ಪಾವಗಡ: ತುಂಗಭದ್ರ ನೀರು ಸರಬರಾಜು ಸ್ಥಗಿತ….!
ಪಾವಗಡಕ್ಕೆ ತುಂಗಭದ್ರ ನೀರು ಸರಬರಾಜು ಸ್ಥಗಿತ. ರೈತರ ಪ್ರತಿಭಟನೆ. ಪಾವಗಡ: ಬೇಸಿಗೆಯ ಹಿನ್ನೆಲೆ ಕೆರೆ ಕಾಲುವೆಗಳು ಬತ್ತಿ ಹೋಗಿದ್ದು, ಕುಡಿಯಲು ಹಾಗೂ ದನ ಕರುಗಳಿಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ಪ್ರಸಾದ್ ರವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು. ತಾಲ್ಲೂಕಿಗೆ ಶುದ್ಧ ಕುಡಿಯುವ […]
Continue Reading