IMG 20240316 WA0079

Tumkur : ಲೋಕಸಭಾ ಚುನಾವಣೆ- ಇಂದಿನಿಂದಲೇ ನೀತಿ ಸಂಹಿತೆ…!

ಲೋಕಸಭಾ ಚುನಾವಣೆ- ಇಂದಿನಿಂದಲೇ ನೀತಿ ಸಂಹಿತೆ ಜಾರಿ – ಶುಭ ಕಲ್ಯಾಣ್. ತುಮಕೂರು(ಕ.ವಾ.)ಮಾ.16: ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬಂದಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾರ್ಚ್ 28, 2024ರಂದು ಗೆeóÉಟ್ ಅಧಿಸೂಚನೆ ಹೊರಡಿಸುವಿಕೆ, ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ, ಏಪ್ರಿಲ್ 5 ನಾಮಪತ್ರ ಪರಿಶೀಲನೆ, […]

Continue Reading
IMG 20240312 WA0004

ಪಾವಗಡ: ಭಾರತ ವಿಶ್ವಮಟ್ಟದ ಮನ್ನಣೆ ಪಡೆಯಲು’ ನಮೋ’ ಕಾರಣ…!

ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಲು ಪ್ರಮುಖ ಕಾರಣ ಪ್ರಧಾನಿ ನರೇಂದ್ರ ಮೋದಿ. ಪಾವಗಡ : ಭಾರತಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಬರಲು ಮುಖ್ಯ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಪ್ರಬಲ ಆಕಾಂಕ್ಷಿ ಹಾಗೂ ಮಾಜಿ ಸಂಸದ ಜನಾರ್ಧನಸ್ವಾಮಿ ತಿಳಿಸಿದರು. ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತೀಯರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದುಕೊಟ್ಟ ಪ್ರಮುಖ ವ್ಯಕ್ತಿ ನರೇಂದ್ರ ಮೋದಿ ಎಂದು. […]

Continue Reading
IMG 20240311 WA0019

ಪಾವಗಡ : ಬಿಜೆಪಿ ನೂತನ ಸಾರಥಿ ಪದಗ್ರಹಣ….!

ತಾಲ್ಲೂಕು ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ಆಯ್ಕೆ. ಪಾವಗಡ: ತಾಲ್ಲೂಕಿನ ಬಿಜೆಪಿ ಘಟಕಕ್ಕೆ ಸೋಮವಾರ ನೂತನ ಅಧ್ಯಕ್ಷರಾಗಿ ರಂಗಪ್ಪ ಆಯ್ಕೆಯಾಗಿದ್ದಾರೆ. ಪಟ್ಟಣದ ನವನಿಧಿ ಕನ್ವೆನ್ಷನ್ ಹಾಲ್ ನಲ್ಲಿ ಪಕ್ಷದ ಧ್ವಜವನ್ನು ಜಿಲ್ಲಾಧ್ಯಕ್ಷರಿಂದ ಪಡೆಯುವ ಮೂಲಕ ತಾಲ್ಲೂಕಿನ ಬಿಜೆಪಿಯ ಅಧ್ಯಕ್ಷರ ಪದವಿಯನ್ನು ಸ್ವೀಕರಿಸಿದ್ದಾರೆ ನಂತರ ಅವರು ಮಾತಾಡಿ, ಬಿಜೆಪಿ ಪಕ್ಷದಲ್ಲಿ ನಾನು ಎನ್ನುವುದನ್ನು ಬಿಟ್ಟು ನಾವು ಎಂಬ ಭಾವನೆಯಿಂದ ಕೆಲಸ ಮಾಡಿದರೆ ಮಾತ್ರವೇ ಉತ್ತಮವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ ಎಂದರು. ಪ್ರತಿಯೊಬ್ಬ ಕಾರ್ಯಕರ್ತನು ಪಕ್ಷಕ್ಕೆ ಬೆನ್ನೆಲುಬಾಗಿರಬೇಕು ಪಕ್ಷ […]

