IMG 20260810 WA0049

ಪಾವಗಡ : ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕರ ಹುದ್ದೆ ಗೆ ಅರ್ಜಿ ಆಹ್ವಾನ…!

  ಪಾವಗಡ : ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕರ ಹುದ್ದೆ ಗೆ ಅರ್ಜಿ ಆಹ್ವಾನ ಪಾವಗಡ: ಪಟ್ಟಣದ ಬಳ್ಳಾರಿ ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢ ಶಾಲಾ ವಿಭಾಗ) ಯಲ್ಲಿ ಕಾರ್ಯನಿರ್ವಹಿಸಲು ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕರು ಹುದ್ದೆ 1 ಭದ್ರತಾ ಸಿಬ್ಬಂದಿ 1 ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಉಪ ಪ್ರಾಂಶುಪಾಲರಾದ ಲಕ್ಷ್ಮಿ ನರಸಮ್ಮ ಸೋಮವಾರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕರ […]

Continue Reading
IMG 20260810 WA0062 scaled

ಪಾವಗಡ : ಸರ್ಕಾರ ಎಕರೆಗೆ ಐವತ್ತು ಸಾವಿರ ಬೆಳೆ ಪರಿಹಾರ ನೀಡುವಂತೆ ಮನವಿ ….!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಕರೆಗೆ ಐವತ್ತು ಸಾವಿರ ಬೆಳೆ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಮನವಿ. ಪಾವಗಡ: ಮಳೆಯ ಅಭಾವದಿಂದ ರೈತರು ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದ್ದು ಈ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ದಾವಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾ ರಪ್ಪ ತಿಳಿಸಿದರು. ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಸೋಮವಾರ ಬರ ವೀಕ್ಷಣೆಗಾಗಿ ಆಗಮಿಸಿದ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ […]

Continue Reading
IMG 20260810 WA0056 scaled

ಪಾವಗಡ ತಾಲೂಕಿನಲ್ಲಿ ಕಡಲೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ…!

ಪಾವಗಡ ತಾಲೂಕಿನಲ್ಲಿ ಕಡಲೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಉಪಮುಖ್ಯಮಂತ್ರಿ ಡಾ ಜಿ ಎಸ್ ಪರಮೇಶ್ವರ್. ಪಾವಗಡ: ಮಳೆಯ ಅಭಾವ ಕೇವಲ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ ಇಡೀ ರಾಜ್ಯದಲ್ಲಿಯೇ ಬರದ ಛಾಯೆ ಇದೆ ಎಂದು ಉಪಮುಖ್ಯಮಂತ್ರಿ, ಡಾ. ಜಿ ಎಸ್ ಪರಮೇಶ್ವರ್ ತಿಳಿಸಿದರು. ಪಟ್ಟಣದ ಶಿರಾ ರಸ್ತೆಯ ನಂದಿನಿ ಉಪ ಕೇಂದ್ರದ ಲ್ಲಿ ಸೋಮವಾರ ಹಮ್ಮಿಕೊಂಡಿದ ರಾಸುಗಳ ಮರಣ ಪರಿಹಾರ ಚೇಕ್ ಹಾಗೂ ಮೇವು ಕಿಟ್ ಗಳನ್ನು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಾಡಿಕೆಯಂತೆ ತಾಲೂಕಿನಲ್ಲಿ 19ಸಾವಿರ […]

Continue Reading
WhatsApp Image 2026 08 10 at 2.15.23 PM

ತುಮಕೂರು : ಬರ ಪರಿಸ್ಥಿತಿಯ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ವರದಿ…. !

ಬರ ಪರಿಸ್ಥಿತಿಯ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ –ಡಾ: ಜಿ.ಪರಮೇಶ್ವರ ಜಿಲ್ಲೆಯಲ್ಲ್ಲಿ ಒಂದು ಲಕ್ಷ ಕ್ವಿಂಟಲ್ ಮೇವಿನ ಬೀಜ ವಿತರಣೆ : ತುಮಕೂರು(ಕ.ವಾ.) ಆಗಸ್ಟ್ 10: ಪ್ರತಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯ ಪರಿವೀಕ್ಷಣೆಗಾಗಿ ಮುಖ್ಯಮಂತ್ರಿಗಳು ಸಚಿವರುಗಳಿಗೆ ಜವಾಬ್ದಾರಿ ನೀಡಿದ್ದಾರೆ. ತುಮಕೂರಿನಲ್ಲಿ ನಾನು ಇಂದು ಮತ್ತು ನಾಳೆ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗುವುದು. ಬರ ಪರಿಸ್ಥಿತಿಯ ನಿರ್ವಹಣೆಗೆ ನೆರವು ಕೋರಿ ಈಗಾಗಲೇ ಕೇಂದ್ರಕ್ಕೂ ಪತ್ರ ಬರೆಯಲಾಗಿದೆ. ಆದರೆ, ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಲ್ಲಿ 240 ತಾಲೂಕುಗಳಲ್ಲಿ […]

Continue Reading
IMG 20260730 WA0006

ಪಾವಗಡ : ಸಮಸ್ಯೆಗಳ ಆಗರವಾದ ಅಂಬೇಡ್ಕರ್ ವಸತಿ ಶಾಲೆ….!.

