IMG 20260603 WA0051

Karnataka : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ…..!

*ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ* *ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್* *ನೂತನ ಮುಖ್ಯಮಂತ್ರಿಗಳ ಸಂಪುಟದ 12 ಮಂತ್ರಿಮಂಡಲದ ಸದಸ್ಯರು, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ* ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) :ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, […]

Continue Reading
IMG 20260603 WA0010

Karnataka : ರಾಜ್ಯದ 25 ಮುಖ್ಯಮಂತ್ರಿ ಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ – ನೇರಪ್ರಸಾರ- Live

ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಜೊತೆಗೆ 12-15 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಉಪಮುಖ್ಯಮಂತ್ರಿ ಯಾಗಿ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ನೇರಪ್ರಸಾರ – Live ,ನೋಡಲು ಕ್ಲಿಕ್ ಮಾಡಿ

Continue Reading
IMG 20260530 WA0023

ಪಾವಗಡ: ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ….!

*ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ* *ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ* ಪಾವಗಡ, ಮೇ 30: ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ ಶ್ರೀ ಹೆಚ್. ವೆಂಕಟರಮಣಪ್ಪ ರವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ […]

Continue Reading
IMG 20260529 WA0029

ಪಾವಗಡ :ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ.

  ಪಾವಗಡ :ಮಾಜಿ ಸಚಿವ ವೆಂಕಟರಮಣಪ್ಪ ಇನ್ನಿಲ್ಲ. ಪಾವಗಡ : ರಾಜಕೀಯ ಮುತ್ಸದ್ದಿ, ತಾಲ್ಲೂಕಿನ ಜನರು ಪ್ರೀತಿಯಿಂದ ದೊಡ್ಡಪ್ಪ ಎಂತಲೇ ಕರೆಯಿತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ವಯೋ ಸಹಜ ಕಾಯಿಲೆಯಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ ಬೆಳಗ್ಗೆ 6 ಗಂಟೆ ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 2017 ರಲ್ಲಿ ಪತ್ನಿ ಶಾರದಮ್ಮ ದೈವಾದೀನರಾಗಿದ್ದು ಇವರು ಹಿರಿಯ ಪುತ್ರ ಎಚ್. ವಿ ಕುಮಾರಸ್ವಾಮಿ, ಹಾಲಿ ಶಾಸಕ ಎಚ್. ವಿ ವೆಂಕಟೇಶ್, ಮತ್ತು ಪುತ್ರಿ ಪದ್ಮಾವತಿ, […]

Continue Reading
IMG 20260511 WA0012

ಪಾವಗಡ: ತುಂಗಭದ್ರ ನೀರು ಸರಬರಾಜು ಸ್ಥಗಿತ….!

ಪಾವಗಡಕ್ಕೆ ತುಂಗಭದ್ರ ನೀರು ಸರಬರಾಜು ಸ್ಥಗಿತ. ರೈತರ ಪ್ರತಿಭಟನೆ. ಪಾವಗಡ: ಬೇಸಿಗೆಯ ಹಿನ್ನೆಲೆ ಕೆರೆ ಕಾಲುವೆಗಳು ಬತ್ತಿ ಹೋಗಿದ್ದು, ಕುಡಿಯಲು ಹಾಗೂ ದನ ಕರುಗಳಿಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ಪ್ರಸಾದ್ ರವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು. ತಾಲ್ಲೂಕಿಗೆ ಶುದ್ಧ ಕುಡಿಯುವ […]

Continue Reading
IMG 20260416 WA0012

ಪಾವಗಡ : ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ….!

ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ: ವಕೀಲ ರಮೇಶ್ ಆರೋಪ. ಪಾವಗಡ : ತಾಲ್ಲೂಕಿನ ಜನತೆಗಾಗಿ ದೊಡ್ಡಮಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ: ವಕೀಲ ರಮೇಶ್ ಆರೋಪ. ಪಾವಗಡ : ತಾಲ್ಲೂಕಿನ ಜನತೆಗಾಗಿ ದೊಡ್ಡಮಟ್ಟದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆ ಇದ್ದರೂ ಜನತೆಗೆ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ಹಾಗಾಗಿ ಜನರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆ ಹೋಗಬೇಕಾಗಿದೆ ಎಂದು ಅಟ್ರಾಸಿಟಿ ಕಮಿಟಿಯ ಸದಸ್ಯ ಹಾಗೂ ವಕೀಲರಾದ ರಮೇಶ್ ಆರೋಪಿಸಿದ್ದಾರೆ. ಪಟ್ಟಣದ […]

Continue Reading
JP0 2876 scaled

Tumkur : ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಅಡಿಪಾಯ : ರಾಷ್ಟ್ರಪತಿ ದ್ರೌಪದಿ ಮುರ್ಮು…!

