images 39

Karnataka : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ….!

*ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ* *ಕೇಂದ್ರ ಸರ್ಕಾರ ಎರಡು, ರಾಜ್ಯ ಸರ್ಕಾರದಿಂದ ದಿಂದ ನಾಲ್ಕು ಖರೀದಿ ಏಜನ್ಸಿ ನೇಮಕ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ* ಬೆಂಗಳೂರು, ಅಕ್ಟೋಬರ್ 25 (ಕರ್ನಾಟಕ ವಾರ್ತೆ):- ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ಗೆ 6,783 ರೂ. ನಿಗದಿಪಡಿಸಿದ್ದು, ಬೆಂಬಲ ಬೆಲೆಯ […]

Continue Reading
IMG 20240918 WA0000

ಬೆಂಗಳೂರು : ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್‍ನ ಮೊದಲ ಐ ಕ್ಲಿನಿಕ್ ಆರಂಭ….!

ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್‍ನ ಮೊದಲ ಐ ಕ್ಲಿನಿಕ್ ಬೆಂಗಳೂರಿನ ಕೆಂಗೇರಿಯಲ್ಲಿ ಆರಂಭ • 31 ಅಕ್ಟೋಬರ್ 2024 ರ ವರೆಗೆ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ ಬೆಂಗಳೂರು, 18 ಸೆಪ್ಟೆಂಬರ್ 2024: ಸಮಗ್ರ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವ ಭಾರತದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾಗಿರುವ ಡಾ. ಅಗರ್ವಾಲ್ಸ್ ಗ್ರೂಪ್ ಆಫ್ ಐ ಹಾಸ್ಪಿಟಲ್ಸ್ ಇಂದು ತನ್ನ ಪ್ರಥಮ ಐ ಕೇರ್ ಸೆಂಟರ್ ಡಾ. ಅಗರ್ವಾಲ್ಸ್ ಐ ಕ್ಲಿನಿಕ್ ಅನ್ನು ಬೆಂಗಳೂರಿನ ಕೆಂಗೇರಿಯಲ್ಲಿ ತೆರೆಯುವುದಾಗಿ ಘೋಷಿಸಿದೆ. ಈ […]

Continue Reading
IMG 20240917 WA0000

The Stanza, in Bengaluru….!

Whitelion Systems Pvt Ltd Unveils First Experience Center, The Stanza, in Bengaluru Bengaluru , India – 17th September 2024 – Whitelion Systems Pvt Ltd, a leading innovator in the home automation sector, is thrilled to announce the launch of its first-ever experience center, The Stanza, in collaboration with SVS Enterprise. This state-of-the-art center, located in Sector 6, HSR Layout, […]

Continue Reading
IMG 20240910 WA0004

ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಬಗ್ಗೆ ಜಾಗೃತಿ ಮೂಡಿಸಲು ವಾಕಥಾನ್ ಆಯೋಜನೆ….!

ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಬಗ್ಗೆ ಜಾಗೃತಿ ಮೂಡಿಸಲು ಡಾ.ಅಗರ್ವಾಲ್ ಐ ಹಾಸ್ಪಿಟಲ್ ಒಂದು ವಾಕಥಾನ್ ಅನ್ನು ಆಯೋಜಿಸಿತು ಬೆಂಗಳೂರು, ಸೆಪ್ಟೆಂಬರ್ 10, 2024: ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಆಚರಣೆಯ ಸಂದರ್ಭದಲ್ಲಿ, ಡಾ.ಅಗರ್ವಾಲ್ಸ್ ಐ ಹಾಸ್ಪಿಟಲ್ ಇಂದು ಜೀವನವನ್ನು ಬದಲಾಯಿಸಬಹುದಾದ ನೇತ್ರದಾನದ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದು ವಾಕಥಾನ್ ಅನ್ನು ಆಯೋಜಿಸಿತ್ತು. ರಾಜಾಜಿನಗರದ ಅರಬಿಂದೋ ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಸಮುದಾಯವನ್ನು ತಮ್ಮ ಕಣ್ಣುಗಳನ್ನು ದಾನ ಮಾಡಲು ಮತ್ತು […]

Continue Reading
IMG 20240830 WA0001

Karnataka : ಬಸ್ ಅಂಡ್ ಕಾರ್ ಆಪರೇರ‍್ಸ್ ಕಾನ್ಫೆಡರೇಶನ್ ಆಫ್ ಇಂಡಿಯಾದ ಪ್ರವಾಸ್ ೪.೦ ಆರಂಭ …..!

• ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಂದ ವರ್ಚುವಲ್ ಭಾಷಣ • ಬಸ್ ಅಂಡ್ ಕಾರ್ ಆಪರೇರ‍್ಸ್ ಕಾನ್ಫೆಡರೇಶನ್ ಆಫ್ ಇಂಡಿಯಾದ ಫ್ಲಾö್ಯಗ್‌ಶಿಪ್ ಕಾರ್ಯಕ್ರಮ ಪ್ರವಾಸ್ ೪.೦, ಸುರಕ್ಷತೆ, ಸ್ಮಾರ್ಟ್ ಮತ್ತು ಸುಸ್ಥಿರ ಪ್ರಯಾಣಿಕ ಸಾರಿಗೆ ಗುರಿ • ೪ ನೇ ಆವೃತ್ತಿಯ ಈ ಕಾರ್ಯಕ್ರಮದಲ್ಲಿ ೨೮ ರಾಜ್ಯಗಳು ಮತ್ತು ೮ ಕೇಂದ್ರಾಡಳಿತ ಪ್ರದೇಶಗಳ ಸಮೂಹ ಸಾರಿಗೆ ಮಾಲೀಕರು ಮತ್ತು ಆಪರೇಟರ್‌ಗಳು ಭಾಗಿ ಬೆಂಗಳೂರು, ೨೯ ಆಗಸ್ಟ್ ೨೦೨೪: ಬಹುನಿರೀಕ್ಷಿತ […]

Continue Reading
IMG 20240829 WA0021 scaled

Karnataka : ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ….!

*ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ* *ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಆಗಸ್ಟ್ 29:ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ […]

Continue Reading
BENGALURU TECH SUMMIT – 2024 8

ಬೆಂಗಳೂರು ಟೆಕ್ ಶೃಂಗಸಭೆ 2024 – ನವಂಬರ್‌ ನವೆಂಬರ್ 19 ರಿಂದ 21….!

ಬೆಂಗಳೂರು ಟೆಕ್ ಶೃಂಗಸಭೆ 2024 ತಂತ್ರಜ್ಞಾನ ಕ್ಷೇತ್ರದ ದಿಗ್ಗಜರೊಂದಿಗಿನ ಈ ಕ್ಷಣದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವು ಸವೆಸಿದ ಹಾದಿಯನ್ನು ಸ್ಮರಿಸಬಯಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 12 (ಕರ್ನಾಟಕ ವಾರ್ತೆ): ತಂತ್ರಜ್ಞಾನ ಕ್ಷೇತ್ರದ ದಿಗ್ಗಜರೊಂದಿಗಿನ ಈ ಕ್ಷಣದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವು ಸವೆಸಿದ ಹಾದಿಯನ್ನು ಸ್ಮರಿಸಬಯಸುತ್ತೇನೆ. ಪರಿವರ್ತನೆ, ಶ್ರೇಷ್ಠತೆಯ ನಿರಂತರ ಅನ್ವೇಷಣೆ ಮತ್ತು ಭಾರತವು ಜಾಗತಿಕ ತಂತ್ರಜ್ಞಾನದ ನಾಯಕನಾಗಿ ಹೊರಹೊಮ್ಮುವ ಕನಸು ಹಾಗೂ ಬೆಂಗಳೂರು ಈ ಕನಸಿನ ಕೇಂದ್ರಬಿಂದುವಾಗಿದೆ ಮತ್ತು ನೀವೆಲ್ಲರೂ ಅದರ ವಾಸ್ತುಶಿಲ್ಪಿಗಳಾಗಿದ್ದೀರಿ ಎಂದು ಹೇಳಿದರು. […]

Continue Reading
IMG 20240712 WA0006 scaled

Bangalore :Ramaiah Memorial Hospital Signs Long Term Collaboration Agreement with Mount Sinai Health Syste….!

