IMG 20251213 WA0026 scaled

ಬೆಳಗಾವಿ : ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು….!

*ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಅಜಾತಶತ್ರು* *ನನ್ನ ಮತ್ತು ಬಸವರಾಜ ಹೊರಟ್ಟಿಯವರ ಸ್ನೇಹ ನಾಲ್ಕು ದಶಕಗಳದ್ದು- ಮುಖ್ಯಮಂತ್ರಿ ಸಿದ್ದರಾಮಯ್ಯ* ಹೊರಟ್ಟಿ ಹ್ಯಾಂಡಸಮ್ ಟೀಚರ್ ಆ್ಯಂಡ್ ಇಂಟಲಿಜೆಂಟ್ ಪೊಲಿಟಿಷಿಯನ್: ಬಸವರಾಜ ಬೊಮ್ಮಾಯಿ* *ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ* ಬೆಳಗಾವಿ, ಡಿಸೆಂಬರ್ 12: ಎಲ್ಲ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಬಸವರಾಜ ಹೊರಟ್ಟಿಯವರೊಂದಿಗೆ ನಾಲ್ಕು ದಶಕಗಳ ಸ್ನೇಹ ಸಂಬಂಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ […]

Continue Reading
IMG 20251213 WA0008

Bengaluru : 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ…..!

*2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ- ಎಂ ಬಿ ಪಾಟೀಲ* ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ […]

Continue Reading
IMG 20251210 WA0032

Belagavi: ಸೂರ್ಯನಗರ 1 ನೇ ಹಂತದ ಬಡಾವಣೆ ಪುರಸಭೆಗಳಿಗೆ ಹಸ್ತಾoತರ..!

*ಸೂರ್ಯನಗರ 1 ನೇ ಹಂತದ ಬಡಾವಣೆಯ ಸ್ವತ್ತುಗಳಿಗೆ ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಅಹಮದ್ ಖಾನ್* ಬೆಳಗಾವಿ, ಸುವರ್ಣ ವಿಧಾನಸೌಧ ಕ.ವಾ. (ಡಿ.10): ಸೂರ್ಯನಗರ 1ನೇ ಹಂತ ವಸತಿ ಬಡಾವಣೆಯನ್ನು ಚಂದಾಪುರ ಮತ್ತು ಬೊಮ್ಮಸಂದ್ರ ಪುರಸಭೆಗಳಿಗೆ ಹಸ್ತಾoತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಸದರಿ ಪುರಸಭೆಗಳು ಹಸ್ತಾಂತರ ಮಾಡಿಕೊಂಡು ಬಡಾವಣೆಯ ಸ್ವತ್ತುಗಳಿಗೆ ಇ-ಖಾತಾವನ್ನು ಮಾಡಿಕೊಡಲು ಕ್ರಮ ವಹಿಸಬೇಕಾಗಿದೆ. ಈ ವಿಷಯದಲ್ಲಿ ಗೃಹ ಮಂಡಳಿಯಿಂದ ನಿರ್ಲಕ್ಷ ವಾಗಿಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪ […]

Continue Reading
IMG 20251210 WA0021

ಬೆಳಗಾವಿ : ಭದ್ರಾ ಮೇಲ್ದಂಡೆ ಯೋಜನೆ -ಸರ್ವಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ….!

*ಭದ್ರಾ ಮೇಲ್ದಂಡೆ ಯೋಜನೆ ರೂ.5,300 ಕೋಟಿ ಅನುದಾನ ಬಿಡುಗಡೆ ಕೋರಿ *ಸರ್ವ ಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ* *ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 (ಕರ್ನಾಟಕ ವಾರ್ತೆ) :* ಪ್ರಸಕ್ತ ಸಂಸತ್ತಿನ ಅಧಿವೇಶನದ ಮುಗಿಯುವುದರ ಒಳಗಾಗಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವ ರೂ.5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ […]

Continue Reading
IMG 20251210 WA0015

ಬೆಳಗಾವಿ‌: ಆಗಸ್ಟ್-2025 ವರೆಗೆ ಗೃಹಲಕ್ಷ್ಮಿ ಹಣ ಜಮೆ….!

*ಆಗಸ್ಟ್-2025 ವರೆಗೆ ಗೃಹಲಕ್ಷ್ಮಿ ಹಣ ಜಮೆ* *ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಹಣ ಸಂದಾಯ-/ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 (ಕರ್ನಾಟಕ ವಾರ್ತೆ) :* ರಾಜ್ಯ ಸರ್ಕಾರದಿಂದ ಆಗಸ್ಟ್-2025 ವರೆಗಿನ ಗೃಹಲಕ್ಷ್ಮಿ ಕಂತುಗಳನ್ನು ಫಲಾನುಭವಿಗಳ ಖಾತೆ ಜಮೆ ಮಾಡಲಾಗಿದೆ. ಯೋಜನೆ ಆರಂಭವಾದಗಿನಿಂದ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿಯಾದ ಪ್ರತಿ ಕುಟುಂಬದ ಯಜಮಾನಿಗೆ ತಲಾ ರೂ.46,000 ಲಭಿಸಿದೆ ಎಂದು […]

Continue Reading
IMG 20251208 WA0046

Belagavi: ವಿಧಾನಸಭೆ – ಅಗಲಿದ ಗಣ್ಯರಿಗೆ ಮುಖ್ಯಮಂತ್ರಿಗಳಿಂದ ಸಂತಾಪ…..!

*ಅಗಲಿದ ಗಣ್ಯರಿಗೆ ಮುಖ್ಯಮಂತ್ರಿಗಳಿಂದ ಸಂತಾಪ* ಬೆಳಗಾವಿ, ಡಿಸೆಂಬರ್ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ […]

Continue Reading
IMG 20251208 WA0009

Belagavi :ಅಧಿವೇಶನದ ಪ್ರತಿ ಬುಧವಾರ, ಗುರುವಾರ ಇಡೀ ದಿನದ ಕಲಾಪವು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ವಿಶೇಷ ಚರ್ಚೆ..!

*ಅಧಿವೇಶನದ ಪ್ರತಿ ಬುಧವಾರ, ಗುರುವಾರ ಇಡೀ ದಿನದ ಕಲಾಪವು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ವಿಶೇಷ ಚರ್ಚೆಗೆ ಮೀಸಲು: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ* — ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ.): 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಹೇಳಿದರು. ಸುವರ್ಣಸೌಧದ ಎರಡನೇ […]

Continue Reading
IMG 20251208 WA0002

Karnataka: ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್…..!

*ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್* ⦁ *ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ* ⦁ *2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ* *ಬೆಂಗಳೂರು, ಡಿ. 7*: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ […]

Continue Reading
IMG 20251204 WA0022

Karnataka : ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು….!

ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು, ಡಿಸೆಂಬರ್ 4 (ಕರ್ನಾಟಕ ವಾರ್ತೆ): ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು  ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು ವತಿಯಿಂದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ […]

Continue Reading
IMG 20251201 WA0009

Karnataka : ಸಮರ್ಪಕ ಭೂದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ….!

ಗ್ರಾಮಗಳು ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 1 (ಕರ್ನಾಟಕ ವಾರ್ತೆ):   ಗ್ರಾಮಗಳು ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ, ಮಹಾತ್ಮಾ ಗಾಂಧೀಜಿಯವರ ಕನಸು ಇದೇ ಆಗಿತ್ತು. ಮೊದಲು ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ […]

Continue Reading