IMG 20240723 WA0234

ಪಾವಗಡ : ಅನಧಿಕೃತ ಶಾಲೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ದಾಳಿ….!

ಅನಧಿಕೃತ ಶಾಲೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ದಾಳಿ. ಶಾಲೆ ಮುಚ್ಚುವಂತೆ ಆದೇಶ. ​ಪಾವಗಡ : ಕರ್ನಾಟಕ ಶಿಕ್ಷಣ ಕಾಯಿದೆ 1983 ಸೆಕ್ಷನ್ 30 ಮತ್ತು 31 ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ 2018 ಅನ್ವಯ ಯಾವುದೇ ಶಾಲೆಯು ಇಲಾಖೆಯಿಂದ ನೋಂದಣಿ, ಅನುಮತಿ ಪಡೆದು ನಂತರ ಶಾಲೆ ಪ್ರಾರಂಭಿಸಬೇಕು ಎಂಬ ನಿಯಮವಿದ್ದರೂ ಸಹ ಪಟ್ಟಣದ ಪರಿ ಏಂಜಲ್ಸ್ ಪೂರ್ವ ಪ್ರಾಥಮಿಕ ಶಾಲೆಯು ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯನ್ನು ಪ್ರಾರಂಭಿಸಿರುವುದು ಬೆಳಕಿಗೆ ಬಂದಿದೆ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ […]

Continue Reading
IMG 20240723 WA0001

ಪಾವಗಡ: ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ….!

ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಾಜಿ ಶಾಸಕ ತಿಮ್ಮರಾಯಪ್ಪ. ಪಾವಗಡ : ಕಾನೂನನ್ನು ಪಾಲಿಸಬೇಕಾದ ಪೊಲೀಸರೇ ಕಾನೂನನ್ನು ಉಲ್ಲಂಘಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ಪ್ರಶ್ನಿಸಿ ತಾಲ್ಲೂಕಿನ ಪೊಲೀಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಪೊಲೀಸರ ದೌರ್ಜನ್ಯದ ವಿರುದ್ಧವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು. ಪಾವಗಡ ತಾಲೂಕಿನಲ್ಲಿ 4 ಪೊಲೀಸ್ ಠಾಣೆಗಳಿದ್ದು, ಪೊಲೀಸ್ ಇಲಾಖೆ ರಾಜಕೀಯ ಹಸ್ತಕ್ಷೇಪದಿಂದ ಜೆಡಿಎಸ್ ಕಾರ್ಯಕರ್ತರು […]

Continue Reading
1705643692571 scaled

ಪಾವಗಡ : ಸರ್ಕಾರದ ಆಸ್ತಿಯ ಭಕ್ಷಕರಿಗೆ – ರಕ್ಷಕರಾದ ತಹಸಿಲ್ದಾರ್‌…!

ಸರ್ಕಾರದ ಅಧಿಕಾರಿಗಳಿಗೆ ಬೇಡವಾದ ಸರ್ಕಾರದ ಆಸ್ತಿ. ಸರ್ಕಾರದ ಸಂಬಳ ರಿಯಲ್‌ ಎಸ್ಟೇಟ್‌ ಮಾಫಿಯಾ ಗೆ ಕೆಲಸ…? ಸರ್ಕಾರದ ಆಸ್ತಿಯ ಭಕ್ಷಕರಿಗೆ ರಕ್ಷಕರಾದ ತಹಸಿಲ್ದಾರ್‌ ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಹೋಬಳಿ ಯ ಸರ್ವೇ ನಂಬರ್‌ 249 ಮತ್ತು 250 ರ  ಕೋಟೇಶ್ವರ ಸ್ವಾಮಿ ದೇವಸ್ಥಾನದ ಜಮೀನು ಕಾನೂನು ಬಾಹಿರವಾಗಿ ರಿಯೆಸ್ಟೇಟ್‌ ಮಾಫಿಯಾ ದ ಟಿ.ವಿ ವೆಂಕಟೇಶ್‌, ಎನ್‌ ಆರ್‌ ಅಶ್ವಥ್‌ ಕುಮಾರ್‌ ಮತ್ತು ಇತರರ ಹೆಸರಿಗೆ ಭೂದಾಖಲೆಗಳನ್ನು ಬದಲಾಯಿಸಿಕೊಂಡಿದ್ದಾರೆ.ಈ ಎರಡು ಸರ್ವೇ ನಂಬರ್‌ ಜಮೀನುಗಳ ಭೂದಾಖಲೆಗಳನ್ನು […]

Continue Reading
IMG20240719160510 scaled

Tumkur : ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ…!

ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ : ತುಳಸಿ ಮದ್ದಿನೇನಿ ತುಮಕೂರು(ಕ.ವಾ.)ಜು.19: ಮಕ್ಕಳ ಕಲಿಕೆ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಮಕ್ಕಳಿಗೆ ಸವಲತ್ತುಗಳನ್ನು ನೀಡುವುದರೊಂದಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರನ್ನೇ ನೇರ ಹೊಣೆ ಮಾಡಿ ಅವರ ವೇತನ ಬಡ್ತಿಯನ್ನು ಕಡಿತಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಳೆದ ಜುಲೈ 8 ಹಾಗೂ 9ರಂದು ನಡೆದ […]

Continue Reading
IMG 20240713 WA0009 scaled

ಪಾವಗಡ: ರೈಲು ಬಂತು ರೈಲು….?

ಡಿಸೆಂಬರ್ 30 2026ರ ಒಳಗೆ ರಾಯದುರ್ಗ ತುಮಕೂರು ಮಾರ್ಗದಲ್ಲಿ ರೈಲು ಸಂಚರಿಸುವುದು ಖಚಿತ. ಕೇಂದ್ರ ಸಚಿವ ಸೋಮಣ್ಣ. ಪಾವಗಡ : ಕರ್ನಾಟಕ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿದ್ದ ಯೋಜನೆಗಳನ್ನು ತಕ್ಷಣವೇ ಕೈಗೆತ್ತುಕೊಳ್ಳುವಂತೆ ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಸೋಮಣ್ಣ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿದ್ದ ರೈಲ್ವೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಈಗಾಗಲೇ ರಾಯದುರ್ಗ ತುಮಕೂರು, ಮತ್ತು ತುಮಕೂರು,ಚಿತ್ರದುರ್ಗ,ದಾವಣಗೆರೆ ರೈಲ್ವೆ ಕಾಮಗಾರಿಗಳಿಗಾಗಿ 700 ಕೋಟಿಗಳನ್ನು ನೀಡಲಾಗಿದೆ ಎಂದು 300 ಕೋಟಿಗೂ ಹೆಚ್ಚು ಹಣವನ್ನು ವಿದ್ಯುದ್ಧೀಕರಣ ಗಾಗಿ […]

Continue Reading
DSC4719 scaled

ತುಮಕೂರು : ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು….!

ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್ ತುಮಕೂರು(ಕ.ವಾ.)ಜು.11: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು […]

Continue Reading
IMG 20240711 WA0008

ಪಾವಗಡ: ಮುಖ್ಯ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ…!

ಅವಿರೋಧವಾಗಿ ಆಯ್ಕೆ. ಪಾವಗಡ : ತಾಲ್ಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೇಣುಗೋಪಾಲ ಸ್ವಾಮಿ ವಿದ್ಯಾಪೀಠ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾರಾಯಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಓ ಧನಂಜಯ ರವರ ಅಕಾಲಿಕ ಮರಣದಿಂದಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾರಾಯಣಪ್ಪ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಅವರು ಮಾತನಾಡಿ, ಅನುದಾನಿತ ಶಾಲೆಯ ಶಿಕ್ಷಕರಿಗೆ ಇರುವ ವೇತನ ಸಮಸ್ಯೆಯನ್ನು ಬಗೆಹರಿಸಲಾಗುವುದೆಂದು, ಸರ್ಕಾರಿ ಶಾಲೆಯ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಬಡ್ತಿ ಸಮಸ್ಯೆ ಮತ್ತು ಕಾಲ್ಪನಿಕ […]

Continue Reading
WhatsApp Image 2024 07 10 at 7.58.06 PM

ಪಾವಗಡ : ಗಾಂಜಾ ಮಾರಾಟ ಯತ್ನ ಬಂಧನ…..!

