ಪಾವಗಡ : ಪೊಲೀಸರ ಕಿರಕುಳ : ದಯಾಮರಣ ಕೊಡಸಿ ಸ್ವಾಮಿ….!
ಗೃಹಸಚಿವರ ಜಿಲ್ಲೆಯಲ್ಲಿ ಸಾಮಾನ್ಯರಿಗಿಲ್ಲ ರಕ್ಷಣೆ ವೈ ಎನ್ ಹೊಸಕೋಟೆ ಪೊಲೀಸರ ಅಟ್ಟಹಾಸ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರಿಗೆ ಏನು ಕೆಲಸ ಸೆಟಲ್ ಮೆಂಟ್ ಅಡ್ಡೆಯಾದ ಪೊಲೀಸ್ ಠಾಣೆ ದಯಾಮರಣ ಕೊಡಸಿ ಸ್ವಾಮಿ – ನೊಂದ ಕುಟುಂಬದ ಆಕ್ರಂದನ…..! ಬೆಂಗಳೂರು : ಪಾವಗಡ ತಾಲ್ಲೂಕಿನ ವೈ ಎನ್ ಹೋಸಕೋಟೆ ಕೆಲ ಪೊಲೀಸರ ಅಟ್ಟಹಾಸಕ್ಕೆ ಸಾಮಾನ್ಯ ಜನ ನರಳಿ ಹೋಗುತ್ತಿದ್ದಾರೆ. ವಸೂಲಿ / ಸೆಟಲ್ ಮೆಂಟ್ ಅಡ್ಡೆಯಾಗಿಗೆ ಪೊಲೀಸ್ ಠಾಣೆಗೆ ಹಣವಂತರು – ಬಲಾಢ್ಯರು ಪೆನ್ನು – ಪೇಪರ್ ಇದೆ ಎಂದು […]
Continue Reading