IMG 20250324 WA0008

ಜಿಎಸ್ ಎಂಎ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ನೇಮಕ

ಜಿಎಸ್ ಎಂಎ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ನೇಮಕ ಶ್ರೀ ಸುನಿಲ್ ಭಾರ್ತಿ ಮಿತ್ತಲ್ ನಂತರ ಪ್ರತಿಷ್ಠಿತ ಟೆಲಿಕಾಂ ಉದ್ಯಮ ಸಂಸ್ಥೆಯ ಅಧ್ಯಕ್ಷತೆ ವಹಿಸಲಿರುವ 2ನೇ ಭಾರತೀಯ ಗೋಪಾಲ್ ವಿಠ್ಠಲ್ ಜಾಗತಿಕ ಟೆಲಿಕಾಂ ಉದ್ಯಮದಲ್ಲಿ ಏರ್ಟೆಲ್ನ ನಿರ್ಣಾಯಕ ಪಾತ್ರವನ್ನು ಈ ನೇಮಕಾತಿಯು ಎತ್ತಿ ತೋರಿಸುತ್ತದೆ ಬೆಂಗಳೂರು, ಮಾರ್ಚ್ 24: GSMA ನಿರ್ದೇಶಕರ ಮಂಡಳಿಯು 2026 ರ ಅಂತ್ಯದವರೆಗೆ ಭಾರ್ತಿ ಏರ್ಟೆಲ್ನ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೋಪಾಲ್ ವಿಠ್ಠಲ್ ಅವರನ್ನು ಅದರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಪ್ರಸ್ತುತ […]

Continue Reading
IMG 20250324 WA0005 scaled

Karnataka : ಹೆಜ್ಜೆಗೂ ಹೊಸ ಭರವಸೆ – ಹಿಮ್ಮಡಿ ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿ…..!

ಹೆಜ್ಜೆಗೂ ಹೊಸ ಭರವಸೆ: ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಮೊದಲ ಸಂಪೂರ್ಣ ಹಿಮ್ಮಡಿ ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿ ● ಬೆಂಗಳೂರಿನಲ್ಲಿ ವೈದ್ಯಕೀಯ ಪ್ರಥಮ ಮೈಲಿಗಲ್ಲು: ನಾರಾಯಣ ಹೆಲ್ತ್ ಸಿಟಿಯ ಈ ಶಸ್ತ್ರಚಿಕಿತ್ಸೆಯಿಂದ ನೋವು ರಹಿತವಾಗಿ ಮತ್ತೆ ಹೆಜ್ಜೆ ಹಾಕಿದ 64 ವರ್ಷದ ಮಹಿಳೆ ● ಭಾರತೀಯ ಮೂಳೆಚಿಕಿತ್ಸೆ ಆರೈಕೆಯಲ್ಲಿ ಮಹತ್ತರ ಮೈಲಿಗಲ್ಲು. ● ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೊಳಗಾದ ರೋಗಿಯ ಹೆಸರು ಜಸಿಂತಾ ಆಗ್ನೆಸ್ ಮಸ್ಕರೇನ್ಹಸ್. ಬೆಂಗಳೂರು, 24 ಮಾರ್ಚ್ 2025: ನಾರಾಯಣ ಹೆಲ್ತ್ ಸಿಟಿ ಬೆಂಗಳೂರಿನಲ್ಲಿ ಇದೇ ಮೊದಲ […]

Continue Reading
20250307 205154

BJP : ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್….!

ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್ ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.ಬಜಟ್ ಕುರಿತು ಸಾಮಾಜಿಕ ಮಾಧ್ಯಮ […]

Continue Reading
IMG 20250307 WA0032

Karnataka : ದೂರದೃಷ್ಟಿಯ, ಸಮಾನತೆ, ಸಾಮಾಜಿಕ ಬೆಳವಣಿಗೆ ಯ ಬಜೆಟ್….!

ಹಲಾಲ್ ಬಜೆಟ್ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ ದೂರದೃಷ್ಟಿಯ, ಸಮಾನತೆ, ಸಾಮಾಜಿಕ ಬೆಳವಣಿಗೆ, ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳೊಳಗಿರುವ ಬಜೆಟ್ 4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾರ್ಚ್ 07: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ […]

Continue Reading
images 66

Karnataka :16 ನೇ ವಿಧಾನ ಸಭೆಯ 6 ನೇ ಅಧಿವೇಶನದ ನೇರಪ್ರಸಾರ – Live

ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿದೆ. ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರು ,2025-26 ನೇ ಸಾಲಿನ‌ ಬಜೆಟ್ ನ್ನು ಮಾ.7 ರ ಶುಕ್ರವಾರ ವಿಧಾನ ಸಭೆಯಲ್ಲಿ ಮಂಡಿಸಲಿದ್ದಾರೆ. ನೇರ ಪ್ರಸಾರ – Live

