IMG 20220319 WA0066

ಪಾವಗಡದಲ್ಲಿ ಬಸ್ ಅಪಘಾತ: ಮೃತಪಟ್ಟವರ ಕುಟುಂಬದವರಿಗೆ ಪರಿಹಾರ – ಮುಖ್ಯಮಂತ್ರಿ

ಭೀಕರ ರಸ್ತೆ ಅಪಘಾತ ಐದು ಮಂದಿ ಸಾವು 30 ಹೆಚ್ಚಿನ ಜನಕ್ಕೆ ಗಾಯಗಳು.                      ಪಾವಗಡ. ಇಂದು ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ವೈ ಎನ್  ಹೊಸಕೋಟೆಯಿಂದ ಪಾವಗಡ ಕಡೆಗೆ ಬರುತ್ತಿದ್ದ ಎಸ್ ವಿ ಟಿ ಖಾಸಗಿ ಬಸ್ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿರೋ ಘಟನೆ ಶನಿವಾರ ಪಟ್ಟಣದ ಹೊರವಲಯದ ಪಳವಳ್ಳಿಯ […]

Continue Reading
IMG 20220319 WA0008

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಗಳಿಗೆ ಸಾಂತ್ವನ….!

ಪಾವಗಡ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್ ಸಾಂತ್ವನ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಾಲವಳ್ಳಿ ಕಟ್ಟೆ ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸಂತ್ರಸ್ತರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ಸಿಗಬೇಕು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಸದಸ್ಯರಿಗೆ ನೋವು […]

Continue Reading
IMG 20220319 WA0003

ಪಾವಗಡ: ಭೀಕರ ರಸ್ತೆ ಅಪಘಾತ, 4 ಕ್ಕೂ ಹೆಚ್ಚು ಜನರ ಸಾವಿನ ಶಂಕೆ..!

ಪಾವಗಡ: ತಾಲ್ಲೂಕಿನ ಪಳವಳ್ಳಿ ಕಟ್ಟೆಯ ಬಳಿ SVT ಎಂಬ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಈ ಘಟನೆ ಯಲ್ಲಿ 4 ಜನರು ಸಾವನ್ನಪ್ಪಿದ್ದರೆ, 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ 10 ಕ್ಕೂ ಹೆಚ್ಚು ಜನರನ್ನು ತುಮಕೂರು ಹಾಗು ಬೆಂಗಳೂರು ಆಸ್ಪತ್ರೆ ಗಳಿಗೆ ಕಳುಹಿಸಲಾಗಿದೆ. ಸ್ಥಳೀಯ ಶಾಸಕ ವೆಂಕಟರವಣಪ್ಪ ನವರ ಪ್ರಕಾರ 4 ಜನರು ಮಾತ್ತ ಮೃತ ಪಟ್ಡಿದ್ದು, ಕೆಲವರಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ ಎಂಬ ವಿಷಯ ವನ್ನು ಶಾಸಕರು ಖಾಸಗಿ ಸುದ್ದಿವಾಹಿನಿ ಗೆ […]

Continue Reading
IMG 20220314 WA0015

ಜೆಡಿ(ಎಸ್) :ಜನತಾ ಜಲಧಾರೆ ಪೂರ್ವಭಾವಿ ಸಭೆ…

ಜನತಾ ಜಲಧಾರೆ ಪೂರ್ವಭಾವಿ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ವಿಜಯಪುರ, ಬಾಗಲಕೋಟೆ , ಕೊಪ್ಪಳ ಜಿಲ್ಲೆಗಳ ಮುಖಂಡರ ಸಭೆ ಎಲ್ಲ ಜಿಲ್ಲೆಗಳ ಪೂರ್ವಭಾವಿ ಸಭೆಗಳು ಮುಗಿದ ನಂತರ ಜಲಧಾರೆ ದಿನ ಪ್ರಕಟ ಬೆಂಗಳೂರು: ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಕೈಗೊಳ್ಳಲಿರುವ ‘ಜನತಾ ಜಲಧಾರೆ’ ಗಂಗಾ ರಥಯಾತ್ರೆಯ ಪೂರ್ವಸಿದ್ಧತೆ ನಿಮಿತ್ತ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು 7 ಜಿಲ್ಲೆಗಳ ಮುಖಂಡರ ಜತೆ ಮಾತುಕತೆ ನಡೆಸಿದರು. […]

Continue Reading
IMG 20210810 WA0040

ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ….!

