ಮುಖ್ಯಮಂತ್ರಿ  ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು. ಅವರು ಇಂದು […]

Continue Reading
Session Photos 10

ವಿಧಾನಸಭೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ….!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ-  ಕೃಷ್ಣ ಭೈರೇಗೌಡ ಬೆಂಗಳೂರು ಜುಲೈ-22 (ಕರ್ನಾಟಕ ವಾರ್ತೆ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸರ್ಕಾರದಿಂದ ತಮಗೆ ಮಂಜೂರಾಗಿರತಕ್ಕಂತಹ ಜಮೀನುಗಳನ್ನು ಪರಭಾರೆ ಮಾಡಬಾರದು. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಾದ್ದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಮಾಯಕರು ಬಡವರು ಆರ್ಥಿಕ ಮುಗ್ಗಟ್ಟಿನಿಂದ ಬಡತನದ ಹಿನ್ನೆಲೆಯಲ್ಲಿ ತಮಗೆ ಮಂಜೂರಾದ ಜಮೀನನ್ನು ಕಳೆದುಕೊಳ್ಳಬಾರದು ಎಂಬುದು ಸರ್ಕಾರದ ಒಟ್ಟಾರೆ ಆಶಯ ಎಂದು ಕಂದಾಯ […]

Continue Reading
Session Photos Vidhana Parishath 9

ವಿಧಾನ ಪರಿಷತ್ : ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ

ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು, ಜುಲೈ 22, (ಕರ್ನಾಟಕ ವಾರ್ತೆ) :ನಕಲಿ ವೈದ್ಯರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ವಿಧಾನ ಪರಿಷತ್ತಿನ ಸದಸ್ಯರಾದ ತಿಪ್ಪಣ್ಣ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಲಬುರಗಿ ನಗರದಲ್ಲಿ ಇದುವರೆಗೂ 23 ನಕಲಿ ವೈದ್ಯರನ್ನು ಗುರುತಿಸಲಾಗಿದೆ. ಕೆ.ಪಿ.ಎಂ.ಇ ನೋಂದಣಿ […]

Continue Reading
1705643692571 scaled

ಪಾವಗಡ : ಸರ್ಕಾರದ ಆಸ್ತಿಯ ಭಕ್ಷಕರಿಗೆ – ರಕ್ಷಕರಾದ ತಹಸಿಲ್ದಾರ್‌…!

ಸರ್ಕಾರದ ಅಧಿಕಾರಿಗಳಿಗೆ ಬೇಡವಾದ ಸರ್ಕಾರದ ಆಸ್ತಿ. ಸರ್ಕಾರದ ಸಂಬಳ ರಿಯಲ್‌ ಎಸ್ಟೇಟ್‌ ಮಾಫಿಯಾ ಗೆ ಕೆಲಸ…? ಸರ್ಕಾರದ ಆಸ್ತಿಯ ಭಕ್ಷಕರಿಗೆ ರಕ್ಷಕರಾದ ತಹಸಿಲ್ದಾರ್‌ ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಹೋಬಳಿ ಯ ಸರ್ವೇ ನಂಬರ್‌ 249 ಮತ್ತು 250 ರ  ಕೋಟೇಶ್ವರ ಸ್ವಾಮಿ ದೇವಸ್ಥಾನದ ಜಮೀನು ಕಾನೂನು ಬಾಹಿರವಾಗಿ ರಿಯೆಸ್ಟೇಟ್‌ ಮಾಫಿಯಾ ದ ಟಿ.ವಿ ವೆಂಕಟೇಶ್‌, ಎನ್‌ ಆರ್‌ ಅಶ್ವಥ್‌ ಕುಮಾರ್‌ ಮತ್ತು ಇತರರ ಹೆಸರಿಗೆ ಭೂದಾಖಲೆಗಳನ್ನು ಬದಲಾಯಿಸಿಕೊಂಡಿದ್ದಾರೆ.ಈ ಎರಡು ಸರ್ವೇ ನಂಬರ್‌ ಜಮೀನುಗಳ ಭೂದಾಖಲೆಗಳನ್ನು […]

Continue Reading
IMG 20240720 WA0003

Karnataka : ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ…!

*ವಾರದಲ್ಲಿ ಆರು ದಿನ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಚಾರಿತ್ರಿಕ ಪುಣ್ಯ ಕಾರ್ಯಕ್ಕೆ ಮುಂದಾದ ಅಜೀಂ ಪ್ರೇಮ್ ಜಿ ಫೌಂಡೇಷನ್ ಗೆ ಸಿಎಂ‌ ಅಪಾರ ಮೆಚ್ಚುಗೆ* *ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ* *ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ* ಬೆಂಗಳೂರು ಜು 20: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅಜೀಂಪ್ರೇಮ್ ಜಿ ಫೌಂಡೇಷನ್ […]

Continue Reading