Continue Reading
IMG 20250220 WA0005

ಅತ್ಯಾಧುನಿಕ ಪರಿಹಾರಗಳನ್ನು ಪ್ರಾರಂಭಿಸುವ ಮೂಲಕ ತನ್ನ ಕೂಲಿಂಗ್ ಉತ್ಪನ್ನ ಶ್ರೇಣಿಯನ್ನು ವಿಸ್ತರಿಸಿದ ʻಗ್ರಂಡ್ಫೋಸ್ʼ….!

 * ಅತ್ಯಾಧುನಿಕ ಪರಿಹಾರಗಳನ್ನು ಪ್ರಾರಂಭಿಸುವ ಮೂಲಕ ತನ್ನ ಕೂಲಿಂಗ್ ಉತ್ಪನ್ನ ಶ್ರೇಣಿಯನ್ನು ವಿಸ್ತರಿಸಿದ ʻಗ್ರಂಡ್ಫೋಸ್ʼ  * – ಮಿಕ್ಸಿಟ್‌, ಐಇ5 ಪಂಪ್ ಪರಿಹಾರಗಳೊಂದಿಗೆ ತಂಪಾಗಿಸುವ ತಂತ್ರಜ್ಞಾನಗಳ ವಿಸ್ತರಣೆ, ಹಾಗೂ ಡೇಟಾ ಕೇಂದ್ರಗಳು ಮತ್ತು ಡಿಸ್ಟ್ರಿಕ್ಟ್‌ ಕೂಲಿಂಗ್‌ಗಾಗಿ ವರ್ಧಿತ ಎಸ್‌ಎಲ್‌ವಿ ದಕ್ಷತೆಯ ಹೆಚ್ಚಳ  * – ಇಂಧನ ದಕ್ಷತೆಯನ್ನು ಹೆಚ್ಚಿಸಲು ಮತ್ತು ಪರಿಸರದ ಪರಿಣಾಮವನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ ಬೆಂಗಳೂರು, ಫೆಬ್ರವರಿ 20: ಬುದ್ಧಿವಂತ ಮತ್ತು ಇಂಧನ-ದಕ್ಷ ಪಂಪಿಂಗ್ ಪರಿಹಾರಗಳಲ್ಲಿ ಜಾಗತಿಕ ನಾಯಕ ಸಂಸ್ಥೆಯಾಗಿರುವ ʻಗ್ರಂಡ್ಫೋಸ್ʼ, ʻಎಕ್ರೆಕ್ಸ್ ಇಂಡಿಯಾ-2025ʼ […]

Continue Reading
20250215 184744 scaled

BJP : ದುರ್ಬಲ ಆರ್ಥಿಕತೆಯಿಂದ ಸದೃಢ ಆರ್ಥಿಕ ಶಕ್ತಿಯಾಗಿ ಭಾರತ…!

ಬೆಂಗಳೂರಿನಲ್ಲಿ ಸಾವಿರಾರು ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ದುರ್ಬಲ ಆರ್ಥಿಕತೆಯಿಂದ ಸದೃಢ ಆರ್ಥಿಕ ಶಕ್ತಿಯಾಗಿ ಭಾರತ- ಅಶ್ವಿನಿ ವೈಷ್ಣವ್ ಬೆಂಗಳೂರು: ವೈಯಕ್ತಿಕ ಆದಾಯ ತೆರಿಗೆ ದರದ ಬದಲಾವಣೆ ಕುರಿತು ಮಧ್ಯಮ ವರ್ಗವು ಬೇಡಿಕೆ ಇಡುತ್ತ ಬಂದಿತ್ತು. 12 ಲಕ್ಷ ವಾರ್ಷಿಕ ಆದಾಯಕ್ಕೆ ತೆರಿಗೆ ಇಲ್ಲ ಎಂಬ ಪ್ರಮುಖ ನಿರ್ಧಾರವನ್ನು ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ […]

Continue Reading
IMG 20250130 WA0035

Karnataka : ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ – ಮೀಟರ್ ಬಡ್ಡಿ ದಂಧೆ ಗೆ ಬಂತು‌ ಹೊಸ ಕಾನೂನು….!

* ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ – ಮೀಟರ್ ಬಡ್ಡಿ ದಂಧೆ ಬೆಂಗಳೂರು : ಮೈಕ್ರೋ ಫೈನಾನ್ಸ್‌ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – […]

Continue Reading