ಬೆಂಗಳೂರು ಆಗಸ್ಟ್ 10-ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಮುಖ್ಯಾಂಶಗಳು: 2. ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. 3. ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ: 4. […]

Continue Reading
IMG 20210626 WA0008

ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಯಲಿದೆ….!

ಕರ್ನಾಟಕ ಪೊಲೀಸರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ. 50 ಕೋಟಿ ಮೊತ್ತದ ಮಾದಕವಸ್ತುಗಳ ನಾಶ ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಯಲಿದೆ ಬೆಂಗಳೂರು: ಡ್ರಗ್ಸ್ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ. ಡ್ರಗ್ಸ್ ಮಾರಾಟ ಜಾಲವನ್ನು ಮೆಟ್ಟಿ ನಿಲ್ಲುವುದೇ ನಮ್ಮ ಸಂಕಲ್ಪ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಾರ್ಕ್ […]

Continue Reading
IMG 20210122 102150

ಸಿಎಂ ತವರು ಜಿಲ್ಲೆಯಲ್ಲಿ ಜಲಟಿನ್ ಸ್ಫೋಟ…!

ಶಿವಮೊಗ್ಗ: ಶಿವಮೊಗ್ಗ ಬಳಿ ಇರುವ ಹುಣಸೋಡು ಬಳಿ ಇರುವ ಜಲ್ಲಿ ಕ್ರಷರ್ ಬಳಿ ಜಲಿಟಿನ್ ಕಡ್ಡಿಗಳು  ಸ್ಫೋಟ ವಾಗಿದೆ. ಸ್ಫೋಟ  ರಾ ತ್ರಿ 10:30 ರ ಸಂದರ್ಭದಲ್ಲಿ ಸಂಭವಿಸಿದೆ.ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೆಟ್  ಸ್ಪೋಟಿಸಿದ ಪರಿಣಾಮ ಬಿಹಾರ ಮೂಲದ  ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೆಟ್ ಬಾಕ್ಸ್ ಗಳು ಸ್ಪೋಟಗೊಂಡು ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಆರು ಕ್ಕೂ ಹೆಚ್ಚು  ಮಂದಿ ಬಿಹಾರಿ […]

Continue Reading

ರಾಜ್ಯ ಬಿಜೆಪಿ ಸರ್ಕಾರದ 3400 ಕೋಟಿ ಬೃಹತ್‌ ಹಗರಣ….!

*ವಿದ್ಯುತ್‌ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರಕಾರದಿಂದ 3400 ಕೋಟಿ ಬೃಹತ್‌ ಹಗರಣ: ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪ* *ಅದಾನಿಗೆ ಅನುಕೂಲ ಮಾಡಲು 6 ಕೋಟಿ ಕನ್ನಡಿಗರ ಮೇಲೆ ಬಿಜೆಪಿ ಸರಕಾರದಿಂದ ಹೊರೆ* *ಕಳೆದ 10 ವರ್ಷಗಳಲ್ಲಿ ವಿದ್ಯುತ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯ* ಬೆಂಗಳೂರು ನವೆಂಬರ್‌ 23: ಅದಾನಿಗೆ ಅನುಕೂಲ ಮಾಡಲು 6 ಕೋಟಿ ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರ ಹೊರೆ ಹಾಕುತ್ತಿದೆ. ಅಲ್ಲದೆ ವಿದ್ಯುತ್‌ ಖರೀದಿಯಲ್ಲಿ […]

Continue Reading
f97e62b7 7be9 4e0d 85dc 02e7926de7ea

50 ಹೊಸ ನಾಯಿಗಳನ್ನು ಶ್ವಾನದಳಕ್ಕೆ ಸೇರ್ಪಡೆ,ಶ್ವಾನ ಚಮತ್ಕಾರ…!

