Karnataka : ಸಾರ್ವಜನಿಕರಿಗೆ ವಂಚನೆ – ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್…!
ಸಾರ್ವಜನಿಕರಿಗೆ ವಂಚನೆ – ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್ ಬೆಂಗಳೂರು, ಏಪ್ರಿಲ್ 29 (ಕರ್ನಾಟಕ ವಾರ್ತೆ): ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಒಂದೇ ಕುಟುಂಬದ ನಾಲ್ವರು ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 182/2025, ಕಲಂ 318, 3(5) ಬಿ.ಎನ್.ಎಸ್ ಮತ್ತು ಕಲಂ 21 ಬಡ್ಸ್ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಸಾರ್ವಜನಿಕರಿಂದ ಹಣ […]
Continue Reading