ಗಾಂಜಾ ಮಾರಾಟ ಯತ್ನ: ಬಂಧನ ಪಾವಗಡ : ಪಾವಗಡ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಮಂಗಳವಾರ ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ರೈನ್ ಗೇಜ್ ಬಡಾವಣೆಯಲ್ಲಿ ವಾಸವಿದ್ದ ಗೌಸ್ ಮದ್ದೀನ್ (28) ಮತ್ತು ಪಿ. ರೊಪ್ಪ ಗ್ರಾಮದ ಕುಮಾರ್ (27) ಬಂಧಿತ ಆರೋಪಿಗಳು. ಪಾವಗಡ ಪೊಲೀಸ್ ಠಾಣೆಯ ಪೇದೆಗಳಾದ ಶ್ರೀಕಾಂತ್ ನಾಯಕ್ ಮತ್ತು ಸಂತೋಷ್ ಕುಮಾರ್ ಗುಪ್ತ ಮಾಹಿತಿ ಸಂಗ್ರಹಣೆ ವಿಚಾರವಾಗಿ ಪಟ್ಟಣದಲ್ಲಿ ಗಸ್ತು ನಿರ್ವಹಿಸುತ್ತಿದ್ದು, ಪಟ್ಟಣದ ಹುಲಿ ಬೆಟ್ಟ ತಾಂಡದ ಬಳಿ […]

Continue Reading
DSC4389 1 scaled

Tumkur:ಯುವಕರ ಕೌಶಲ್ಯ ಹೆಚ್ಚಿಸಲು ತರಬೇತಿ ಕೇಂದ್ರ ತೆರೆಯುವ ಚಿಂತನೆ….!

ಪಾವಗಡ : ತುಂಗಭದ್ರಾ ಕುಡಿಯುವ ನೀರಿನ ಯೋಜನೆಯನ್ನು ಪ್ರತಿಯೊಂದು ಹಳ್ಳಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಬದ್ಧ ಯುವಕರ ಕೌಶಲ್ಯ ಹೆಚ್ಚಿಸಲು ತರಬೇತಿ ಕೇಂದ್ರ ತೆರೆಯುವ ಚಿಂತನೆ : ಸಚಿವರಿಂದ ಸ್ಥಳ ಪರಿಶೀಲನೆ ತುಮಕೂರು(ಕ.ವಾ.) ಜು.10: ಜಿಲ್ಲೆಯಲ್ಲಿ ವಿವಿಧ ಪದವಿ ಹೊಂದಿದವರ ಕೌಶಲ್ಯವನ್ನು ಹೆಚ್ಚಿಸಲು ನಗರ ಕೇಂದ್ರ ಗ್ರಂಥಾಲಯದ ಮೂರನೇ ಮಹಡಿಯಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯುವ ಚಿಂತನೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ […]

Continue Reading
IMG 20240703 WA0028

ಪಾವಗಡ: ಬೆಳೆ ವಿಮೆ ಮಾಡಿಸುವಂತೆ ರೈತರಲ್ಲಿ ಮನವಿ….!

ಬೆಳೆ ವಿಮೆ ಮಾಡಿಸುವಂತೆ ರೈತರಲ್ಲಿ ಮನವಿ. . ಪಾವಗಡ : ರೈತರು ಬೆಳೆ ವಿಮೆ ಮಾಡಿಸಿಕೊಂಡು ಮುಂದೆ ಆಗಬಹುದಾದ ನಷ್ಟವನ್ನು ತಡೆಯಬಹುದು ಎಂದು ಕೃಷಿ ಅಧಿಕಾರಿ ವೇಣುಗೋಪಾಲ್ ತಿಳಿಸಿದರು. ತಾಲ್ಲೂಕಿನ ಬ್ಯಾಡನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೆಳೆ ವಿಮೆಯ ಅರಿವು ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಬೆಳೆ ಸಮೀಕ್ಷೆಯನ್ನು ರೈತರೇ ತಮ್ಮ ಜಮೀನಿನ ಮಾಹಿತಿಯನ್ನು ರೈತರ ಬೆಳೆ ಸಮೀಕ್ಷೇ ಆಪ್ ನಲ್ಲಿ ಅಪ್ಲೋಡ್ ಮಾಡುವುದು. ಮತ್ತು ವಿಮೆ ಕಟ್ಟಿ ಬರ, ಪ್ರವಾಹ, ನೆರೆ, ಅಕಾಲಿಕ […]

Continue Reading