ಬೆಳಗಾವಿ : ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು….!
*ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು* *ನನ್ನ ಮತ್ತು ಬಸವರಾಜ ಹೊರಟ್ಟಿಯವರ ಸ್ನೇಹ ನಾಲ್ಕು ದಶಕಗಳದ್ದು- ಮುಖ್ಯಮಂತ್ರಿ ಸಿದ್ದರಾಮಯ್ಯ* ಹೊರಟ್ಟಿ ಹ್ಯಾಂಡಸಮ್ ಟೀಚರ್ ಆ್ಯಂಡ್ ಇಂಟಲಿಜೆಂಟ್ ಪೊಲಿಟಿಷಿಯನ್: ಬಸವರಾಜ ಬೊಮ್ಮಾಯಿ* *ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ* ಬೆಳಗಾವಿ, ಡಿಸೆಂಬರ್ 12: ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಬಸವರಾಜ ಹೊರಟ್ಟಿಯವರೊಂದಿಗೆ ನಾಲ್ಕು ದಶಕಗಳ ಸ್ನೇಹ ಸಂಬಂಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ […]
Continue Reading