Tumkur : ಲೋಕಸಭಾ ಚುನಾವಣೆ- ಇಂದಿನಿಂದಲೇ ನೀತಿ ಸಂಹಿತೆ…!
ಲೋಕಸಭಾ ಚುನಾವಣೆ- ಇಂದಿನಿಂದಲೇ ನೀತಿ ಸಂಹಿತೆ ಜಾರಿ – ಶುಭ ಕಲ್ಯಾಣ್. ತುಮಕೂರು(ಕ.ವಾ.)ಮಾ.16: ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬಂದಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾರ್ಚ್ 28, 2024ರಂದು ಗೆeóÉಟ್ ಅಧಿಸೂಚನೆ ಹೊರಡಿಸುವಿಕೆ, ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ, ಏಪ್ರಿಲ್ 5 ನಾಮಪತ್ರ ಪರಿಶೀಲನೆ, […]
Continue Reading