20250212 232219

ಏರೋ ಇಂಡಿಯಾ : ನಾವು ಜಾಗತೀಕ ನಾಯಕ ಪಟ್ಟ ಏರಲಿದ್ದೇವೆ….!

*ರಕ್ಷಣಾ ಉತ್ಪನ್ನಗಳನ್ನು ನಮ್ಮ ದೇಶದಲ್ಲಿ ಉತ್ಪಾದನೆ ಮಾಡುವುದರೊಂದಿಗೆ ಹೊಸ ಮೈಲಿಗಲ್ಲನ್ನೇ ಸೃಷ್ಟಿಸಿದ್ದೇವೆ – ರಕ್ಷಣಾ ಸಚಿವ ರಾಜನಾಥ್ ಸಿಂಗ್* ಬೆಂಗಳೂರು, ಫೆಬ್ರವರಿ 12, (ಕರ್ನಾಟಕ ವಾರ್ತೆ): ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ನಾವೇ ಉತ್ಪಾದನೆ ಮಾಡುತ್ತಿದ್ದು, ಹೊಸ ಮೈಲಿಗಲ್ಲನ್ನೇ ಸೃಷ್ಟಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು. ಇಂದು ಯಲಹಂಕದ ವಾಯು ನೆಲೆಯಲ್ಲಿ ಆಯೋಜಿಸಿದ್ದ ಏರೋ ಇಂಡಿಯಾ – 2025ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವರು, ಒಂದು ದಶಕದ ಹಿಂದೆ ಶೇಕಡ 65-70 […]

Continue Reading
20250210 230347

Karnataka : ಏರೋ ಇಂಡಿಯಾ 2025 ಆರಂಭ….!

ಏರೋ ಇಂಡಿಯಾ 2025 ಹಾರಾಟ ಆರಂಭ; ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನದ 15ನೇ ಆವೃತ್ತಿಗೆ ರಕ್ಷಣಾ ಸಚಿವರಿಂದ ಚಾಲನೆ ಇಂದಿನ ಅನಿಶ್ಚಿತತೆಗಳನ್ನು ಎದುರಿಸಲು ಏರೋ ಇಂಡಿಯಾ 2025 ಸಮಾನ ಮನಸ್ಕ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಬಲವರ್ಧನೆ: ಶ್ರೀ ರಾಜನಾಥ್ ಸಿಂಗ್ “ಭಾರತೀಯ ಭದ್ರತೆ ಅಥವಾ ಭಾರತೀಯ ಶಾಂತಿ ಬದಿಗೊತ್ತಿಲ್ಲ; ಭದ್ರತೆ, ಸ್ಥಿರತೆ ಮತ್ತು ಶಾಂತಿ ರಾಷ್ಟ್ರೀಯ ಗಡಿಗಳನ್ನು ಮೀರಿದ ಸಮಾನ ವಿಷಯಗಳಾಗಿವೆ” ರಕ್ಷಣಾ ವಲಯವು ಇಂದು ಭಾರತೀಯ ಆರ್ಥಿಕತೆಯ ಬೆಳವಣಿಗೆಯ ಎಂಜಿನ್‌ಗೆ […]

Continue Reading
IMG 20250209 WA0007

Karnataka : ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ….!

*ಮಂಗಳವಾರ (ಫೆ. 11) ಭವ್ಯ ಉದ್ಘಾಟನೆ; ಹೂಡಿಕೆ ಉತ್ಸವಕ್ಕೆ ಮುನ್ನುಡಿ” *ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ* *ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ* *ಬೆಂಗಳೂರು*: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ […]

Continue Reading
images 65

ಭಾರತದಲ್ಲಿ ಮೂರು ದಶಕಗಳಲ್ಲಿ ದ್ವಿಗುಣಗೊಂಡ ಕ್ಯಾನ್ಸರ್ ಪ್ರಕರಣಗಳು….!

ಭಾರತದಲ್ಲಿ ಮೂರು ದಶಕಗಳಲ್ಲಿ ದ್ವಿಗುಣಗೊಂಡ ಕ್ಯಾನ್ಸರ್ ಪ್ರಕರಣಗಳು ತಂಬಾಕು ಸೇವನೆಯಿಂದ ಶ್ವಾಸಕೋಶ, ಬಾಯಿ ಮತ್ತು ಗಂಟಲು ಕ್ಯಾನ್ಸರ್ ಗಳ ಪ್ರಮಾಣ ಶೇ.40 ರಷ್ಟಿದೆ ಬೆಂಗಳೂರು, ಫೆಬ್ರವರಿ 3, 2025: ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. 1990 ರಲ್ಲಿದ್ದ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆಗಿಂತ 2025 ರಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗಬಹುದೆಂದು ಅಂದಾಜಿಸಲಾಗಿತ್ತು. ಅಂದರೆ 1.57 ಮಿಲಿಯನ್ ಪ್ರಕರಣಗಳು ಎಂದು ನಿರೀಕ್ಷೆ ಮಾಡಲಾಗಿತ್ತು. ಇದರ ಪರಿಣಾಮ ಭಾರತ ವಿಶ್ವದ ಕ್ಯಾನ್ಸರ್ ರಾಜಧಾನಿಯಾಗಿ ಹೊರಹೊಮ್ಮಿದೆ […]

Continue Reading
20250201 224221

ನವದೆಹಲಿ : ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್.!