Continue Reading
IMG 20240228 WA0019

ಪಾವಗಡ: ಆಕರ್ಷಣಿ ಪ್ರೌಢಶಾಲೆ ಗೆ ಲೋಕಾಯುಕ್ತ ರ ಭೇಟಿ…… ಸಪ್ತಸ್ವರ ವರದಿ ಫಲಶೃತಿ

ವೈ ಎನ್ ಹೊಸಕೋಟೆ ಹೋಬಳಿ ತಿಪ್ಪಯ್ಯನದುರ್ಗದ ಆಕರ್ಷಣಿ ಪ್ರೌಢಶಾಲೆ ಗೆ ಲೋಕಾಯುಕ್ತ ಪೋಲೀಸರ ಭೇಟಿ ಪರಿಶೀಲನೆ ಪಾವಗಡ : ತಾಲ್ಲೂಕಿನ y. n ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ದ ಸರ್ಕಾರಿ ಅನುದಾನಿತ ಆಕರ್ಷಣಿ ಪ್ರೌಢಶಾಲೆ ಮೇಲೆ ಬುಧುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಸಲೀಂ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿದರು. ತಿಪ್ಪಯ್ಯನ ದುರ್ಗದ ಆಕರ್ಷಣಿ ಪ್ರೌಢಶಾಲೆಯಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಸುಮಾರು 30 ರಿಂದ 40 ಮಕ್ಕಳನ್ನು ಶಾಲೆಗೆ ಕರೆ ತಂದು ಆ ಮಕ್ಕಳಿಗೆ ಯಾವುದೇ ರೀತಿಯ […]

Continue Reading
IMG 20240226 WA0008

ಪಾವಗಡ: ಮೂವರು ಮಹಿಳೆಯರ ಸಾವು : ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ

ಮೂವರು ಮಹಿಳೆಯರ ಸಾವು : ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ– ಆರೋಪ. ಪಾವಗಡ : ವಿವಿಧ ಶಸ್ತ್ರ ಚಿಕಿತ್ಸೆಗೊಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಭವಿಸಿದೆ. ಫೆಬ್ರವರಿ 22ರಂದು ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಏಳು ಮಹಿಳೆಯರಿಗೆ ವಿವಿಧ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿದ್ದು ಆ ಪೈಕಿ 03 ಜನ ಮಹಿಳೆಯರು ಐದು ದಿನಗಳ ಅಂತರದಲ್ಲಿ ಸಾವನಪ್ಪಿರುತ್ತಾರೆ. ತಾಲ್ಲೂಕಿನ ರಾಜವಂತಿ ಗ್ರಾಮದ ಅಂಜಲಿ (20) ಫೆಬ್ರವರಿ 22ರಂದು ಸಿಸೇರಿಯನ್ ಹೆರಿಗೆ ಚಿಕಿತ್ಸೆಗಾಗಿ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದು, ಹೆರಿಗೆ […]

Continue Reading
IMG 20240221 WA0023

ಪಾವಗಡ: ವಿಜೃಂಭಣೆಯ ಸಂವಿಧಾನ ಜಾಗೃತಿ ಜಾಥಾ….!

ವಿಜೃಂಭಣೆಯ ಸಂವಿಧಾನ ಜಾಗೃತಿ ಜಾಥಾ ವೈ.ಎನ್.ಹೊಸಕೋಟೆ ಹಾಗೂ ಸಿದ್ದಾಪುರದಲ್ಲಿ ಪೂರ್ಣಕುಂಭದೊಂದಿಗೆ ರಥಕ್ಕೆ ಸ್ವಾಗತ ವಾದ್ಯಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸಿದ ಯುವಜನತೆ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹಾಗೂ ಸಿದ್ದಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಬುಧವಾರ ಅದ್ಧೂರಿಯಾಗಿ ನೆರವೇರಿತು.ವೈ.ಎನ್.ಹೊಸಕೋಟೆ ಹಾಗೂ ಸಿದ್ದಾಪುರ ಪುರಬೀದಿಗಳಲ್ಲಿ ಪೂರ್ಣಕುಂಭ ಕಳಶಗ ಳೊಂದಿಗೆ ವಿದ್ಯಾರ್ಥಿಗಳು, ಮಹಿಳಾ ಸಂಘಗಳ ಸದಸ್ಯರು ಮತ್ತು ಸಾರ್ವಜನಿಕರು ಮೆರವಣಿಗೆ ನಡೆಸಿದರು. ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆಯೊಂದಿಗೆ ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳು ಮತ್ತು ಯುವಜನತೆ ವಾದ್ಯಗಳಿಗೆ […]

Continue Reading
IMG 20240218 WA0000

ಪಾವಗಡ: ಶೋಷಿತ ವರ್ಗಗಳ ಹರಿಕಾರ ಡಾ. ಬಿಆರ್ ಅಂಬೇಡ್ಕರ್…!

