IMG 20260208 WA0005 scaled

BJP : ಕೇಂದ್ರ ಬಜೆಟ್ 2047ಕ್ಕೆ ‘ವಿಕಸಿತ ಭಾರತ’ದ ರೋಡ್‍ಮ್ಯಾಪ್….!:

ಕೇಂದ್ರ ಬಜೆಟ್ 2047ಕ್ಕೆ ‘ವಿಕಸಿತ ಭಾರತ’ದ ರೋಡ್‍ಮ್ಯಾಪ್: ಸಚಿವ ಅಶ್ವಿನಿ ವೈಷ್ಣವ್ ವಿಶ್ಲೇಷಣೆ ಬೆಂಗಳೂರು: ಈ ವರ್ಷದ ಕೇಂದ್ರ ಬಜೆಟ್ 2047ಕ್ಕೆ ವಿಕಸಿತ ಭಾರತದ ರೋಡ್‍ಮ್ಯಾಪ್ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅವರು ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. 2047ಕ್ಕೆ ನಾವು ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ದೇಶವಾಗಬೇಕೆಂದು ಸಂಕಲ್ಪ ಮಾಡಿದ್ದೇವೆ. ಅದಕ್ಕೆ ಈ ರೋಡ್‍ಮ್ಯಾಪ್ ಪೂರಕ ಎಂದು ನುಡಿದರು. ಈ ರೋಡ್ ಮ್ಯಾಪ್ 3 […]

Continue Reading
IMG 20251208 WA0002

Karnataka: ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್…..!

*ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್* ⦁ *ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ* ⦁ *2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ* *ಬೆಂಗಳೂರು, ಡಿ. 7*: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ […]

Continue Reading
image001ROEA

Delhi ಸ್ಫೋಟ : 8 ಜನರ ಸಾವು , ರಾಜ್ಯದಾದ್ಯಂತ ಅಲರ್ಟ್…!

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ  i 20 ಕಾರು ಸ್ಫೋಟಗೊಂಡು 8 ಜನ ರು ಮೃತಪಟ್ಟಿದ್ದು,  ಹಲವಾರು ಜನರು ಗಾಯಗೊಂಡಿದ್ದಾರೆ.  ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ದೆಹಲಿಯ ಕೆಂಪ ಕೋಟೆ ಬಳಿಯ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗೃಹ ಸಚಿವರು ದೆಹಲಿ ಪೊಲೀಸ್ ಆಯುಕ್ತರು ಮತ್ತು ಸ್ಥಳದಲ್ಲಿದ್ದ ಇತರ ಹಿರಿಯ ಅಧಿಕಾರಿಗಳಿಂದ ಪರಿಸ್ಥಿತಿಯ ವಿವರಗಳನ್ನು ಪಡೆದರು ಪ್ರಕರಣದ ಸಂಪೂರ್ಣ ತನಿಖೆಯನ್ನು […]

Continue Reading
IMG 20250901 WA0045 scaled

BJP : ಧರ್ಮಸ್ಥಳ ಪ್ರಕರಣ ಸಿ ಬಿ ಐ ಅಥವಾ ಎನ್‍ಐಎ ತನಿಖೆ ಗೆ ಆಗ್ರಹ….!

  ‘ಧರ್ಮಸ್ಥಳ ಚಲೋ’ ಹಗುರವಾಗಿ ತೆಗೆದುಕೊಳ್ಳದಿರಿ ಸಿಬಿಐ ಅಥವಾ ಎನ್‍ಐಎ ಯಿಂದ ಷಡ್ಯಂತ್ರದ ತನಿಖೆ ಮಾಡಲು ವಿಜಯೇಂದ್ರ ಆಗ್ರಹ ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ತಡೆದಿಲ್ಲ. ಕಾಂಗ್ರೆಸ್ ಸರಕಾರ ಕಿತ್ತೊಗೆಯುವವರೆಗೆ ಹಿಂದೂ ಕಾರ್ಯಕರ್ತರು ನೆಮ್ಮದಿಯಿಂದ ಇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಎಚ್ಚರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಇಂದು ರಾಜ್ಯ ಬಿಜೆಪಿ ವತಿಯಿಂದ ನಡೆದ […]