50 ಹೊಸ ನಾಯಿಗಳನ್ನು ಶ್ವಾನದಳಕ್ಕೆ ಸೇರ್ಪಡೆ,2.5 ಕೋಟಿ ವೆಚ್ಚದಲ್ಲಿ ಶ್ವಾನದಳದ ಉನ್ನತೀಕರಣ: ಆಯುಕ್ತ ಭಾಸ್ಕರ್‌ ರಾವ್     ಖ್ಯಾತ ಶ್ವಾನ ಮನೋತಜ್ಞ ಅಮೃತ್‌ ಹಿರಣ್ಯ ಅವರ ಸೇವೆಯನ್ನು ಪಡೆದುಕೊಳ್ಳಲು ನಿರ್ಧಾರ. ಬೆಂಗಳೂರು ಮೇ 26: ರಾಜ್ಯದ ಪೊಲೀಸ್‌ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ರೂಪಾಯಿಗಳ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್‌ ಆಯುಕ್ತ ಶ್ರಿ ಭಾಸ್ಕರ್‌ ರಾವ್‌ ತಿಳಿಸಿದರು. ನಗರದ ಕೋರಮಂಗಲದಲ್ಲಿರುವ ಆಡುಗೋಡಿಯಲ್ಲಿರುವ ಸಿಎಆರ್‌ ಸೌತ್‌ ನಲ್ಲಿ ಹೊಸದಾಗಿ ಉನ್ನತೀಕರಿಸಿರುವ ಶ್ವಾನ ಚಟುವಟಿಕೆಯ […]

Continue Reading
65420688 910d 49cc b73c 58dafb212d2a

ಕೊರೋನಾ ಟೆಸ್ಟ್ ನಡೆಸದಂತೆ ಜೆಡಿಎಸ್ MLC ಮತ್ತು ಮಗನ ಕಿರಿಕ್…!

ಮಂಡ್ಯ ಏ ೨೫;- ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಹಲವಾರು ಜನ ತುತ್ತಾಗುತ್ತಿದ್ದಾರೆ ಅದಕ್ಕೆ ಪತ್ರಕರ್ತರಿಗೂ ಹೊರತಾಗಿಲ್ಲ, ಮುಂಬೈ. ಚನೈ ನಲ್ಲಿ ಸೋಂಕಿಗೆ ತುತ್ತಾಗಿರುವ ಉದಾಹರಣೆಗಳಿವೆ. ಕರ್ನಾಟಕ ಸರ್ಕಾರ ರಾಜ್ಯದ ಮಾದ್ಯಮ ಮಂದಿಗೂ ಪರೀಕ್ಷೆ ಮಾಡಲು ಆದೇಶಿಸಿತ್ತು. ಇಂದು ಮಂಡ್ಯದಲ್ಲಿ  ಪತ್ರಕರ್ತರಿಗೆ ಪರೀಕ್ಷೆಮಾಡಲು ಹೋದಾಗ ಜೆಡಿಎಸ್‌ ಎಮ್‌ ಎಲ್‌ ಸಿ  ಕೆ.ಟಿ ಶ್ರೀಕಂಠೇಗೌಡ ಮತ್ತು ಅವರ ಮಗ ಪತ್ರಕರ್ತರಿಕು ಹಾಗೂ ಆರೋಗ್ಯ ಸಿಬ್ಬಂದಿಯ ಮೇಲೆ ಗೂಂಡ ಪ್ರವೃತ್ತಿ ತೋರಿದ್ದಾರೆ. ಪಾದರಾಯಪುರದಲ್ಲಿ ಆಶಾ ಕಾರ್ಯಕರ್ತರು,ಪೋಲೀಸರಮೇಲೆ ಹಲ್ಲೆ ಮಾಡಿದ್ದು […]

Continue Reading