  ಶೋಷಿತ ವರ್ಗಗಳ ಹರಿಕಾರ ಡಾ. ಬಿಆರ್ ಅಂಬೇಡ್ಕರ್. ಪಾವಗಡ : ಸಮಾಜದಲ್ಲಿ ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ಪಣತೊಟ್ಟು ಅವರಿಗೆ ಸಮಾಜದಲ್ಲಿ ಉತ್ತಮ ಅವಕಾಶ ಕಲ್ಪಿಸಿದಂತಹ ಮಹಾನ್ ವ್ಯಕ್ತಿ ಡಾ. ಬಿ.ಆರ್ ಅಂಬೇಡ್ಕರ್ ಎಂದು ಶಾಸಕ ಹೆಚ್. ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಪುರಸಭೆಯ ಹಿಂಭಾಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನಕ್ಕೆ ನಾವೆಲ್ಲ ಬದ್ಧರಾಗಿರಬೇಕು. ಸಂವಿಧಾನದಿಂದಾಗಿ ಇಂದು ಶೋಷಿತ ವರ್ಗಗಳು […]

Continue Reading
IMG 20240210 WA0009

ಪಾವಗಡ: ಹಸುಗೂಸನ್ನು ರಸ್ತೆಯಲ್ಲಿ ಬಿಟ್ಟ ಕಿರಾತಕರು…!

ಒಂದುವರೆ ವರ್ಷದ ಮಗುವನ್ನು ರಸ್ತೆಯಲ್ಲಿ ಬಿಟ್ಟು ಹೋದ ಪೋಷಕರು! ಪಾವಗಡ : ಒಂದುವರೆ ವರ್ಷದ ಗಂಡು ಮಗುವನ್ನು ಪೋಷಕರು ಬಿಟ್ಟು ಹೋಗಿರುವ ಘಟನೆ ​ ಪಟ್ಟಣದ ಆರ್ ಜೆ ಸರ್ಕಲ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ವಿಷಯ ತಿಳಿದ ನಂತರ ಮಗುವಿನ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ನಂತರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಿಬ್ಬಂದಿಗಳು ಮಾಹಿತಿ ಪಡೆದು ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಪೋಷಕರು ಮಗುವಿನ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ತೋರಿದ್ದು, ಈ […]

Continue Reading
IMG 20240208 WA0008

ಮಧುಗಿರಿ: ನೋಡಲ್ ಅಧಿಕಾರಿಗಳು ಜನರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು….!

ಮಧುಗಿರಿ : ನೋಡಲ್ ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ಖಡ್ಡಾಯವಾಗಿ ಭಾಗವಹಿಸಿ ಗ್ರಾಮಗಳ ಆಗು ಹೋಗುಗಳ ಬಗ್ಗೆ ಗಮನಹರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣಾದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು , ಐಡಿಹಳ್ಳಿ ಹೋಬಳಿಯ ಪುಲಮಾಚಿ ಗ್ರಾಮದಲ್ಲಿ ನೀರಿನ ಅಭಾವ ಕಂಡು ಬರುತ್ತಿದೆ. ಸಂಬಂಧಪಟ್ಡ ಪಿಡಿಓ ಗಮನಹರಿಸ ಬೇಕು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸುವಾಗ ಹಳೆಯ ವಿದ್ಯುತ್ ಸಂಪರ್ಕವನ್ನು ಹೊಸ […]

Continue Reading
IMG 20240131 WA0021

ಮಧುಗಿರಿ : ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಬೇಟಿ…!

ಮಧುಗಿರಿ : ತಾಲೂಕಿನಲ್ಲಿರುವ ಎಲ್ಲಾ ವಸತಿ ನಿಲಯಗಳ ಮೂಲಭೂತ ಸೌಕರ್ಯಗಳ ಕೊರತೆ, ಸಮಸ್ಯೆಗಳ ಬಗ್ಗೆ ಪಟ್ಟಿ ತಯಾರಿಸಿ ಕೊಡಿ, ಯಾವುದಾರೊಂದು ರೂಪದಲ್ಲಿ ಅನುಧಾನ ಬಿಡುಗಡೆ ಮಾಡಿಸುವುದಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಕೆಎಸ್.ಆರ್.ಟಿ.ಸಿ ಸಮೀಪ ಇರುವ ಸಮಾಜ ಕಲ್ಯಾಣ ಇಲಾಖೆಯ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ತಾಲೂಕಿನಲ್ಲಿರುವ ಹಾಸ್ಟೆಲ್ ಗಳಲ್ಲಿ ಎಲ್ಲೆಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಕೊಠಡಿಗಳ ಕೊರತೆ […]

Continue Reading