Ramaiah Memorial Hospital Signs Long Term Collaboration Agreement with the Mount Sinai Health System  in New York for Specialty Care Development and Quality and Technological Bangalore, India July 12, 2024: Ramaiah Memorial Hospital (RMH), one of India’s leading multi-super-specialty quaternary care hospitals based at Bengaluru, Karnataka, has signed an exclusive agreement with the New York-based […]

Continue Reading
IMG 20240229 100752 scaled

ಪಾವಗಡ : ಕೋಟೇಶ್ವರ ನʻ ಆಸ್ತಿ ʼ ಉಳಿಸಿ ಸ್ವಾಮಿ….!

ತನಿಖಾ ವರದಿ: ಶಿವಪ್ಪನಿಗೂ ತಪ್ಪದ ಸಂಕಷ್ಟ ಕೋಟೇಶ್ವರ ನ   ʻ ಆಸ್ತಿ ʼ ಉಳಿಸಿ ಸ್ವಾಮಿ….! ಪಾವಗಡ ತಾಲ್ಲೂಕಿನಲ್ಲಿ ವೈ ಎನ್‌ ಹೊಸಕೋಟೆ ಹೆಚ್ಚು ಜನಸಂಖ್ಯೆ ಇರುವ ಊರು ಇಲ್ಲಿ ಜಮೀನಿನ ಬೆಲೆ ಪಾವಗಡ ಪಟ್ಟಣದ ನಂತರದ ಸ್ಥಾನದಲ್ಲಿ ಇರುತ್ತೆ. ರಿಯಲ್‌ ಎಸ್ಟೇಟ್‌ ದಂಧೆ ಮಾಡುವವರ ಕಣ್ನು ಮೊದಲು ಬೀಳುವುದೇ ಸರ್ಕಾರಿ ಜಮೀನುಗಳ ಮೇಲೆ, ಬಹಳಷ್ಟು ಜಮೀನಿಗಳು  ಕಬಳಿಯಾಗಿವೆ. ಸರ್ಕಾರ ಆಸ್ತಿ ಕಾಪಾಡಬೇಕಾದ ತಹಸಿಲ್ದಾರ್‌, ಗ್ರಾಮಲೆಕ್ಕಿಗರು, ಆರ್‌ ಐ,ವಿ ಎ ಪಿಡಿಒ ಗಳು ಹಣ ಕ್ಕೆ ತಮ್ಮನ್ನು […]

Continue Reading
1718603108651 scaled

Karnataka : ಖಾಸಗಿ ಶಾಲೆಗಳ ವಸೂಲಿ ಆರಂಭ….?

 ರಾಜ್ಯ ಪಠ್ಯಕ್ರಮ ಎಲ್ಲಿದೆ…? ಪಾವಗಡ: ಗುಣಮಟ್ಟದ ಶಿಕ್ಷಣ ಎಲ್ಲಿದೆ…? ಖಾಸಗಿ ಶಾಲೆಗಳ ಶಿಕ್ಷಕರು ವಿದ್ಯಾರ್ಹತೆ ಹೊಂದಿದ್ದಾರ….? ಖಾಸಗಿ ಶಾಲೆಗಳನ್ನು ಸ್ವತಂತ್ರ ಶಾಲೆಗಳು ಎಂದು ಕರೆಯಲಾಗುತ್ತದೆ, ಆದರೆ ಕೆಲವು ಖಾಸಗಿ ಶಾಲೆಗಳು ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವುದರಿಂದ, ಅವು ಅನುದಾನಿತ ಅಥವಾ ಅನುದಾನರಹಿತ ಶಾಲೆಯಾಗಿರಬಹುದು. ಆದ್ದರಿಂದ, ಕಟ್ಟುನಿಟ್ಟಾದ ಅರ್ಥದಲ್ಲಿ, ಖಾಸಗಿ ಶಾಲೆಗಳು ಅನುದಾನ ರಹಿತ ಸ್ವತಂತ್ರ ಶಾಲೆಯಾಗಿದೆ.ದೇಶದಲ್ಲಿ ಶಿಕ್ಷಣ ಎಂಬುದು ಒಂದು ದೊಡ್ಡ ವ್ಯಾಪಾರ ಉದ್ಯಮವಾಗಿದೆ. ಗುಣಮಟ್ಟದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಯನ್ನು ವಿದ್ಯಾರ್ಥಿಗಳ ಪೋಷಕರಿಂದ ವಸೂಲಿ ಮಾಡುತ್ತಿದ್ದಾರೆ. […]

Continue Reading