Continue Reading
IMG 20250822 WA0034 scaled

Karnataka : ಆನ್ ಲೈನ್ ವಂಚನೆ ಪ್ರಕರಣಗಳ ಶೀಘ್ರ ಇತ್ಯರ್ಥ

  ವಿಧಾನ‌ ಪರಿಷತ್ : ಆನ್ ಲೈನ್ ವಂಚನೆ ಪ್ರಕರಣಗಳ ಶೀಘ್ರ ಇತ್ಯರ್ಥ: ಡಾ.ಜಿ.ಪರಮೇಶ್ವರ್ ಬೆಂಗಳೂರು, ಆಗಸ್ಟ್ 21 ( ಕರ್ನಾಟಕ ವಾರ್ತೆ) ಆನ್ ಲೈನ್ ವಂಚನೆ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ರಾಜ್ಯದಲ್ಲಿ 43 ಪೊಲೀಸ್ ಠಾಣೆಗಳನ್ನು‌ ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರು ಪದನಾಮೀಕರಿಸಿ ಅದೇಶಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೈಬರ್ ಕ್ರೈಮ್ ಠಾಣೆಗಳಿಗೆ ಪ್ರಕರಣ ದಾಖಲಿಸಿ ತನಿಖೆ […]

Continue Reading
IMG 20250627 WA0023

Karnataka : ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ‌ ಕಾರ್ಯ ನಿರ್ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ….!

*ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ‌ ಕಾರ್ಯ ನಿರ್ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜೂನ್ 27, (ಕರ್ನಾಟಕ ವಾರ್ತೆ): ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂಬ ಸೂಚನೆಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ […]

Continue Reading
IMG 20250627 WA0010

:Lokayukta: KSPCB –  Suo motu cse registered….!

Karnataka State Pollution Control board :   suo motu case has been registered  Bangalore : Pursuant to numerous complaints received by this institution pertaining to dereliction of duty, maladministration, corruption, nepotism and similar illegal activities, a suo motu case has been registered against the officials/officers of Karnataka State Pollution Control Board (KSPCB), Bengaluru. ​  Today, Hon’ble […]

Continue Reading
IMG 20250522 WA0008

ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ಅಧಿಕಾರ ಸ್ವೀಕಾರ…!

*ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ಅವರಿಂದ ಅಧಿಕಾರ ಸ್ವೀಕಾರ… ಬೆಂಗಳೂರು, ಕರ್ನಾಟಕ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಅಲೋಕ್ ಮೋಹನ್ ಅವರು ಸರ್ಕಾರಿ ಸೇವೆಯಿಂದ ನಿವೃತ್ತರಾದ ಕಾರಣ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಬೆಂಗಳೂರಿನ ಸಿ.ಐ.ಡಿ, ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕಗಳ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ. ಎ. ಸಲೀಂ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಡಾ.ಎಂ.ಎ. ಸಲೀಂ ಅವರು ನಡೆದು ಬಂದ ಹಾದಿ…..! ಡಾ. ಎಂ. […]

Continue Reading
IMG 20241021 WA0007 scaled

Karnataka : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ…!

*2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ: ಸಿ.ಎಂ* *200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳಾಗುತ್ತಿವೆ* *ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ: ಸಿ.ಎಂ ಘೋಷಣೆ* *ಕಾನೂನು ಸುವ್ಯವಸ್ಥೆಗೂ ಅಭಿವೃದ್ಧಿಗೂ, ಆರ್ಥಿಕತೆಗೂ, ಜಿಡಿಪಿಗೂ ನೇರ ಸಂಬಂಧ ಇದೆ: ಸಿಎಂ* ಬೆಂಗಳೂರು ಅ : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading
IMG 20240826 WA0067 scaled

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ….!

ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಆಗಸ್ಟ್‌ 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ […]

Continue Reading