ಪಾವಗಡ : ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು….!
ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು. ಪಾವಗಡ. ವಿರಾಟ್ ಹಿಂದೂ ಸಮಾಜೋತ್ಸವವು ಜಾತಿ-ಪಂಥಗಳ ಭೇದವಿಲ್ಲದೆ ಹಿಂದೂ ಸಮಾಜವನ್ನು ಒಗ್ಗೂಡಿಸುವ, ಸಂಸ್ಕೃತಿಯ ಜಾಗೃತಿ ಮೂಡಿಸುವ ಭವ್ಯ ಕಾರ್ಯಕ್ರಮವಾಗಿದೆ.ಎಂದು ನಿಡಗಲ್ಲು ವಾಲ್ಮೀಕಿ ಆಶ್ರಮದ ಪೀಠ್ಯಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಕೆ.ಟಿ .ಹಳ್ಳಿ ಗ್ರಾಮದ ಶ್ರೀರಾಮ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವೆಲ್ಲ ಹಿಂದೂಗಳು ನಮ್ಮ ಸಂಪ್ರದಾಯಗಳಿಗೆ ಗೌರವ ನೀಡಿ.ನಮ್ಮ ಪರಂಪರೆಯನ್ನು ಉಳಿಸಬೇಕುಎಂದರು. ಹಿಂದುಗಳೆಲ್ಲಾ […]
Continue Reading