  .*  ಡಾ: ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಉದ್ಘಾಟಿಸಿದ ರಾಷ್ಟ್ರಪತಿ;  * ಶ್ರೀ ಮಠದ ಶಿಕ್ಷಣ ಕ್ರಾಂತಿಗೆ ರಾಷ್ಟ್ರಪತಿ ಪ್ರಶಂಸೆ; * ಕರ್ನಾಟಕ ರಾಷ್ಟ್ರ ನಿರ್ಮಾಣದ ಪ್ರಮುಖ ಕೇಂದ್ರ; ಭಾಷಣದಲ್ಲಿ ಕುವೆಂಪು ನೆನಪಿಸಿಕೊಂಡ ರಾಷ್ಟ್ರಪತಿ * ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಅಡಿಪಾಯ : ರಾಷ್ಟ್ರಪತಿ ದ್ರೌಪದಿ ಮುರ್ಮು ತುಮಕೂರು(ಕ.ವಾ.)ಏ.1: ಶಿಕ್ಷಣ ವ್ಯಕ್ತಿತ್ವ ವಿಕಸನ ಮತ್ತು ವ್ಯಕ್ತಿತ್ವ ನಿರ್ಮಾಣದ ಅಡಿಪಾಯವಾಗಿದೆ ಹಾಗೂ ಶಿಕ್ಷಣವು ಸ್ವಾವಲಂಬನೆಗೆ ದಾರಿ ಮಾಡಿಕೊಡಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. […]

Continue Reading
IMG 20260329 WA0003

ಪಾವಗಡ : ನಾಯಿಗಳು ದಾಳಿ: 20 ಕುರಿಮರಿಗಳು ಸಾವು….!

ನಾಯಿಗಳು ದಾಳಿ: 20 ಕುರಿಮರಿಗಳು ಸಾವು. ​ಪಾವಗಡ: ನಾಯಿಗಳು ದಾಳಿ ನಡೆಸಿದ ಪರಿಣಾಮ 20 ಕುರಿಮರಿ ಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕ್ಯಾತಗಾನಚೆರ್ಲುದಲ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಗ್ರಾಮದ ಚಾಕಲಿ ವೆಂಕಟೇಶ್ಎಂಬುವವರಿಗೆ ಸೇರಿದ ಕುರಿಮರಿಗಳು ಕೊಟ್ಟಿಗೆಯಲ್ಲಿ ಇದ್ದ ವೇಳೆ ನಾಯಿಗಳು ದಾಳಿ ನಡೆಸಿಕೊಂದು ಹಾಕಿವೆ. ಘಟನೆಯಿಂದ ಕುರಿಗಾಹಿ ಬೆಚ್ಚಿ ಬಿದ್ದಿದ್ದು, ಘಟನೆ ಹಿನ್ನಲೆ ತೀವ್ರ ನಷ್ಟ ಉಂಟಾಗಿದೆ. ಜೀವನಾಧಾರಕ್ಕಾಗಿ ಸಾಲ ಮಾಡಿ ಕುರಿಗಳನ್ನು ಸಾಕುತ್ತಿದ್ದು, ಚಾಕಲಿ ವೆಂಕಟೇಶ್ ಅವರಿಗೆ ಇತ್ತೀಚಿಗೆ ಪಾರ್ಶ್ವವಾಯುವಿನಿಂದ ಬಳಯುತ್ತಿದ್ದು, ಹೆಂಡತಿಯು ಕುರಿಗಳನ್ನು […]

Continue Reading
IMG 20260321 WA0000

ಪಾವಗಡ: ಸಾಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ….!

ಸಾಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ….. ಪಾವಗಡ : ಸಾಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ತಮ್ಮ ಕಛೇರಿಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡದ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದಿದೆ ಸ್ಥಳಕ್ಕೆ ಪಾವಗಡ ಸಿ.ಬಿ.ಪಿ ಕೆ.ಸುರೇಶ್ ರವರು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ನಿತ್ಯ ಕಚೇರಿ ಸಮಯದ ನಂತರ ಮನೆಗೆ ತೆರಳುತಿದ್ದ ಮಲ್ಲಿಕಾರ್ಜುನ ರವರು ಇಂದು ತಡವಾದರು ಕಚೇರಿಯಲ್ಲಿ ಒಂಟಿಯಾಗಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ ಸಿಬ್ಬಂದಿ ಕರೆದರು ಬರದೆ ರೂಮ್ ಲಾಕ್ ಮಾಡಿಕೊಂಡಿದ್ದಾರೆ ಅನುಮಾನ […]

Continue Reading
IMG 20260317 WA0132

ಪಾವಗಡ : ಆತ್ಮಸ್ಥೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿ…..!

  ಆತ್ಮಸ್ಥೈರ್ಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ. ಪಾವಗಡ : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯು ಜೀವನದ ಒಂದು ಸಾಮಾನ್ಯ ಹಂತವಾಗಿದ್ದು, ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಓದಿದ್ದನ್ನು ಪುನರ್ಮನನ ಮಾಡಿ, ಧನಾತ್ಮಕ ಚಿಂತನೆ, ಸಮರ್ಪಕ ಸಮಯದ ಯೋಜನೆ, ಮತ್ತು ಆರೋಗ್ಯಕರ ಆಹಾರದ ಮೂಲಕ ಉತ್ತಮ ಅಂಕಗಳನ್ನು ಪಡೆಯಬಹುದೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್. ಎಸ್. ಎಲ್. ಸಿ ಪರೀಕ್ಷೆ ಮಾರ್ಚ್18ರಿಂದ ಏಪ್ರಿಲ್ 2ರವರೆಗೆ […]

Continue Reading