ಸಮಸ್ಯೆಗಳ ಆಗರವಾದ ಪಳವಳ್ಳಿಯ ಅಂಬೇಡ್ಕರ್ ವಸತಿ ಶಾಲೆ. ಪಾವಗಡ : ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದಾತ್ತ ಉದ್ದೇಶದಿಂದ ಆರಂಭವಾದ ಅಂಬೇಡ್ಕರ್ ವಸತಿ ಶಾಲೆ ಮೂಲಸೌಕರ್ಯಗಳ ಕೊರತೆ ಮತ್ತು ಕಳಪೆ ನಿರ್ವಹಣೆಯಿಂದಾಗಿ ಸಮಸ್ಯೆಗಳ ಆಗಾರವಾಗಿ ಮಾರ್ಪಟ್ಟಿದೆ ತಾಲ್ಲೂಕಿನ ಪಳವಳ್ಳಿ ಗ್ರಾಮದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಜುಲೈ 14ರಂದು 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವುದರ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾದ ಹಿನ್ನೆಲೆ ಎಚ್ಚೆತ್ತುಕೊಂಡು ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಮಕ್ಕಳ […]

Continue Reading
WhatsApp Image 2026 06 08 at 5.58.04 PM

ಪಾವಗಡ : ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…..!

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಉಪಮುಖ್ಯಮಂತ್ರಿ ಸೂಚನೆ ತುಮಕೂರು(ಕ.ವಾ.)ಜೂ.8: ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ. ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಪಾವಗಡ ರೈಲು ನಿಲ್ದಾಣ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಬಳ್ಳಾರಿಯಿಂದ ಪಾವಗಡದವರೆಗೆ ಪ್ರಾಯೋಗಿಕವಾಗಿ […]

Continue Reading
IMG 20260603 WA0051

Karnataka : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ…..!

*ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ* *ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್* *ನೂತನ ಮುಖ್ಯಮಂತ್ರಿಗಳ ಸಂಪುಟದ 12 ಮಂತ್ರಿಮಂಡಲದ ಸದಸ್ಯರು, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ* ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) :ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, […]

Continue Reading
IMG 20260603 WA0010

Karnataka : ರಾಜ್ಯದ 25 ಮುಖ್ಯಮಂತ್ರಿ ಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ – ನೇರಪ್ರಸಾರ- Live

ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಜೊತೆಗೆ 12-15 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಉಪಮುಖ್ಯಮಂತ್ರಿ ಯಾಗಿ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ನೇರಪ್ರಸಾರ – Live ,ನೋಡಲು ಕ್ಲಿಕ್ ಮಾಡಿ

Continue Reading
IMG 20260530 WA0023

ಪಾವಗಡ: ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ….!

*ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ* *ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ* ಪಾವಗಡ, ಮೇ 30: ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ ಶ್ರೀ ಹೆಚ್. ವೆಂಕಟರಮಣಪ್ಪ ರವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ […]

Continue Reading
IMG 20260529 WA0029

ಪಾವಗಡ :ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ.

  ಪಾವಗಡ :ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ. ಪಾವಗಡ : ರಾಜಕೀಯ ಮುತ್ಸದ್ದಿ, ತಾಲ್ಲೂಕಿನ ಜನರು ಪ್ರೀತಿಯಿಂದ ದೊಡ್ಡಪ್ಪ ಎಂತಲೇ ಕರೆಯಿತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ವಯೋ ಸಹಜ ಕಾಯಿಲೆಯಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ ಬೆಳಗ್ಗೆ 6 ಗಂಟೆ ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 2017 ರಲ್ಲಿ ಪತ್ನಿ ಶಾರದಮ್ಮ ದೈವಾದೀನರಾಗಿದ್ದು ಇವರು ಹಿರಿಯ ಪುತ್ರ ಎಚ್. ವಿ ಕುಮಾರಸ್ವಾಮಿ, ಹಾಲಿ ಶಾಸಕ ಎಚ್. ವಿ ವೆಂಕಟೇಶ್, ಮತ್ತು ಪುತ್ರಿ ಪದ್ಮಾವತಿ, […]

Continue Reading