  *ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್* *ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್* *ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರತಿಕ್ರಿಯೆ* ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ […]

Continue Reading
IMG 20241202 WA0021

karnataka : ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್…!

*ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್: ಸಿ.ಎಂ ಸಿದ್ದರಾಮಯ್ಯ* *ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ* ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ: ಸಿ.ಎಂ ಅಸಮಾಧಾನ* *ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ: ಸಿದ್ದರಾಮಯ್ಯ* *ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ* *ರಾಜ್ಯಕ್ಕೆ […]

Continue Reading
IMG 20250108 WA0014

Karnataka : ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ…..!

* ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ* *//ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ//* *//ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ//* *ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ* *ಬೆಂಗಳೂರು ನಗರ ಸಂಚಾರ ದಟ್ಟಣೆ ತಗ್ಗಿಸಲು ಯೋಜನೆ ರಾಮಬಾಣ* ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

Continue Reading
IMG 20241117 WA0004

ಪಾವಗಡ : ಪೊಲೀಸರ ಕಿರಕುಳ : ದಯಾಮರಣ ಕೊಡಸಿ ಸ್ವಾಮಿ….!

 ಗೃಹಸಚಿವರ ಜಿಲ್ಲೆಯಲ್ಲಿ ಸಾಮಾನ್ಯರಿಗಿಲ್ಲ ರಕ್ಷಣೆ ವೈ ಎನ್‌ ಹೊಸಕೋಟೆ ಪೊಲೀಸರ ಅಟ್ಟಹಾಸ ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸರಿಗೆ ಏನು ಕೆಲಸ ಸೆಟಲ್ ಮೆಂಟ್‌ ಅಡ್ಡೆಯಾದ ಪೊಲೀಸ್‌ ಠಾಣೆ ದಯಾಮರಣ ಕೊಡಸಿ ಸ್ವಾಮಿ –  ನೊಂದ ಕುಟುಂಬದ ಆಕ್ರಂದನ…..! ಬೆಂಗಳೂರು : ಪಾವಗಡ ತಾಲ್ಲೂಕಿನ ವೈ ಎನ್‌ ಹೋಸಕೋಟೆ ಕೆಲ ಪೊಲೀಸರ ಅಟ್ಟಹಾಸಕ್ಕೆ ಸಾಮಾನ್ಯ ಜನ ನರಳಿ ಹೋಗುತ್ತಿದ್ದಾರೆ. ವಸೂಲಿ / ಸೆಟಲ್‌ ಮೆಂಟ್‌ ಅಡ್ಡೆಯಾಗಿಗೆ ಪೊಲೀಸ್‌ ಠಾಣೆಗೆ  ಹಣವಂತರು – ಬಲಾಢ್ಯರು ಪೆನ್ನು – ಪೇಪರ್‌ ಇದೆ ಎಂದು […]

Continue Reading
IMG 20241025 WA0013

ಬೆಂಗಳೂರು : ಡೋಝೀಯಿಂದ ಮಹತ್ವದ ಅಧ್ಯಯನ ವರದಿ ಅನಾವರಣ….!

*ಡೋಝೀಯಿಂದ ಮಹತ್ವದ ಅಧ್ಯಯನ ವರದಿ ಅನಾವರಣ:* *ರೋಗಿಯ ಆರೋಗ್ಯ ಪರಿಸ್ಥಿತಿ ಹದಗೆಡುವ ಕುರಿತು 16 ಗಂಟೆ ಮೊದಲೇ ಮುನ್ಸೂಚನೆ ನೀಡಲಿದೆ ಡೋಝೀಯ ಎಐ ಆಧರಿತ ಅರ್ಲಿ ವಾರ್ನಿಂಗ್ ಸಿಸ್ಟಮ್* ● ಆರೋಗ್ಯ ಸೇವಾ ಕ್ಷೇತ್ರದಲ್ಲಿನ ಮಹತ್ವದ ಅಧ್ಯಯನ ವರದಿಯನ್ನು ಅನಾವರಣಗೊಳಿಸಿದ ಡೋಝೀ ● ಆರೋಗ್ಯ ಸೇವೆಯನ್ನು ಉತ್ತಮಗೊಳಿಸಲು, ಜೀವಗಳನ್ನು ಉಳಿಸಲು ಮತ್ತು ಹೆಲ್ತ್ ಎಐ ಬಳಸಿಕೊಂಡು ಕೈಗೆಟಕುವ ದರದ ವಿಶ್ವ ದರ್ಜೆಯ ಆರೋಗ್ಯ ಸೇವೆ ಒದಗಿಸುವ ಬದ್ಧತೆ ಹೊಂದಿರುವ ಡೋಝೀ *ಬೆಂಗಳೂರು, ಭಾರತ – ಅಕ್ಟೋಬರ್ 25, […]

Continue Reading